ಕಾನೂನು ಎಂದರೇನು…? / ಜನಸಾಮಾನ್ಯರಿಗೆ ಕಾನೂನು ಅರಿವು

Channel Gowda
Hukukudi trust

ಕಾನೂನು ಎಂಬ ಪದ ಕೇಳಿದೋಡನೆಯೇ ಬಹಳಷ್ಟು ಜನ ಆತಂಕಕ್ಕೆ ಒಳಗಾಗುತ್ತಾರೆ. ಅಲ್ಲದೆ ಕಾನೂನು ಎಂದರೆ ಕೇವಲ ನ್ಯಾಯಾಲಯ ಮಾತ್ರ ಎಂಬ ತಪ್ಪು ಗ್ರಹಿಕೆ ಅನೇಕರಲ್ಲಿದೆ.

hulukudi maharathotsava
Aravind, BLN Swamy, Lingapura

ಉಳಿದಂತೆ ಕಾನೂನು ಎಂದರೇ ಏನು ಎಂಬ ಸ್ಪಷ್ಟ ಮಾಹಿತಿ ಇಲ್ಲವೆಂಬುದು ವಾಸ್ತವ. ನಿಯಮಗಳ ಕ್ರಮಬದ್ಧ ಜೋಡಣೆಯೇ ಕಾನೂನು. ಕಾನೂನಿನ ವಿವಿಧ ಸಂಸ್ಥೆಗಳ ಮೂಲಕ ಕಾನೂನನ್ನು ಜಾರಿ ಮಾಡಲಾಗುತ್ತದೆ. 

ನಮ್ಮ ಜೀವನ ಮತ್ತು ಸಮಾಜವನ್ನು ಕಾನೂನು ಹಲವು ರೀತಿಗಳಲ್ಲಿ ಪರಿಣಾಮ ಬೀರುತ್ತದೆ. ಬಸ್ ಟಿಕೆಟ್ ಪಡೆಯುವುದರಿಂದ ಹಿಡಿದು ಆಸ್ತಿ ಕೊಳ್ಳುವುದರ ತನಕ ಸಹಾಯ ಮಾಡುತ್ತದೆ.

Hulukudi mahajathre
Aravind, BLN Swamy, Lingapura

ಆಧುನಿಕ ನ್ಯಾಯಶಾಸ್ತ್ರವು 18ನೆಯ ಶತಮಾನದಲ್ಲಿ ಆರಂಭಗೊಂಡಿದ್ದು, ಪ್ರಕೃತಿ ನಿಯಮ / ನ್ಯಾಯ, ನಾಗರಿಕ ಕಾನೂನು ಹಾಗೂ ರಾಷ್ಟ್ರಗಳ ಕಾನೂನುಗಳ ಪ್ರಾಥಮಿಕ ತತ್ವಗಳ ಮೇಲೆ ಕೇಂದ್ರೀಕೃತವಾಗಿತ್ತು.

ಆಸ್ತಿ ಕಾನೂನು ಒಂದು ಆಸ್ತಿಯ ಒಡೆತನದ ಹಕ್ಕು, ಹೊಣೆಗಾರಿಕೆ ಇತ್ಯಾದಿಗಳ ಬಗ್ಗೆ ವಿವರಿಸುತ್ತದೆ.

ಖಾಸಗಿ ಮತ್ತು ಕಾನೂನು ಹಕ್ಕುಗಳಿಗೆ (private and legal rights) ಚ್ಯುತಿ (injury) ಬಂದಾಗ ಉಪಯೋಗಿಸಲಾಗುತ್ತದೆ.ಅಪರಾಧ ಕಾನೂನಿನಲ್ಲಿ ಮಾಡಿದ ತಪ್ಪುಗಳಿಗೆ ದಂಡನೀತಿಯ (penal code) ಪ್ರಕಾರ ಶಿಕ್ಷೆ ನೀಡಲಾಗುತ್ತದೆ.ಸಾಂವಿಧಾನಿಕ ಕಾನೂನು ಯಾವುದೇ ರಾಷ್ಟ್ರದಲ್ಲಿ ತನ್ನ ಸಂವಿಧಾನದ ಚೌಕಟ್ಟಿನೊಳಗೆ ಬೇರೆಯ ಕಾನೂನುಗಳನ್ನು ಸೃಷ್ಟಿ ಮಾಡುವ ಬಗ್ಗೆ ಮತ್ತು ಜನರ ಹಕ್ಕುಗಳನ್ನು ಕಾಪಾಡುವ ಬಗ್ಗೆ ವಿವರಿಸುತ್ತದೆ.

