ದೊಡ್ಡಬಳ್ಳಾಪುರ: ಪಿಎಸ್‌ಐ ಜಗದೀಶ್ 5ನೇ ವರ್ಷದ ಹುತಾತ್ಮ ದಿನಾಚರಣೆ

Channel Gowda
Hukukudi trust

ದೊಡ್ಡಬಳ್ಳಾಪುರ: ಹುತಾತ್ಮ ಪಿಎಸ್‌ಐ ಜಗದೀಶ್ ಅವರ 5ನೇ ವರ್ಷದ ಹುತಾತ್ಮ ದಿನಾಚರಣೆಯನ್ನು ನಗರದ ಡಿ.ಕ್ರಾಸ್ ಬಳಿ ಇರುವ ಪಿಎಸ್‌ಐ ಜಗದೀಶ್ ವೃತ್ತದಲ್ಲಿ ಶುಕ್ರವಾರ ಅವರ ಅಭಿಮಾನಿ ಬಳಗದವತಿಯಿಂದ ನಡೆಸಲಾಯಿತು.

hulukudi maharathotsava
Aravind, BLN Swamy, Lingapura

ಈ ವೇಳೆ ಪುಷ್ಪ ನಮನ ಸಲ್ಲಿಸಿ ಡಿವೈಎಸ್‌ಪಿ ಟಿ.ರಂಗಪ್ಪಮಾತನಾಡಿ, ಕರ್ತವ್ಯ ನಿರ್ವಹಣೆಯಲ್ಲಿ ಹುತಾತ್ಮರಾದ ಪಿಎಸ್‌ಐ ಜಗದೀಶ್ ಅವರ ಕರ್ತವ್ಯ ಹಾಗು ಜನರ ಮೇಲಿನ ಪ್ರೀತಿಯ ನೆನಪಿನಲ್ಲಿ ಇಂದು ಕಾರ್ಯಕ್ರಮ ಮಾಡುತ್ತಿರುವುದು ತುಂಬಾ ಸಂತೋಷದ ಸಂಗತಿ. ಒಬ್ಬ ನಿಷ್ಟಾವಂತ ಸಾಮಾನ್ಯ ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ವೃತ್ತವನ್ನು ನಿರ್ಮಾಣ ಮಾಡಿರುವುದು ಅವರ ಕರ್ತವ್ಯ ನಿಷ್ಟೆಗೆ ಹಿಡಿದ ಕೈಗನ್ನಡಿಯಾಗಿದೆ. ಅಲ್ಲದೆ ಅವರು ತಾಲೂಕಿನಲ್ಲಿ ಗಳಿಸಿರುವ ಪ್ರೀತಿ ಜನರ ಬಾವನಾತ್ಮಕ ಸಂಬಂಧಗಳ ಜೊತೆ ಅವರ ಪ್ರಾಮಾಣಿಕ ಕೆಲಸವನ್ನು ಇಂದಿಗೂ ಸ್ಮರಿಸುತ್ತಿರುವ ನಿಮಗೆ ಇಲಾಖೆವತಿಯಿಂದ ಅಭಿನಂದನೆಗಳನ್ನು ಸಲ್ಲಿಸುತ್ತಾ, ಮತ್ತೆ ಇಂತಹ ದುರಂತಗಳು ಮರುಕಳಿಸದಂತೆ ನೋಡಿಕೊಂಡು ಸಮಾಜದಲ್ಲಿರುವ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲು ನಾವು ಕಂಕಣ ಬದ್ದರಾಗಿದ್ದೇವೆ. ನಾಗರೀಕರು ಸಹಕಾರ ಜತೆಗೆ ಮಾಹಿತಿ ನೀಡಬೇಕಾಗಿದೆ ಎಂದರು.

