![Channel Gowda](https://www.harithalekhani.com/wp-content/uploads/2025/02/IMG-20250204-WA0002.jpg)
ಶಾಸಕ ಟಿ.ವೆಂಕಟರಮಣಯ್ಯ: ಗೃಹ ಕಚೇರಿಯಲ್ಲಿ ಲಭ್ಯ.
ತಹಶೀಲ್ದಾರ್ ಟಿ.ಎಸ್.ಶಿವರಾಜ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಸುಶೀಲಮ್ಮ, ಬೆಸ್ಕಾಂ ಎಇಇ ರೋಹಿತ್: ಕಚೇರಿಯಲ್ಲಿ ಲಭ್ಯ.
ತಾಲೂಕು ಪಂಚಾಯಿತಿ ಇಒ ಟಿ.ಮುರುಡಯ್ಯ: LNM ತಂಡದೊಂದಿಗೆ ವಿವಿಧ ಗ್ರಾಪಂ ಭೇಟಿ
ಬಿಇಒ ಶುಭಮಂಗಳ: ಶಾಲೆಗಳ ಭೇಟಿ, ನಂತರ ಕಛೇರಿಯಲ್ಲಿ ಲಭ್ಯ.
ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೆಶಕ ಶ್ರೀನಿವಾಸ್: ಉಪನಿರ್ದೇಶಕರ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
ಸಿಡಿಪಿಒ ಅನಿತಾ ಲಕ್ಷ್ಮೀ: ಡಿಡಿ ಕಚೇರಿ ಭೇಟಿ. ನಂತರ ಕಚೇರಿ ಕಾರ್ಯ.
ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಸಪ್ತಗಿರಿ ವೈದ್ಯಕೀಯ ಕಾಲೇಜು ಭೇಟಿ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….