ನೇಕಾರರ ಸಮಸ್ಯೆ ಬಗೆಹರಿಸಲು ರಾಜ್ಯಮಟ್ಟದ ಹೋರಾಟಕ್ಕೆ ಸಜ್ಜು

ದೊಡ್ಡಬಳ್ಳಾಪುರ:  ರಾಜ್ಯ
ಸರ್ಕಾರ ನೇಕಾರರ ಸಂಕಷ್ಟಗಳಿಗೆ ಸ್ಪಂಸುವಲ್ಲಿ
ವಿಫಲವಾಗಿದ್ದು, ಬಗ್ಗೆ ಮುಖ್ಯಮಂತ್ರಿಗಳಿಗೆ
ಹಲವಾರು ಬಾರಿ ಪತ್ರ ಬರೆದು
ಮನವಿ ಮಾಡಿದ್ದರು ಸಹ ಇದುವರೆಗೂ ಸ್ಪಂದಿಸಿಲ್ಲ.ಸರ್ಕಾರದ ಮೇಲೆ ಒತ್ತಡ
ಹೇರಲು ಹೋರಾಟ ನಡೆಸುವುದು ಅನಿವಾರ್ಯವಾಗಿದ್ದು, ಕುರಿತು ರಾಜ್ಯಾದ್ಯಂತ
ಸಭೆಗಳನ್ನು ನಡೆಸಲಾಗುತ್ತಿದೆ ಎಂದು ನೇಕಾರರ ಸಂಘಗಳ
ಒಕ್ಕೂಟದ ರಾಜ್ಯಾಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ್
ಹೇಳಿದರು.

ನಗರದ ಗುರುಕುಲ ಶಾಲೆಯ ಆವರಣದಲ್ಲಿ
ಸೋಮವಾರ ನಡೆದ ನೇಕಾರರ ಸಭೆಯಲ್ಲಿ
ಮಾತನಾಡಿದ ಅವರು, ರಾಜ್ಯದಲ್ಲಿ 13.5
ಲಕ್ಷ ನೇಕಾರರ ಕುಟುಂಬಗಳಿದ್ದು,60
ಲಕ್ಷ ನೇಕಾರರು ಇದ್ದಾರೆ. ಆದರೆ
ರಾಜ್ಯ ಸರ್ಕಾರದ ಬಳಿ 1995ರ
ಅಂಕಿ ಅಂಶದ ಆಧಾರದ ಮೇಲೆ
2 ಸಾವಿರ ಪರಿಹಾರ
ಘೋಷಣೆ ಮಾಡಲಾಗಿದ್ದು,ಸರ್ಕಾರದ ಅವೈಜ್ಞಾನಿಕ ನಿರ್ಧಾರದಿಂದಾಗಿ
ನೇಕಾರರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ರಾಜ್ಯ ಸರ್ಕಾರ ಜವಳಿ
ಇಲಾಖೆಗೆ ನೀಡುತ್ತಿರುವ ಶೇ 96ರಷ್ಟು ಅನುದಾನ
ಗಾರ್ಮೆಂಟ್ಸ ಮಾಲೀಕರಿಗೆ ಹೋಗುತ್ತಿದೆಯೆ ವಿನಹಾ ನೇಕಾರರಿಗೆ ಯಾವುದೇ
ರೀತಿಯ ಉಪಯೋಗವು ಇಲ್ಲದಾಗಿದೆ. ನೇಕಾರರ
ಸಂಕಷ್ಟ ಅರಿಯದ ಶಾಸಕರು,ಐಎಎಸ್
ಅಧಿಕಾರಿಗಳ ಮಾತಿನಿಂದ ನೇಕಾರರಿಗೆ ಅನ್ಯಾಯವಾಗುತ್ತಿದ್ದು,ನೇಕಾರರಿಗೆ ಅವಮಾನ ಮಾಡಿದರೆ ಸಹಿಸುವುದಿಲ್ಲ. ದಿಸೆಯಲ್ಲಿ ರಾಜ್ಯದ
ಮುಖ್ಯಮಂತ್ರಿಗಳು,ಜವಳಿ ಸಚಿವರು ಹಾಗು
ಜಿಲ್ಲಾ ಉಸ್ತುವಾರಿ ಸಚಿವರು ನೇಕಾರರ ಸಂಕಷ್ಟ
ಅರಿಯಲು ಸಭೆಗಳನ್ನು ನಡೆಸಬೇಕು.ನೇಕಾರರ ಸಮಸ್ಯೆಗಳ ಪರಿಹಾರಕ್ಕೆ
ಸರ್ಕಾರದ ಗಮನ ಸೆಳೆಯಲು ಬೆಳಗಾವಿಯಿಂದ
ವಿಧಾನ ಸೌಧದವರೆಗೆ ಪಾದಯಾತ್ರೆ ನಡೆಸಲು ಈಗಾಗಲೇ 9
ಜಿಗಳಲ್ಲಿ ನೇಕಾರರ ಪೂರ್ವಭಾವಿ ಸಭೆಗಳನ್ನು
ನಡೆಸಲಾಗಿದೆ. ಮೊದಲ ಹಂತವಾಗಿ ಜಿ
ಕೇಂದ್ರಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.
ನಂತರ ಪಾದಯಾತ್ರೆ ನಡೆಸಲು ದಿನಾಂಕ ನಿಗದಿಪಡಿಸಲಾಗುವುದು
ಎಂದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ,ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ನಮ್ಮ ತಾಲೂಕಿನ ನೇಕಾರರ
ಸಮಸ್ಯೆಗಳನ್ನು ಕೇಳುವ ವ್ಯವದಾನವೇ ಇಲ್ಲದಾಗಿದೆ.
ತಾಲೂಕಿನ ಯಾವುದೇ ಸಮಸ್ಯೆಗಳ ಬಗ್ಗೆ
ಕೇಳಲು ಮುಖ್ಯಮಂತ್ರಿಗಳ ಕಚೇರಿಗೆ ಹೋದರೆ ಸೌಜನ್ಯಕ್ಕಾದರು
ನಮ್ಮ ಮನವಿಗಳನ್ನು ಸ್ವೀಕರಿಸಿ ನೋಡುವ ಕಡೆಗೆ ಹೋಗುತ್ತಿಲ್ಲ.
ಮುಖ್ಯಮಂತ್ರಿಗಳ ಕಚೇರಿಗೆ ಕಡೆಗೆ ಹೋಗಲು
ಬೇಸರವಾಗಿದೆ. ಜಿ ಉಸ್ತುವಾರಿ ಸಚಿವರು
ನೇಕಾರರ ಪರವಾಗಿ ಮನವಿ ಪತ್ರ
ನೀಡಿದರೆ ಕೈಯಲ್ಲಿ ಹಿಡಿದುಕೊಳ್ಳಲು ಸಹ
ಸೌಜನ್ಯವಿಲ್ಲ. ನೇಕಾರರ ಹೋರಾಟಕ್ಕೆ ತಮ್ಮ
ಬೆಂಬಲವಿದೆ ಎಂದರು.

