SSLC ಅಗ್ನಿ ಪರೀಕ್ಷೆ ಇಂದಿಗೆ ಅಂತ್ಯ / ಕರೊನಾ ಆತಂಕದ ನಡುವೆ ದೊಡ್ಡಬಳ್ಳಾಪುರದಲ್ಲಿ ಯಶಸ್ವಿ SSLC ಪರೀಕ್ಷೆ / ಬಿಇಒ ಬೈಯಪ್ಪರೆಡ್ಡಿ ತಂಡದ ಶ್ರಮ ಸಾರ್ಥಕ

ದೊಡ್ಡಬಳ್ಳಾಪುರ: ಕರೊನಾ ಆತಂಕದ ನಡುವೆಯೂ ಶಿಕ್ಷಣ ಇಲಾಖೆ ಬಿಇಒ ಬೈಯಪ್ಪರೆಡ್ಡಿ ನೇತೃತ್ವದ ತಂಡ ಶ್ರಮವಹಿಸಿ.ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು SSLC ಅಗ್ನಿ ಪರೀಕ್ಷೆಯನ್ನು ನಡೆಸುವಲ್ಲಿ ಬಹುತೇಕ ಯಶಸ್ವಿಯಾಗಿದೆ.

ಕೊನೆಯ ದಿನದ SSLC ಹಿಂದಿ ವಿಷಯದ ಪರೀಕ್ಷೆ ದೊಡ್ಡಬಳ್ಳಾಪುರದಲ್ಲಿ ಇದೀಗ ಆರಂಭವಾಗಿದ್ದು,3400ಕ್ಕು ಹೆಚ್ಚು  ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ನಗರದಲ್ಲಿ ಹೆಚ್ಚುತ್ತಿರುವ ಕರೊನಾ ಸೋಂಕಿನ ಕಾರಣ,ಹಲವು ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ.ಇದರ ನಡುವೆಯೂ ಸಹ ಪರೀಕ್ಷಾರ್ಥಿಗಳು ಮುಂಜಾಗ್ರತೆವಹಿಸಿ ಉತ್ಸಾಹದಿಂದ ಪರೀಕ್ಷೆಗೆ ಹಾಜರಾಗಿದ್ದು ಯಶಸ್ವಿಯಾಗಿ ಇಂದಿನ ಕೊನೆಯ ಪರೀಕ್ಷೆ ಮುಗಿಸುತ್ತಿದ್ದಾರೆ

ಇನ್ನು ಸೀಲ್ ಡೌನ್ ವ್ಯಾಪ್ತಿಯಿಂದ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳನ್ನು ಗುರುತಿಸಿ,ಅವರಿಗೆ N95 ಮಾಸ್ ವಿತರಿಸಿ ಪ್ರತ್ಯೇಕವಾದ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆಯನ್ನು ಇಂದೂ ಸಹ ಮುಂದುವರೆಸಲಾಗಿದೆ ಕ್ಷೇತ್ರಶಿಕ್ಷಣಾಧಿಕಾರಿ ಬೈಯಪ್ಪರೆಡ್ಡಿ ಹರಿತಲೇಖನಿಗೆ ತಿಳಿಸಿದ್ದಾರೆ.

ಸೀಲ್ ಡೌನ್ ಮುಂಜಾಗ್ರತೆ / ಪರೀಕ್ಷಾ ಕೇಂದ್ರ ಬದಲಾವಣೆ

SSLC ಪರೀಕ್ಷೆ ಆರಂಭವದ ನಂತರ ದುರಾದೃಷ್ಟವಶಾತ್ ನಗರದಲ್ಲಿ ಕರೊನಾ ಸೋಂಕು ಉಲ್ಬಣಗೊಂಡ ಕಾರಣ ಕೆಲ ಪ್ರದೇಶಗಳನ್ನು ತಾಲೂಕು ಆಡಳಿತ ಸೀಲ್ ಡೌನ್ ಮಾಡಿತ್ತು.ಈ ವ್ಯಾಪ್ತಿಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ಸ್ಥಾಪನೆ ಮಾಡಲಾಗಿತ್ತು.ಅಲ್ಲದೆ ನಗರದ ಒಂದು ಪರೀಕ್ಷಾ ಕೇಂದ್ರವನ್ನು ಮತ್ತೊಂದು ಪರೀಕಾ ಕೇಂದ್ರಕ್ಕೆ ಬದಲಾಯಿಸಲಾಗಿತ್ತು.

ಒಟ್ಟಾರೆ ಮಹಾ ಮಾರಿ ಕರೊನ ಸೋಂಕಿನ ಆತಂಕದ ನಡುವೆ,ದೊಡ್ಡಬಳ್ಳಾಪುರ ಶಿಕ್ಷಣ ಇಲಾಖೆಯ ಬಿಇಒ ಬೈಯಪ್ಪರೆಡ್ಡಿ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಶಿಕ್ಷಕರು ಬಹಳಷ್ಟು ಶ್ರಮವಹಿಸಿ SSLC ಅಗ್ನಿ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುತ್ತಿದ್ದಾರೆ.

