ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.
ತಹಶೀಲ್ದಾರ್ ಟಿ.ಎಸ್.ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೆಶಕ ಶ್ರೀನಿವಾಸ್: ಕಚೇರಿಯಲ್ಲಿ ಲಭ್ಯ.
ಸಿಡಿಪಿಓ ಅನಿತಾಲಕ್ಷ್ಮೀ: ಡಿಸಿಡಿಪಿಒ ಕಚೇರಿ ಕಾರ್ಯ. ನಂತರ MSPC ಭೇಟಿ.
ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಮಾಹಿತಿ ಲಭ್ಯವಿಲ್ಲ.
ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ: ದೇವನಹಳ್ಳಿಯಲ್ಲಿ ನಡೆಯುವ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ನಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
ಬೆಸ್ಕಾಂ ನಗರ ವಿಭಾಗದ ಎಇಇ ರೋಹಿತ್: ನಗರ ವ್ಯಾಪ್ತಿಯಲ್ಲಿ ಸಂಪರ್ಕ ಕಡಿತ ಕಾರ್ಯಾಚರಣೆ ಪರಿಶೀಲನೆಯಲ್ಲಿ ಭಾಗಿ.
ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಸಂಪರ್ಕ ಕಡಿತ ಕಾರ್ಯಾಚರಣೆಯಲ್ಲಿ ಭಾಗಿ.
ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ದೊಡ್ಡಬೆಳವಂಗಲ ಹೋಬಳಿ ಬೆಳೆ ಹಾನಿ ಪರಿಶೀಲನೆಯಲ್ಲಿ ಭಾಗಿ. ನಂತರ ಕೊನಘಟ್ಟ ಭೇಟಿ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕಚೇರಿ ಕಾರ್ಯ. ನಂತರ ವಿದ್ಯಾರ್ಥಿ ನಿಲಯಗಳ ಭೇಟಿ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….