ಬೆಂ.ಗ್ರಾ.ಜಿಲ್ಲೆ: ಯಂತ್ರಚಾಲಿತ ದ್ವಿಚಕ್ರವಾಹನಕ್ಕಾಗಿ ವಿಕಲಚೇತನರಿಂದ ಅರ್ಜಿ ಆಹ್ವಾನ

ದೊಡ್ಡಬಳ್ಳಾಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ತೀವ್ರತರವಾದ ದೈಹಿಕ ವಿಕಲಚೇತನರು ಉದ್ಯೋಗ ಕೈಗೊಳ್ಳಲು ಅಥವಾ ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಯಂತ್ರಚಾಲಿತ ದ್ವಿಚಕ್ರವಾಹನವನ್ನು ಪಡೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ ಮತ್ತು ಹೊಸಕೋಟೆ ತಾಲ್ಲೂಕು ವ್ಯಾಪ್ತಿಯ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

ನಿಗದಿತ ಅರ್ಜಿ ನಮೂನೆಯನ್ನು ತಮ್ಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ, ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಪಡೆದು ಸಲ್ಲಿಸಬಹುದು.

ಅರ್ಹತೆಗಳು: ವಿಕಲಚೇತನ ವ್ಯಕ್ತಿಗಳು ಭಾರತದ ಪ್ರಜೆಯಾಗಿದ್ದು ಕರ್ನಾಟಕದಲ್ಲಿ ಕನಿಷ್ಠ 10 ವರ್ಷಗಳು ವಾಸವಾಗಿರಬೇಕು. 20 ರಿಂದ 60 ರ ವಯೋಮಾನ ತೀರ್ವತರನಾದ ದೈಹಿಕ ವಿಕಲಚೇತನರಿಗೆ ಮಾತ್ರ ಜೀವಿತ ಕಾಲದಲ್ಲಿ 1 ಬಾರಿ ಮಾತ್ರ ಸೌಲಭ್ಯ ಕಲ್ಪಿಸಲಾಗಿದೆ, ಈ ಯೋಜನೆ ಸೌಲಭ್ಯ ಪಡೆಯಲು ಕುಟುಂಬ ವಾರ್ಷಿಕ ಆದಾಯ ರೂ.2.00 ಲಕ್ಷಗಳಿಂತ ಕಡಿಮೆ ಇರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಪ್ರತಿ ಲಗತ್ತಿಸುವುದು, ವೈದ್ಯಕೀಯ ಪ್ರಾಧಿಕಾರದಿಂದ ನೀಡಿರುವ ಇಲಾಖೆಯ ಗುರುತಿನ ಚೀಟಿ ಹಾಗೂ ವಿಕಲಚೇತನರ ವಿಶಿಷ್ಟಗುರುತಿನ ಚೀಟಿ (ಯು.ಡಿ.ಐ.ಡಿ) ಕಾರ್ಡ್ ಪ್ರತಿ ಲಗತ್ತಿಸುವುದು, ಇತರ ಇಲಾಖೆಗಳು ಅಥವಾ ಸಂಘ ಸಂಸ್ಥೆಗಳಿಂದ ಯಂತ್ರಚಾಲಿತ ದ್ವಿಚಕ್ರವಾಹನ ಪಡೆದಿದ್ದಲ್ಲ್ಲಿ ಅಂತಹವರು   ಅರ್ಹರಾಗಿರುವುದಿಲ್ಲ, ಈ ಸೌಲಭ್ಯ ಪಡೆಯುವ ದೈಹಿಕ ವಿಕಲಚೇತನರು ಅಪಘಾತ ಅಥವಾ ಅನಾರೋಗ್ಯ ಅಥವಾ ಹುಟ್ಟಿನಿಂದ ಒಂದು ಅಥವಾ ಎರಡು ಕಾಲುಗಳನ್ನು ಕಳೆದುಕೊಂಡ ಅಥವಾ ಸ್ವಾದೀನ ಇಲ್ಲದಿರುವ ಹಾಗೂ ಅಂಗವೈಕಲ್ಯತೆಯ ಪ್ರಮಾಣ ಶೇ.75ಕ್ಕಿಂತ ಹೆಚ್ಚು ಇದ್ದು, ಎರಡು ಕೈಗಳು ಸ್ವಾಧೀನವಾಗಿರುವ ಮತ್ತು ಇತರೆ ಎಲ್ಲಾ ರೀತಿಯಲ್ಲಿ ದೈಹಿಕವಾಗಿ ಸದೃಢವಾಗಿರುವ ವಿಕಲಚೇತನರಿಗೆ ಈ ಸೌಲಭ್ಯ ನೀಡಬಹುದು, ಈ ಸೌಲಭ್ಯ ಪಡೆಯಲಿಚ್ಛಿಸುವ ವಿಕಲಚೇತನರು ಸಾರಿಗೆ ಇಲಾಖೆಯಿಂದ ದ್ವಿಚಕ್ರ ವಾಹನ ಚಾಲನೆ ಮಾಡುವ ಪರವಾನಗಿ ಪತ್ರ ಪಡೆದಿರಬೇಕು, ಯಾವುದೇ ಸಂಘ ಸಂಸ್ಥೆಗಳಿಂದ, ಯಾವುದೇ ಇಲಾಖೆಗಳಿಂದ  ಹಾಗೂ ಶಾಸಕರ ಅನುದಾನದಲ್ಲಿ ದ್ವಿಚಕ್ರ ವಾಹನ ಪಡೆದಿಲ್ಲ ಎಂದು ಕರಾರು ಪಡೆದುಕೊಳ್ಳುವುದು.

