Site icon ಹರಿತಲೇಖನಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಬಾಶೆಟ್ಟಿಹಳ್ಳಿಯ ಬಳಿ ಟೈಲರ್ ಅಂಗಡಿಗೆ ಹಾನಿ

Channel Gowda
Hukukudi trust

ದೊಡ್ಡಬಳ್ಳಾಪುರ: ಶಾರ್ಟ್ ಸರ್ಕ್ಯೂಟ್ ಸಂಭವಿಸಿ, ಬಟ್ಟೆ ಹೊಲಿಯುವ ಟೈಲರ್ ಅಂಗಡಿಗೆ ಹಾನಿಯಾಗಿರುವ ಘಟನೆ ನಗರದ ಹೊರವಲಯದ ಬಾಶೆಟ್ಟಿಹಳ್ಳಿಯ ವಿನಾಯಕ ನಗರದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

Aravind, BLN Swamy, Lingapura

ವಿನಾಯಕ ನಗರದ ವೇಣುಗೋಪಾಲ್ ಎನ್ನುವವರಿಗೆ ಸೇರಿದ ಟೈಲರ್ ಅಂಗಡಿಯಲ್ಲಿ ಈ ಘಟನೆ ಸಂಭವಿಸಿದ್ದು, ಹೊಲಿದು ಸಿದ್ದವಾಗಿದ್ದ, ಹೊಲಿಯಲು ಪಡೆದಿದ್ದ ಅಪಾರ ಪ್ರಮಾಣದ ಬಟ್ಟೆಗಳು ಶಾರ್ಟ್ ಸರ್ಕ್ಯೂಟ್ ನಿಂದ ತಗುಲಿದ ಬೆಂಕಿಗೆ ಸುಟ್ಟು ಭಸ್ಮವಾಗಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.

Aravind, BLN Swamy, Lingapura

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

Exit mobile version