ಸುಗಮ ಪರೀಕ್ಷೆಗೆ ಶಿಕ್ಷಣ ಇಲಾಖೆ ಕೈಗೊಂಡ ಕ್ರಮಗಳ ಹಿನ್ನೋಟ

ತಾಲೂಕಿನಲ್ಲಿ 3450ಕ್ಕು ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಒಟ್ಟು 14 ಪರೀಕ್ಷಾ ಕೇಂದ್ರಗಳನ್ನು ರಚಿಸಿ.ಕರೊನಾ ಸೋಂಕು ಹರಡುವಿಕೆ ಹಿನ್ನೆಲೆ ಸಾಮಾಜಿಕ ಅಂತರ ಕಾಪಾಡಲು ಮತ್ತು ಸ್ಯಾನಿಟೈಸೇಷನ್ ಪ್ರಕ್ರಿಯೆಗಾಗಿ ಪ್ರತಿ ಕೇಂದ್ರಕ್ಕೆ 2 ದೈಹಿಕ ಶಿಕ್ಷಕರು,ಮತ್ತು ಸ್ಕೌಟ್ ಮತ್ತು ಗೈಡ್ಸ್ ಶಿಕ್ಷಕರು,ಆಶಾ ಕಾರ್ಯಕರ್ತೆಯರು,4 ಪೊಲೀಸ್ ಸಿಬ್ಬಂದಿಗಳು ಪರೀಕ್ಷಾ ಕೇಂದ್ರದಲ್ಲಿ ಕಾರ್ಯನಿರ್ವಹಿಸಿದ್ದರು.

ಪ್ರತಿ ಪರೀಕ್ಷಾ ಕೇಂದ್ರವನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದ್ದು,ಪ್ರತಿ ವಿದ್ಯಾರ್ಥಿಗೆ ಎರಡು ಜೊತೆ ಮಾಸ್ಕ್ ವಿತರಿಸಲಾಗುತಿತ್ತು.ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಸ್ಯಾನಿಟೈಸರ್ ಪೂರೈಕೆ,ಪರೀಕ್ಷಾ ಕೇಂದ್ರದ ಬಾಗಿಲಲ್ಲಿ ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆಗೆ ಒಳಪಡಿಸಲು ಹೆಲ್ತ್ ಡೆಸ್ಕ್ ರಚಿಸಿ ತಪಾಸಣೆ ನಡೆಸಲಾಗುತ್ತಿತ್ತು.

ಸಾಮಾಜಿಕ ಅಂತರ ಕಾಯ್ದುಕೊಳ್ಳಲು ತಲಾ ಮೂರು ಅಡಿಯಷ್ಟು ಚೌಕಗಳ ರಚನೆ,ಡೆಸ್ಕ್ಗೆ ಇಬ್ಬರು ವಿದ್ಯಾರ್ಥಿಗಳಂತೆ ಪ್ರತಿ ಡೆಸ್ಕ್ ಗೆ 3ಅಡಿ ಅಂತರ,ಒಂದು ಕೊಠಡಿಯಲ್ಲಿ 18ರಿಂ20 ಮಂದಿ ವಿದ್ಯಾರ್ಥಿಗಳಿಗೆ ಆಸನದ ವ್ಯವಸ್ಥೆ, ರೋಗದ ಲಕ್ಷಣಗಳಿರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ಮೀಸಲು ಹಾಗೂ N95ಮಾಸ್ಕ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು.

ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳನ್ನು ‌ಕರೆತರಲು ಕೆಸ್ಎಸ್ಆರ್ಟಿಸಿ ಇಲಾಖೆಯ ಸಹಕಾರದೊಂದಿಗೆ 15 ಮಾರ್ಗಗಳನ್ನು ರಚಿಸಿ,17 ಬಸ್ ಗಳನ್ನು ವ್ಯವಸ್ಥೆ ಮಾಡಲಾಗಿತ್ತು,ಈ ಮಾರ್ಗ ಗಳಿಂದ ಒಟ್ಟು 410 ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷಾ ಕೇಂದ್ರಕ್ಕೆ ತಲುಪಿದ್ದಾರೆ.ಬಹುತೇಕ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಿದ್ದು,10.30ರ ವರೆಗೆ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರ ತಲುಪಲು ಅವಕಾಶ ನೀಡಲಾಗಿತ್ತು.

ರಾಜಕೀಯ

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಕೇಂದ್ರವನ್ನು ಒತ್ತಾಯಿಸಿದ ಹೆಚ್.ಡಿ.ದೇವೇಗೌಡ

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಕೇಂದ್ರವನ್ನು ಒತ್ತಾಯಿಸಿದ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಹಾಗೂ ನೆನೆಗುದಿಗೆ ಬಿದ್ದಿರುವ ರೇಲ್ವೆ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ರಾಜ್ಯಸಭೆಯಲ್ಲಿ ರೇಲ್ವೆ

[ccc_my_favorite_select_button post_id="104046"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರ

Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ತಾಲೂಕಿನ ಅಪಘಾತ (Accident) ಪ್ರಕರಣಗಳು ಸಂಖ್ಯೆ ಒಂದೇ ಸಮನೇ ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕವನ್ನು ಹೆಚ್ಚಿಸಿದೆ. ಇಂದು ಬೆಳಗ್ಗೆಯಿಂದ ದೊಡ್ಡಬಳ್ಳಾಪುರ ತಾಲೂಕಿನ ಮೂರು ಅಪಘಾತಗಳು ವರದಿಯಾಗಿದ್ದು, ಓರ್ವ ಸಾವನಪ್ಪಿದ್ದರೆ, ಹಲವರು ಗಾಯಗೊಂಡಿದ್ದಾರೆ. ಇದೀಗ ಕೆಲವು

[ccc_my_favorite_select_button post_id="104042"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!