ಆಡಳಿತ ಕಾನೂನು ಸರ್ಕಾರದ ಆಡಳಿತ ಸಂಸ್ಥೆಗಳ ಕಾರ್ಯ ಛಟುವಟಿಕೆ ಮತ್ತು ಕ್ರಮಗಳ ಬಗ್ಗೆ ವಿವರಿಸುತ್ತದೆ. ಸರ್ಕಾರಿ ಸಂಸ್ಥೆಗಳು ತಮ್ಮ ಕಾರ್ಯನೀತಿಗಳಲ್ಲಿ ನಿಯಮ ರೂಪಿಸುವುದು ಮತ್ತು ಪರಿಪಾಲನೆ ಮಾಡುವುದು ಎಲ್ಲವೂ ಸೇರಿರುತ್ತದೆ.

ಅಂತರರಾಷ್ಟ್ರೀಯ ಕಾನೂನು ಸಾರ್ವಭೌಮ ರಾಷ್ಟ್ರಗಳ ನಡುವಿನ ಉದ್ಯಮ, ಸೇನೆ, ಪರಿಸರ ಮತ್ತು ಇತರ ವಿಷಯಗಳ ಬಗ್ಗೆ ವಿವರಿಸುತ್ತದೆ.

ಕಾನೂನಿನ ಆಡಳಿತವು ಒಬ್ಬ ಮನುಷ್ಯನ ಆಡಳಿತಕ್ಕಿಂತ ಉತ್ತಮ ಎಂದು ಗ್ರೀಕ್ ತತ್ವಜ್ಞಾನಿ ಅರಿಸ್ಟಾಟಲ್ ಹೇಳಿದ್ದಾರೆ.

ಮುಂದಿನ ವಾರದಿಂದ ಕಾನೂನು ಅಗತ್ಯತೆ ಏನು, ಸಾರ್ವಜನಿಕರ ಕಾನೂನು ಪಾಲನೆ, ಕಚೇರಿಗಳಲ್ಲಿ ಕಾನೂನಾತ್ಮವಾಗಿ ಪರಿಹಾರ ಪಡೆಯುವ ಮಾಹಿತಿ ಹಂತ ಹಂತವಾಗಿ ತಿಳಿಯೋಣಾ. ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ತಿಳಿಸಿ: ಟಿ.ಕೆ.ಹನುಮಂತರಾಜು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಜನರಿಗೆ ಸಾಲ ಕೊಡಿ: ಆರ್‌.ಅಶೋಕ ಆಗ್ರಹ

ಜನರಿಗೆ ಸಾಲ ಕೊಡಿ: ಆರ್‌.ಅಶೋಕ ಆಗ್ರಹ

ಆರ್ ಅಶೋಕ್ ಬಿಜೆಪಿ ಬಣ ಬಡಿದಾಟದ ಕುರಿತು ಸುದ್ದಿಗಾರರು ಪ್ರಶ್ನಿಸಿದರೆ, ಅವರಿಗೂ ಅದಕ್ಕೂ ಸಂಬಂಧ ಇಲ್ಲವೆಂಬಂತೆ ನುಣಿಚಿಕೊಂಡರು. R Ashoka

[ccc_my_favorite_select_button post_id="102287"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

ಸ್ವಚ್ಛತೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ, ಇದರಿಂದಾಗಿ ನೀರು ಕಲುಷಿತವಾಗಿದೆ. ಇದೇ ನೀರು ಜನರಿಗೆ ತಲುಪುತ್ತಿದೆ. Maha Kumbhamela

[ccc_my_favorite_select_button post_id="102170"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಬಾವನ ಕೊಲೆ.. 6 ಮಂದಿ ಬಂಧನ: ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದು ಇಷ್ಟು

ಬಾವನ ಕೊಲೆ.. 6 ಮಂದಿ ಬಂಧನ: ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದು ಇಷ್ಟು

ಅಕ್ರಮ ಸಂಬಂಧದ ವಿಚಾರವಾಗಿ ಸುಭಾಷ್ ಅವರ ಬಾಮೈದ ಮನೋಜ್ ಮತ್ತು ಅವರ ಸ್ನೇಹಿತರು ಸುಭಾಷ್ ಜೊತೆ ಜಗಳ ಮಾಡಿದ್ದರು. Murder

[ccc_my_favorite_select_button post_id="102275"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!