ದಿನ ಭವಿಷ್ಯ: ಗುರುವಾರ ನವೆಂಬರ್ 04, 2021, ದೈನಂದಿನ ರಾಶಿ ಭವಿಷ್ಯ / ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮೇಷ: ಈ ರಾಶಿಯವರು ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡುವ ಸಾಧ್ಯತೆ. ಸಂಗಾತಿಯೊಂದಿಗೆ ಮನಸ್ತಾಪಗಳಾಗದಂತೆ ಮುಂಜಾಗ್ರತೆ ಅಗತ್ಯ. ಆದಾಯ ವೃದ್ಧಿಗೆ ದಾರಿ ಕಂಡುಕೊಳ್ಳಲಿದ್ದಾರೆ. ತಾಳ್ಮೆ ಅಗತ್ಯ.

ವೃಷಭ: ಈ ರಾಶಿಯವರ  ಕೆಲಸ ಕಾರ್ಯದ ಬಗ್ಗೆ ಅತೃಪ್ತಿ ಸಾಧ್ಯತೆ. ಉದ್ಯೋಗ ಬದಲಾವಣೆಗೆ ಪ್ರಯತ್ನ. ಇತರರ ಕಷ್ಟಗಳಿಗೆ ಸ್ಪಂದಿಸಲು ಹೋಗಲಿದ್ದೀರಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಚಿಂತೆ ಬೇಡ.

ಮಿಥುನ: ಈ ರಾಶಿಯವರಿಗೆ ಮಾನಸಿಕವಾಗಿ  ಕಾಡುತ್ತಿದ್ದ ಸಮಸ್ಯೆಗಳಿಗೆ ಆತ್ಮೀಯರಿಂದ ಪರಿಹಾರ ಸಾಧ್ಯತೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ದೂರ ಸಂಚಾರಕ್ಕೆ ಸಿದ್ಧತೆ. ವ್ಯಾವಹಾರಿಕವಾಗಿ ಮುನ್ನಡೆಯಿರುವುದು.

ಕಟಕ: ಈ ರಾಶಿಯವರ ದೈನಂದಿನ ಕೆಲಸಗಳಿಗೆ ತೊಂದರೆಯಾಗದಂತೆ ಜಾಗ್ರತೆ ಅಗತ್ಯ. ಗುರುಹಿರಿಯರೊಂದಿಗೆ ಸಂಘರ್ಷಗಳಾಗದಂತೆ ಎಚ್ಚರಿಕೆ ಮುಖ್ಯ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಾಧ್ಯತೆ.

ಸಿಂಹ: ಈ ರಾಶಿಯವರು ಸಹೋದ್ಯೋಗಿಗಳ ಸಹಕಾರದಿಂದ ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರುವ ಸಾಧ್ಯತೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ. ವಿಶೇಷ ವ್ಯಕ್ತಿಗಳ ಭೇಟಿ. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ.

ಕನ್ಯಾ: ಈ  ರಾಶಿಯವರು ಮಾನಸಿಕವಾಗಿ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸಗಳನ್ನು ಮಾಡಲಿದ್ದಾರೆ. ಸಂಗಾತಿಯ ಮಾತುಗಳು ಮನಸ್ಸಿಗೆ ಹಿತವೆನಿಸೀತು. ಮಹಿಳೆಯರಿಗೆ ಗೃಹದಲ್ಲಿ ಹೆಚ್ಚು ಕೆಲಸದ ಒತ್ತಡ ಬೀಳಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಈ ರಾಶಿಯವರು ವ್ಯಾಪಾರದಲ್ಲಿ ಹೆಚ್ಚಿನ ಲಾಭ ಪಡೆಯುವರು. ಅನಿರೀಕ್ಷಿತವಾಗಿ ನಡೆಯುವ ಕೆಲವೊಂದು ಘಟನೆಗಳು ಜೀವನಕ್ಕೆ ಮಹತ್ತರ ಬದಲಾವಣೆ ತರುವ ಸಾಧ್ಯತೆ. ಹೊಸ ಮಿತ್ರರ ಸಂಪಾದನೆ.

ವೃಶ್ಚಿಕ: ಈ ರಾಶಿಯವರಿಗೆ ಕೌಟುಂಬಿಕವಾಗಿ ಸುಂದರ ಕ್ಷಣ ಕಳೆಯುವ ಯೋಗ. ಹಿರಿಯರು ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಿ. ಆರ್ಥಿಕವಾಗಿ ಖರ್ಚುವೆಚ್ಚಗಳಿದ್ದರೂ ಆದಾಯಕ್ಕೆ ಕೊರತೆಯಿರದು. ಚಿಂತೆ ಬೇಡ.