ಕೊವಿಡ್19 ನಿಂದಾಗಿ
ಮೊದಲೇ ಸಂಕಷ್ಟದಲ್ಲಿದ್ದ ನೇಯ್ಗೆ ಉದ್ಯಮ ಈಗ
ಅವನತಿ ಹಾದಿ ಹಿಡಿದಿದೆ.
ಸಂದರ್ಭದಲ್ಲಿ ಆಳುವ ಸರ್ಕಾರಗಳು ನೇಕಾರರ
ಹಿತ ಕಾಪಾಡಲೇ ಬೇಕಾದ ಅನಿವಾರ್ಯತೆಯಿದ್ದು, ನೇಕಾರರ ಬೇಡಿಕೆಗಳನ್ನು ಈಡೇರಿಸಬೇಕು.
ಇದಕ್ಕೆ ಪಕ್ಷಾತೀತವಾಗಿ, ಸಂಘಟನಾತೀತವಾಗಿ ಹೋರಾಟ ನಡೆಸಲೇಬೇಕಿದ್ದು,ಹೋರಾಟಕ್ಕೆ
ತಮ್ಮ ಬೆಂಬಲವಿದೆ ಎಂದು  ಸಭೆಯಲ್ಲಿ
ಹಾಜರಿದ್ದ ವಿವಿಧ ಪಕ್ಷಗಳ ಮುಖಂಡರು
ಅಭಿಪ್ರಾಯಪಟ್ಟರು.

ಸಭೆಯಲ್ಲಿ
ನಗರಸಭೆ ಮಾಜಿ ಅಧ್ಯಕ್ಷ ಟಿ.ಎನ್.ಪ್ರಭುದೇವ್,ಕೆಪಿಸಿಸಿ
ಸದಸ್ಯ ಎಂ.ಜಿ.ಶ್ರೀನಿವಾಸ್,ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ
ಆರ್.ಚಂದ್ರತೇಜಸ್ವಿಕನ್ನಡ
ಪಕ್ಷದ ಅಧ್ಯಕ್ಷ ಸಂಜೀವ್ ನಾಯಕ್,
ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ
ಸಮಿತಿ ಅಧ್ಯಕ್ಷ  ಪಿ..ವೆಂಕಟೇಶ್, ಕಾರ್ಯದರ್ಶಿ
ಅಶೋಕ್,ಸಹ ಕಾರ್ಯದರ್ಶಿ ಎಂ.ಮುನಿರಾಜು, ಖಜಾಂಚಿ ಕೆ.ಮಶ್,
ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ
ನೇಕಾರರ ಮುಖಂಡರು ಭಾಗವಹಿಸಿದ್ದರು.

ರಾಜಕೀಯ

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಕೇಂದ್ರವನ್ನು ಒತ್ತಾಯಿಸಿದ ಹೆಚ್.ಡಿ.ದೇವೇಗೌಡ

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಕೇಂದ್ರವನ್ನು ಒತ್ತಾಯಿಸಿದ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಹಾಗೂ ನೆನೆಗುದಿಗೆ ಬಿದ್ದಿರುವ ರೇಲ್ವೆ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ರಾಜ್ಯಸಭೆಯಲ್ಲಿ ರೇಲ್ವೆ

[ccc_my_favorite_select_button post_id="104046"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರ

Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ತಾಲೂಕಿನ ಅಪಘಾತ (Accident) ಪ್ರಕರಣಗಳು ಸಂಖ್ಯೆ ಒಂದೇ ಸಮನೇ ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕವನ್ನು ಹೆಚ್ಚಿಸಿದೆ. ಇಂದು ಬೆಳಗ್ಗೆಯಿಂದ ದೊಡ್ಡಬಳ್ಳಾಪುರ ತಾಲೂಕಿನ ಮೂರು ಅಪಘಾತಗಳು ವರದಿಯಾಗಿದ್ದು, ಓರ್ವ ಸಾವನಪ್ಪಿದ್ದರೆ, ಹಲವರು ಗಾಯಗೊಂಡಿದ್ದಾರೆ. ಇದೀಗ ಕೆಲವು

[ccc_my_favorite_select_button post_id="104042"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!