ಹೆಚ್ಚಿನ ಮಾಹಿತಿಗಾಗಿ ತಮ್ಮ ಗ್ರಾಮ ಪಂಚಾಯತಿಯ ವಿ.ಆರ್.ಡಬ್ಲ್ಯೂ./ತಾಲ್ಲೂಕು ಪಂಚಾಯತಿಯ ಎಂ.ಆರ್.ಡಬ್ಲ್ಯೂ ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಛೇರಿ, ಕೊಠಡಿ ಸಂಖ್ಯೆ: 03 ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ವಿಕಲಚೇತನರ ವಿಕಲಚೇತನರ ಸಹಾಯವಾಣಿ: 080-29787441 ಗೆ ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

MP ಟಿಕೆಟ್ ಕಳೆದುಕೊಂಡು ಒಂದು ವರ್ಷ; ಪ್ರತಾಪ್ ಸಿಂಹ ಬೇಸರ

MP ಟಿಕೆಟ್ ಕಳೆದುಕೊಂಡು ಒಂದು ವರ್ಷ; ಪ್ರತಾಪ್ ಸಿಂಹ ಬೇಸರ

ಬೆಂಗಳೂರು: ಸಂಸದನಾಗಿ ಸಕ್ರಿಯವಾಗಿ ಕ್ಷೇತ್ರದ ಅಭಿವೃದ್ಧಿ ಮಾಡಿದರು, ಸ್ವಪಕ್ಷೀಯರ ರಾಜಕೀಯ ಕುತಂತ್ರದಿಂದ ಕಳೆದ ಲೋಕಸಭೆ ಚುನಾವಣೆಯಲ್ಲಿ ಪ್ರತಾಪ್ ಸಿಂಹ (Pratap simha) ಅವರಿಗೆಟಿಕೆಟ್ ಕೈತಪಿತು. ಇದರಿಂದ ಕೆರಳಿದ ಪ್ರತಾಪ್ ಸಿಂಹ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ

[ccc_my_favorite_select_button post_id="104096"]
ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಸಿಎಂ ಸಿದ್ದರಾಮಯ್ಯ

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="104099"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
Doddaballapura: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಆತ್ಮಹತ್ಯೆ..!

Doddaballapura: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸುಮಾರು 15 ವರ್ಷದ ಅಪ್ರಾಪ್ತ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ಪಿಂಡಕೂರುತಿಮ್ಮನಹಳ್ಳಿ ಹೊರವಲಯದಲ್ಲಿ ಸಂಭವಿಸಿದೆ. ಮೃತನನು ಪಿಂಡಕೂರುತಿಮ್ಮನಹಳ್ಳಿ ನಿವಾಸಿಗಳಾದ ಮಂಜಮ್ಮ, ಸುಬ್ಬರಾಯಪ್ಪ ದಂಪತಿಗಳ ಪುತ್ರ 15 ವರ್ಷ ರವಿಕುಮಾರ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು

[ccc_my_favorite_select_button post_id="104085"]

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

[ccc_my_favorite_select_button post_id="104008"]

ರೌಡಿಶೀಟರ್ ಬರ್ಬರ ಹತ್ಯೆ; ಐವರ ಬಂಧನ

[ccc_my_favorite_select_button post_id="103919"]

Suicide: ಬಸ್ ನಲ್ಲೇ ನೇಣಿಗೆ ಶರಣಾದ ಸಾರಿಗೆ

[ccc_my_favorite_select_button post_id="103856"]

ಮದುವೆ ಹಿಂದಿನ ದಿನ ವರ ಪರಾರಿ: FIR

[ccc_my_favorite_select_button post_id="103742"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!