ಧನಸ್ಸು: ಈ ರಾಶಿಯವರ ಕೆಲವೊಂದು ಮಾತುಗಳು ಸಂಗಾತಿಯ ಅಸಮಾಧಾನಕ್ಕೆ ಕಾರಣವಾಗಬಹುದು. ಬೇರೆಯವರು ಜೀವನದಲ್ಲಿ ಮೂಗು ತೂರಿಸಲು ಅವಕಾಶ ಕೊಡಬೇಡಿ. ಕಾರ್ಯನಿಮಿತ್ತ ಓಡಾಟದಿಂದ ದೇಹಾಯಾಸವಾದೀತು.

ಮಕರ: ಈ ರಾಶಿಯವರು ಹೊಸದಾಗಿ ಉದ್ಯೋಗಕ್ಕೆ ಸೇರ್ಪಡೆಯಾದವರಿಗೆ ಹೊಂದಾಣಿಕೆ ಕಷ್ಟವೆನಿಸಬಹುದು. ತಾಳ್ಮೆ, ಸಂಯಮ ಅಗತ್ಯ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ಜೋಪಾನ. ಮನೆಗೆ ಅನಿರೀಕ್ಷಿತ ಬಂಧು ಮಿತ್ರರ ಆಗಮನವಾಗಲಿದೆ.

ಕುಂಭ: ಈ ರಾಶಿಯವರ ವಿಚಾರಗಳಿಗೆ ಸಂಗಾತಿಯ ಅಸಹಕಾರ ಅಸಹನೆ ಉಂಟು ಮಾಡೀತು. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡುವ ಸಾಧ್ಯತೆ. ಕಷ್ಟದ ಸಮಯದಲ್ಲಿ ಸಹೋದರ ವರ್ಗದವರಿಂದ ಸಹಾಯ ಒದಗಿಬರುವುದು.

ಮೀನ: ಈ ರಾಶಿಯವರು ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡದಂತೆ ಎಚ್ಚರಿಕೆ ಅಗತ್ಯ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾದೀತು. ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಿ ನೆಮ್ಮದಿಯಾಗಲಿದೆ.

ಸಂವತ್ಸರ: ಶ್ರೀ ಪ್ಲವ ನಾಮ    ಸಂವತ್ಸರ

ಆಯನ: ದಕ್ಷಿಣಾಯನ

ಋತು: ಶರದ್ ಋತು

ಮಾಸ: ಆಶ್ವಯುಜ ಮಾಸ

ಪಕ್ಷ: ಕೃಷ್ಣ ಪಕ್ಷ       

ತಿಥಿ: ಅಮಾವಾಸ್ಯೆ 

ನಕ್ಷತ್ರ: ಚಿತ್ತಾ ನಕ್ಷತ್ರ

 ರಾಹುಕಾಲ: 01:35 ರಿಂದ 03:02

ಗುಳಿಕಕಾಲ: 09:12 ರಿಂದ 10:40

ಯಮಗಂಡಕಾಲ: 06:17 ರಿಂದ 07:45

ಈ ದಿನದ ವಿಶೇಷ: ಧನಲಕ್ಷ್ಮೀ ಪೂಜೆ, ಕೇದಾರೇಶ್ವರ ವ್ರತ, ದೀಪಾವಳಿ ಅಮಾವಾಸ್ಯೆ.

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್.M. A, ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: Cmsiddaramaiah

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: Cmsiddaramaiah

ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cmsiddaramaiah ) ನುಡಿದರು. ಗ್ಯಾರಂಟಿ ಸಮಿತಿಯಿಂದ ಶಾಸಕರ ಘನತೆಗೆ ದಕ್ಕೆಯಾಗಿದೆ ಎಂಬ ಕುರಿತು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು.

[ccc_my_favorite_select_button post_id="104074"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
Doddaballapura: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಆತ್ಮಹತ್ಯೆ..!

Doddaballapura: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸುಮಾರು 15 ವರ್ಷದ ಅಪ್ರಾಪ್ತ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ಪಿಂಡಕೂರುತಿಮ್ಮನಹಳ್ಳಿ ಹೊರವಲಯದಲ್ಲಿ ಸಂಭವಿಸಿದೆ. ಮೃತನನು ಪಿಂಡಕೂರುತಿಮ್ಮನಹಳ್ಳಿ ನಿವಾಸಿಗಳಾದ ಮಂಜಮ್ಮ, ಸುಬ್ಬರಾಯಪ್ಪ ದಂಪತಿಗಳ ಪುತ್ರ 15 ವರ್ಷ ರವಿಕುಮಾರ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು

[ccc_my_favorite_select_button post_id="104085"]

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

[ccc_my_favorite_select_button post_id="104008"]

ರೌಡಿಶೀಟರ್ ಬರ್ಬರ ಹತ್ಯೆ; ಐವರ ಬಂಧನ

[ccc_my_favorite_select_button post_id="103919"]

Suicide: ಬಸ್ ನಲ್ಲೇ ನೇಣಿಗೆ ಶರಣಾದ ಸಾರಿಗೆ

[ccc_my_favorite_select_button post_id="103856"]

ಮದುವೆ ಹಿಂದಿನ ದಿನ ವರ ಪರಾರಿ: FIR

[ccc_my_favorite_select_button post_id="103742"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!