Site icon ಹರಿತಲೇಖನಿ

ದೊಡ್ಡಬಳ್ಳಾಪುರ: ನವೆಂಬರ್ 16ರ VIPs & Officers ದಿನಚರಿ

Channel Gowda
Hukukudi trust

ಶಾಸಕ ಟಿ.ವೆಂಕಟರಮಣಯ್ಯ: ಬೆಂಗಳೂರು ಕಚೇರಿಯಲ್ಲಿ ಲಭ್ಯ.

Aravind, BLN Swamy, Lingapura

ತಹಶೀಲ್ದಾರ್ ಟಿ.ಎಸ್.ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ತಾಲೂಕು ಪಂಚಾಯಿತಿ ಇಒ ಟಿ.ಮುರುಡಯ್ಯ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕಚೇರಿಯಲ್ಲಿ ಲಭ್ಯ.

ಸಿಡಿಪಿಓ ಅನಿತಾಲಕ್ಷ್ಮೀ:  ಡಿಸಿಡಿಪಿಒ ಕಚೇರಿ ಭೇಟಿ. ನಂತರ ಮಕ್ಕಳ ದಿನಾಚರಣೆ ಅಂಗವಾಗಿ ಅಂಗನವಾಡಿಗಳ ಭೇಟಿ.

Aravind, BLN Swamy, Lingapura

ಬೆಸ್ಕಾಂ ನಗರ ವಿಭಾಗದ ಎಇಇ ರೋಹಿತ್: ವೃತ್ತ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಕ್ಷೇತ್ರ ವೀಕ್ಷಣೆ.

ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ತ್ರೈಮಾಸಿಕ ವಿದ್ಯುತ್ ಲೈನ್ ದುರಸ್ತಿ ಕಾರ್ಯದಲ್ಲಿ ಭಾಗಿ.

ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೆಶಕ ಶ್ರೀನಿವಾಸ್: ದೊಡ್ಡಬೆಳವಂಗಲ ಹೋಬಳಿ ಭೇಟಿ.

ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಜಿಲ್ಲಾ ಆರೋಗ್ಯಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.

ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ಜಂಟಿ ನಿರ್ದೇಶಕರ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.

ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ: ಮಾಹಿತಿ ಲಭ್ಯವಿಲ್ಲ.

ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

Exit mobile version