Site icon ಹರಿತಲೇಖನಿ

ದೊಡ್ಡಬಳ್ಳಾಪುರ: ಡಿಸೆಂಬರ್ 1ರ VIPs ಮತ್ತು Officers ದಿನಚರಿ

Channel Gowda
Hukukudi trust

ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.

Aravind, BLN Swamy, Lingapura

ತಹಶೀಲ್ದಾರ್ ಟಿ.ಎಸ್.ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಕಚೇರಿಯಲ್ಲಿ ಲಭ್ಯ.

ಸಿಡಿಪಿಓ ಅನಿತಾಲಕ್ಷ್ಮೀ: ಡಿಸಿಡಿಪಿಒ, ಸಿಡಿಪಿಒ ಕಚೇರಿ ಕಾರ್ಯ ನಂತರ. ಅಂಗನವಾಡಿಗಳ ಭೇಟಿ.

Aravind, BLN Swamy, Lingapura

ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಮೀಟರ್ ರೀಡಿಂಗ್ ಪರಿಶೀಲನೆ ಕಾರ್ಯದಲ್ಲಿ ಭಾಗಿ.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕಚೇರಿ ಕಾರ್ಯ. ಉಪನಿರ್ದೇಶಕರ ಕಚೇರಿ ಭೇಟಿ. ನಂತರ ವಿದ್ಯಾರ್ಥಿ ನಿಲಯಗಳ ಪರಿಶೀಲನೆ.

ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ: ರಜೆಯಲ್ಲಿದ್ದಾರೆ.

ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ತೂಬಗೆರೆ ರೈತ ಸಂಪರ್ಕ ಕೇಂದ್ರ ಭೇಟಿ ಮ ನಂತರ ಬೆಳೆ ಹಾನಿ ಪರಿಶೀಲನೆಯಲ್ಲಿ ಭಾಗಿ. ನಂತರ ಕೊನಘಟ್ಟ ಭೇಟಿ.

ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೆಶಕ ಶ್ರೀನಿವಾಸ್: ಜಿಕೆವಿಕೆ ಅಧಿಕಾರಿಗಳೊಂದಿಗೆ ಕಾರನಳ ಗ್ರಾಮದ ಭೇಟಿ.

ಬೆಸ್ಕಾಂ ನಗರ ವಿಭಾಗದ ಎಇಇ ರೋಹಿತ್: ನಗರ ವ್ಯಾಪ್ತಿಯಲ್ಲಿ ಮೀಟರ್ ರೀಡಿಂಗ್  ಪರಿಶೀಲನೆಯಲ್ಲಿ ಭಾಗಿ.

ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಮಾಹಿತಿ ಲಭ್ಯವಿಲ್ಲ.

ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.

ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

Exit mobile version