ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ಫಲವಾಗಿ 100 ಕೋಟಿ ಲಸಿಕೆ ಕಾರ್ಯ: ಎ.ವಿ.ನಾರಾಯಣಸ್ವಾಮಿ

Channel Gowda
Hukukudi trust

ದೊಡ್ಡಬಳ್ಳಾಪುರ: ಕೋವಿಡ್ 19 ವಿರುದ್ಧದ ಲಸಿಕೆ ಅಭಿಯಾನದ ಮೂಲಕ ಜಗತ್ತಿನಲ್ಲಿಯೇ 100 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿದ ಎರಡನೇ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿರುವುದು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಫಲವೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ ತಿಳಿಸಿದರು.

hulukudi maharathotsava
Aravind, BLN Swamy, Lingapura

ನಗರದ ಗ್ರಾಮಾಂತರ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಈ ಐತಿಹಾಸಿಕ ಸಾಧನೆಗೆ ಲಸಿಕೆ ಸಂಶೋಧನೆ, ವಿತರಣೆ, ವೈದ್ಯಕೀಯ ಸಿಬ್ಬಂದಿಗಳು ಸೇರಿ ಅನೇಕರ ಶ್ರಮ ಅಡಗಿದೆ. ಲಸಿಕೆ ಕುರಿತು ವಿರೋಧ ಪಕ್ಷಗಳ ಅಪಪ್ರಚಾರದಿಂದ ಸಾಧನೆ ವಿಳಂಬವಾಗಿದೆ. ಆದರೂ ಅಸಾಧ್ಯವಾದ ಕೆಲಸವನ್ನು ಮೋದಿ ನೇತೃತ್ವದ ಸರ್ಕಾರ ಮಾಡಿದೆ. ಲಸಿಕೆ ತಗೆದುಕೊಳ್ಳದವರಿಗೂ ಮನವೊಲಿಕೆ ಮಾಡಿ ಲಸಿಕೆ ನೀಡಲಾಗಿದೆ.

Hulukudi mahajathre
Aravind, BLN Swamy, Lingapura

ಈ ನಿಟ್ಟಿನಲ್ಲಿ ಜಿಲ್ಲಾ ಘಟಕದಿಂದ ಲಸಿಕೆ ನೀಡುವ ಸ್ಥಳಕ್ಕೆ ತೆರಳಿ ಲಸಿಕಾ ಕಾರ್ಯದಲ್ಲಿ ಭಾಗವಹಿಸಿದವರಿಗೆ ಸನ್ಮಾನ ಮಾಡಲು ತೀರ್ಮಾನಿಸಲಾಗಿದೆ. ಅಲ್ಲದೆ ಗ್ರಾಮಾಂತರ ಮಟ್ಟದಲ್ಲಿ ಲಸಿಕೆ ಪಡೆಯದವರ ಮನವೊಲಿಸಲು ಮನೆಮನೆಗೆ ಬಿಜೆಪಿ ಕಾರ್ಯಕರ್ತರು, ಮುಖಂಡರು ತೆರಳಲಿದ್ದಾರೆ ಎಂದರು‌.

ಗ್ರಾಮಾಂತರ ಜಿಲ್ಲಾ ವಕ್ತಾರರಾದ ಪುಷ್ಪಾಶಿವಶಂಕರ್ ಮಾತನಾಡಿ, 100 ಕೋಟಿ ಲಸಿಕೆ ಕಾರ್ಯ ವಿಶ್ವಕ್ಕೆ ಮಾದರಿಯಾಗಿದೆ. ಲಸಿಕೆ ಕಾರ್ಯದ ಕುರಿತು ವಿರೋಧ ಪಕ್ಷದ ಅವಹೇಳನಕಾರಿ ಹೇಳಿಕೆ ಹೊರತಾಗಿ ದೇಶದ ಜನತೆ ಮೋದಿ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ.

ಲಸಿಕೆ ವಿತರಣೆ, ಸಾರ್ವಜನಿಕರಲ್ಲಿ ಅರಿವು ಸೇರಿದಂತೆ ಅನೇಕ ಕಾರ್ಯಗಳನ್ನು ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಮಾಡಿದರೆ ಹೊರತು ವಿರೋಧ ಪಕ್ಷದವರು ಯಾವುದೇ ಕ್ರಮಕೈಗೊಳ್ಳಲಿಲ್ಲ. ಕರೊನಾ ಸೋಂಕು ಪಕ್ಷ ನೋಡಿ ಬರುವುದಿಲ್ಲ. ಆದರೆ ವಿರೋಧ ಪಕ್ಷಗಳು ಅವಹೇಳನ ಮಾಡಿದರೆ ಹೊರತು ಲಸಿಕೆ ಪಡೆಯುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸಕ್ಕೆ ಮುಂದಾಗಲಿಲ್ಲ.

ಆರೋಗ್ಯ ಇಲಾಖೆಯ ವರದಿಯನ್ವಯ ಅಕ್ಟೋಬರ್ 21 ರ ಬೆಳಗ್ಗೆ 10 ಗಂಟೆ ವೇಳೆಗೆ ದೇಶದ 100 ಕೋಟಿ 15,714 ಜನರಿಗೆ ಲಸಿಕೆ ನೀಡಲಾಗಿತ್ತು. ಈ ಪೈಕಿ 70.83 ಕೋಟಿ ಜನರಿಗೆ ಮೊದಲನೇ ಡೋಸ್ ಲಸಿಕೆ ನೀಡಿದ್ದರೆ, 28.17 ಕೋಟಿ ಜನರಿಗೆ ಎರಡೂ ಡೋಸ್ ಲಸಿಕೆ ಕೊಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವ ದೂರದೃಷ್ಟಿಯ ಫಲವಾಗಿ 100 ಕೋಟಿ ಲಸಿಕೆ ನೀಡಿದ ಮೈಲಿಗಲ್ಲು ಸ್ಥಾಪಿಸಿದೆ. ಅಲ್ಲದೆ ಲಸಿಕೆ ಕಾರ್ಯದ ಪ್ರಗತಿಗೆ ಕರ್ನಾಟಕ ರಾಜ್ಯ ಸರ್ಕಾರ ಪ್ರಶಸ್ತಿ ಪಡೆದಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬೆಂ.ಗ್ರಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಗೋಪಿ, ಜಿಲ್ಲಾ ಫಲಾನುಭವಿ ಪ್ರಕೋಷ್ಟದ ಸಂಚಾಲಕ ಧೀರಜ್ ಮುನಿರಾಜ್, ಜಿಲ್ಲಾ ಕಾರ್ಯದರ್ಶಿ ರಾಮಕೃಷ್ಣ, ತಾಲೂಕು ಪ್ರಧಾನ ಕಾರ್ಯದರ್ಶಿ ಕಾಂತರಾಜು, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ವತ್ಸಲ, ನಗರಸಭೆ ಮಾಜಿ ಅಧ್ಯಕ್ಷ ಮುದ್ದಪ್ಪ, ಕಾರ್ಯಾಲಯ ಕಾರ್ಯದರ್ಶಿ ಮಂಜುನಾಥ್ ಮತ್ತಿತರರಿದ್ದರು.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ………

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!