ಕನ್ನಡ ಭಾಷೆಯ ಬಳಕೆಗೆ ಇಂದಿನ ಯುವಪೀಳಿಗೆ ಹೆಚ್ಚಿನ ಆಸಕ್ತಿ ವಹಿಸಬೇಕಿದೆ : ಉಪವಿಭಾಗಾಧಿಕಾರಿ ಅರುಳ್ ಕುಮಾರ್

Channel Gowda
Hukukudi trust

ದೊಡ್ಡಬಳ್ಳಾಪುರ: ಕನ್ನಡ ಭಾಷೆ ಸಂಸ್ಕೃತಿ, ಪರಂಪರೆ ಶ್ರೀಮಂತವಾಗಿದ್ದು, ಜಗತ್ತಿನಲ್ಲಿಯೇ ವಿಶಿಷ್ಟವಾಗಿದೆ. ಕನ್ನಡ ಭಾಷೆಯನ್ನು  ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂದಿನ ಯುವಪೀಳಿಗೆ ಹೆಚ್ಚಿನ ಆಸಕ್ತಿ ವಹಿಸಬೇಕಿದ್ದು, ಆಧುನಿಕ ಸಂವಹನ ಮಾಧ್ಯಮ, ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಭಾಷೆ ಹೆಚ್ಚಾಗಿ ಬಳಕೆಯಾಗಬೇಕಿದೆ ಎಂದು ಉಪವಿಭಾಗಾಧಿಕಾರಿ ಅರುಳ್ ಕುಮಾರ್ ತಿಳಿಸಿದರು.

hulukudi maharathotsava
Aravind, BLN Swamy, Lingapura

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಚೇರಿಯಲ್ಲಿ ಆಯೋಜಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. 

ಕರ್ನಾಟಕ ಏಕೀಕರಣದ ಹಿನ್ನಲೆ ವಿವರಿಸಿದ ಅವರು, ಇಂದು ರಾಜ್ಯ ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ದಿಯತ್ತ ದಾಪುಗಾಲಾಕುತ್ತಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಶ್ರೀಮಂತವಾಗಿದ್ದು, 8 ಜ್ಞಾನ ಪೀಠ ಪ್ರಶಸ್ತಿಗಳು ಲಭಿಸಿವೆ. ಆದರೆ ಇಂದು ಇತರೆ ಭಾಷೆಗಳ ಪ್ರಭಾವದಿಂದ ಮುಖ್ಯವಾಗಿ ಆಂಗ್ಲ ಭಾಷೆಯಿಂದ ಕನ್ನಡಕ್ಕೆ ದಕ್ಕೆಯಾಗುತ್ತಿದ್ದು, ನಾವು ಕನ್ನಡ ಭಾಷೆಯ ಮಹತ್ವ ಅರಿಯಬೇಕಿದೆ. ನಾಡಿನ ಕುರಿತು ಮಕ್ಕಳಿಗೆ ಅರಿವುಂಟು ಮಾಡುವ ಸಂಕಲ್ಪ ಮಾಡಿ, ಎಷ್ಟೇ ಭಾಷೆಗಳನ್ನು ಕಲಿತರೂ ಸಹ ಕನ್ನಡಕ್ಕೆ ಆದ್ಯತೆ ನೀಡಬೇಕು. ಕನ್ನಡ ನಾಡು, ಸಂಸ್ಕೃತಿಯ ಚಿಂತನೆ ಸದಾ ಕಾಲ ಬೆಳೆಸಿಕೊಳ್ಳಬೇಕಿದೆ ಎಂದರು.

Hulukudi mahajathre
Aravind, BLN Swamy, Lingapura

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ ನಾಡು, ನುಡಿ ಅಭಿಮಾನ ಎಲ್ಲರಲ್ಲೂ ಮೂಡಬೇಕಿದ್ದು, ಕನ್ನಡ ಭಾಷೆಯ ಬಳಕೆ ಹೆಚ್ಚಾಗಬೇಕಿದೆ. ನಾಮಫಲಕಗಳಲ್ಲಿ ಕನ್ನಡ ಬಾಷೆಯ ಬಳಕೆಯ ಕುರಿತು ಹೆಚ್ಚಿನ ಗಮನ ಹರಿಸಬೇಕಿದ್ದು, ನ.20ರೊಳಗೆ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕಗಳು ನಿಯಮಾನುಸಾರ ಕನ್ನಡದಲ್ಲಿ ಪ್ರದರ್ಶಿಸುವ ಬಗ್ಗೆ, ತಹಸೀಲ್ದಾರ್ ಹಾಗೂ ನಗರಸಭೆ ಪೌರಾಯುಕ್ತರು ಸೂಚನೆ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ  ಟಿ.ಎಸ್.ಶಿವರಾಜ್, ನಗರಸಭೆಯ ಅಧ್ಯಕ್ಷೆ ಎಸ್.ಸುಧಾರಾಣಿ, ಉಪಾಧ್ಯಕ್ಷೆ ಫರ್ಹಾನಾ ತಾಜ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಕ್ಷೇತ್ರಶಿಕ್ಷಣಾಧಿಕಾರಿ ಆರ್.ವಿ.ಶುಭಮಂಗಳ ಸೇರಿದಂತೆ ನಗರಸಭಾ ಸದಸ್ಯರು ಹಾಗೂ ವಿವಿಧ ಕನ್ನಡ ಸಂಘಟನೆಗಳ ಮುಖಂಡರು ಹಾಜರಿದ್ದರು.

ಸಮಾರಂಭಕ್ಕೂ ಮುನ್ನ ಶುಕ್ರವಾರ ನಿಧನರಾದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಮೂರು ರಾಜ್ಯಗಳಿಗಾಗಿ ಬಿಜೆಪಿ ಭಾರತವನ್ನು ಒಡೆಯುತ್ತಿದೆ: ಡಿಕೆ ಸುರೇಶ್ ವಾಗ್ದಾಳಿ

ಮೂರು ರಾಜ್ಯಗಳಿಗಾಗಿ ಬಿಜೆಪಿ ಭಾರತವನ್ನು ಒಡೆಯುತ್ತಿದೆ: ಡಿಕೆ ಸುರೇಶ್ ವಾಗ್ದಾಳಿ

ಕರ್ನಾಟಕದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಬಿಜೆಪಿ (BJP) ರಾಜ್ಯ ನಾಯಕರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಸಂಸದರಿಗೆ ಸಲಹೆ ನೀಡಿದರು. DK Suresh

[ccc_my_favorite_select_button post_id="102229"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

ಸ್ವಚ್ಛತೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ, ಇದರಿಂದಾಗಿ ನೀರು ಕಲುಷಿತವಾಗಿದೆ. ಇದೇ ನೀರು ಜನರಿಗೆ ತಲುಪುತ್ತಿದೆ. Maha Kumbhamela

[ccc_my_favorite_select_button post_id="102170"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಬಾವನ ಕೊಲೆ.. 6 ಮಂದಿ ಬಂಧನ: ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದು ಇಷ್ಟು

ಬಾವನ ಕೊಲೆ.. 6 ಮಂದಿ ಬಂಧನ: ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದು ಇಷ್ಟು

ಅಕ್ರಮ ಸಂಬಂಧದ ವಿಚಾರವಾಗಿ ಸುಭಾಷ್ ಅವರ ಬಾಮೈದ ಮನೋಜ್ ಮತ್ತು ಅವರ ಸ್ನೇಹಿತರು ಸುಭಾಷ್ ಜೊತೆ ಜಗಳ ಮಾಡಿದ್ದರು. Murder

[ccc_my_favorite_select_button post_id="102275"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!