ಕರವೇ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ ಮಾತನಾಡಿ, ಸಮಾಜಕ್ಕಾಗಿ ದುಡಿದವರ, ಮಡಿದವರನ್ನು ಸಮಾಜ ಎಂದು ಮರೆಯುವುದಿಲ್ಲ ಎಂಬುದಕ್ಕೆ ಕಳೆದ ಐದು ವರ್ಷಗಳಿಂದ ತಾಲೂಕಿನ ಜನತೆ ನಡೆಸುತ್ತಾ ಬಂದಿರುವ ಈ ಕಾರ್ಯಕ್ರಮ ಸಾಕ್ಷಿಯಾಗಿ. ಜಗದೀಶ್ ಅವರ ಸವಿನೆನಪಿಗಾಗಿ ನಗರದ ಡಿ.ಕ್ರಾಸ್ ಬಳಿ ಇರುವ ರೈಲ್ವೆ ಮೆಲ್ಸೆತುವೆ ವೃತ್ತವನ್ನು ಪಿಎಸ್‌ಐ ಜಗದೀಶ್‌ವೃತ್ತ ಎಂದು ನಾಮಕರಣ ಮಾಡಿ, ಪ್ರತಿ ವರ್ಷ ಅವರ ಜನ್ಮ ದಿನ ಹಾಗು ಹುತಾತ್ಮ ದಿನಾಚರಣೆಯನ್ನು ಅವರ ಅಭಿಮಾನಿಗಳು, ನಾಗರೀಕರೆಲ್ಲಾ ಸೇರಿ ಕಳೆದ ಐದು ವರ್ಷಗಳಿಂದ ಆಚರಿಸಿಕೊಂಡು ಬಂದಿರುವುದು ನೋಡಬಹುದು. 

Hulukudi mahajathre
Aravind, BLN Swamy, Lingapura

ಕಾರ್ಯಕ್ರಮದ ಅಂಗವಾಗಿ ಕರೊನಾ ಸೋಂಕು ನಿರ್ವಹಣೆಗೆ ಶ್ರಮಿಸುತ್ತಿರುವ ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಎ ಎಸ್ ಐ ವರಲಕ್ಷ್ಮಿ, ಆಶಾ ಕಾರ್ಯಕರ್ತೆಯರಾದ ಸೋಚನಾ, ಶಶಿಕಲಾ, ಪೊಲೀಸ್ ಸಿಬ್ಬಂದಿಗಳಾದ ಬೆಟ್ಟಸ್ವಾಮಿಗೌಡ, ಶಿವಾನಂದ. ಕಾವ್ಯ, ಸುನೀಲ್ ಬಾಸಗಿ, ಪಾಂಡುರಂಗರನ್ನು ಸನ್ಮಾನಿಸಲಾಯಿತು.

ಈ ವೇಳೆ ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಕುಮಾರ್, ಸಬ್ ಇನ್ಸ್ ಪೆಕ್ಟರ್ ಸೋಮಶೇಖರ್, ಶಂಕರಪ್ಪ, ದಿವಂಗತ ಜಗದೀಶ್ ತಾಯಿ ಕಮಲಮ್ಮ, ಮಡದಿ ರಮ್ಯ, ನಗರಸಭೆ ಸ್ಥಾಯಿಸಮಿತಿ ಮಾಜಿ  ಅಧ್ಯಕ್ಷ ರೈಲ್ವೆಸ್ಟೇಷನ್ ಮಲ್ಲೇಶ್, ಕನ್ನಡ ಪಕ್ಷದ ವಿ.ಪರಮೇಶ್, ಮುಖಂಡರಾದ ಧುನಿಯಾ ಚಂದ್ರು. ಕರವೆ ಪ್ರವೀಣ್ ಶೆಟ್ಟಿ ಬಣದ ಹಮಾಮ್ ವೆಂಕಟೇಶ್, ಎಸ್ ಎಲ್ ಎನ್ ವೇಣು, ಪು.ಮಹೇಶ್ ಮತ್ತಿತರಿದ್ದರು.

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!