ದೊಡ್ಡಬಳ್ಳಾಪುರ ನಗರಸಭೆ ಪೌರಾಯುಕ್ತ ಆರ್.ಮಂಜುನಾಥ್ ವರ್ಗಾವಣೆ

ದೊಡ್ಡಬಳ್ಳಾಪುರ : ಎರಡು ವರ್ಷಗಳಿಂದ ನಗರಸಭೆ ಪೌರಾಯುಕ್ತರಾಗಿ ಕೆಲಸ ನಿರ್ವಹಿಸುತ್ತಿದ್ದ ಆರ್. ಮಂಜುನಾಥ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ರಮೇಶ್ ಎಸ್.ಸುಣಗಾರ ಅವರು ಬುಧವಾರ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ರಾಜಕೀಯ

MP ಟಿಕೆಟ್ ಕಳೆದುಕೊಂಡು ಒಂದು ವರ್ಷ; ಪ್ರತಾಪ್ ಸಿಂಹ ಬೇಸರ

MP ಟಿಕೆಟ್ ಕಳೆದುಕೊಂಡು ಒಂದು ವರ್ಷ; ಪ್ರತಾಪ್ ಸಿಂಹ ಬೇಸರ

ಬೆಂಗಳೂರು: ಸಂಸದನಾಗಿ ಸಕ್ರಿಯವಾಗಿ ಕ್ಷೇತ್ರದ ಅಭಿವೃದ್ಧಿ ಮಾಡಿದರು, ಸ್ವಪಕ್ಷೀಯರ ರಾಜಕೀಯ ಕುತಂತ್ರದಿಂದ ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರತಾಪ್ ಸಿಂಹ (Pratap simha) ಅವರಿಗೆಟಿಕೆಟ್ ಕೈತಪಿತು. ಇದರಿಂದ ಕೆರಳಿದ ಪ್ರತಾಪ್ ಸಿಂಹ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ

[ccc_my_favorite_select_button post_id="104096"]
ಸಚಿವ ಎಂ.ಬಿ.ಪಾಟೀಲ ಭೇಟಿ ಮಾಡಿದ ಕಾನ್ಸುಲ್ ಜನರಲ್ ಇವೋಟ್ ಡಿ ವಿಟ್ಸರ್ವ್ಸ್: ರಾಜ್ಯದಲ್ಲಿ ಹೂಡಿಕೆಗೆ ನೆದರ್ಲೆಂಡ್ಸ್‌ ಆಸಕ್ತಿ

ಸಚಿವ ಎಂ.ಬಿ.ಪಾಟೀಲ ಭೇಟಿ ಮಾಡಿದ ಕಾನ್ಸುಲ್ ಜನರಲ್ ಇವೋಟ್ ಡಿ ವಿಟ್ಸರ್ವ್ಸ್: ರಾಜ್ಯದಲ್ಲಿ

ಬೆಂಗಳೂರು: ರಾಜ್ಯದ ವಿವಿಧ ಕೈಗಾರಿಕಾ ಮತ್ತು ಆರ್ & ಡಿ ವಲಯಗಳಲ್ಲಿ ತಮ್ಮ ದೇಶದ ನಾನಾ ಕಂಪನಿಗಳು ಬಂಡವಾಳ ಹೂಡಿಕೆಗೆ ಆಸಕ್ತಿ ಹೊಂದಿವೆ ಎಂದು ನೆದರ್ಲೆಂಡ್ಸ್‌ ಕಾನ್ಸುಲ್ ಜನರಲ್ ಇವೋಟ್ ಡಿ ವಿಟ್ಸರ್ವ್ಸ್ (Ivot

[ccc_my_favorite_select_button post_id="104093"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
Doddaballapura: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಆತ್ಮಹತ್ಯೆ..!

Doddaballapura: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸುಮಾರು 15 ವರ್ಷದ ಅಪ್ರಾಪ್ತ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ಪಿಂಡಕೂರುತಿಮ್ಮನಹಳ್ಳಿ ಹೊರವಲಯದಲ್ಲಿ ಸಂಭವಿಸಿದೆ. ಮೃತನನು ಪಿಂಡಕೂರುತಿಮ್ಮನಹಳ್ಳಿ ನಿವಾಸಿಗಳಾದ ಮಂಜಮ್ಮ, ಸುಬ್ಬರಾಯಪ್ಪ ದಂಪತಿಗಳ ಪುತ್ರ 15 ವರ್ಷ ರವಿಕುಮಾರ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು

[ccc_my_favorite_select_button post_id="104085"]

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

[ccc_my_favorite_select_button post_id="104008"]

ರೌಡಿಶೀಟರ್ ಬರ್ಬರ ಹತ್ಯೆ; ಐವರ ಬಂಧನ

[ccc_my_favorite_select_button post_id="103919"]

Suicide: ಬಸ್ ನಲ್ಲೇ ನೇಣಿಗೆ ಶರಣಾದ ಸಾರಿಗೆ

[ccc_my_favorite_select_button post_id="103856"]

ಮದುವೆ ಹಿಂದಿನ ದಿನ ವರ ಪರಾರಿ: FIR

[ccc_my_favorite_select_button post_id="103742"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!