ಕಡ್ಡಾಯವಾಗಿ ಡಿಸೆಂಬರ್‌ ಒಳಗೆ ಇ-ಶ್ರಮ್‌ ಕಾರ್ಡ್‌ ಮಾಡಿಸಿ: ಏನಿದು ಇ-ಶ್ರಮ್? ಉಪಯೋಗವೇನು?

Channel Gowda
Hukukudi trust

ಬೆಂ.ಗ್ರಾ.ಜಿಲ್ಲೆ: ಅಸಂಘಟಿತ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಕೇಂದ್ರ ಜಾರಿಗೆ ತಂದಿರುವ ಇ-ಶ್ರಮ್‌ ಯೋಜನೆಯಡಿ ಜಿಲ್ಲೆಯಲ್ಲಿರುವ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಡಿಸೆಂಬರ್‌ ಅಂತ್ಯದೊಳಗೆ ನೋಂದಣಿ ಮಾಡಿಸಬೇಕು ಎಂದು ಸಾಮಾನ್ಯ ಸೇವಾ ಕೇಂದ್ರದ ಜಿಲ್ಲಾ ವ್ಯವಸ್ಥಾಪಕ ಪ್ರಜ್ವಲ್ ಕರೆ ನೀಡಿದ್ದಾರೆ.

hulukudi maharathotsava
Aravind, BLN Swamy, Lingapura

ಇ-ಶ್ರಮ್‌ ಯೋಜನೆಯಡಿ ನೋಂದಣಿ ಮಾಡಿಸಿಕೊಂಡರೆ ಕಾರ್ಮಿಕರು ಒಂದು ವರ್ಷಕ್ಕೆ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಆಕಸ್ಮಿಕ ಸಾವು ಅಥವಾ ಪೂರ್ಣ ಅಂಗವೈಕಲ್ಯತೆಗೆ ರೂ 2 ಲಕ್ಷ ಮತ್ತು ಭಾಗಶಃ ಅಂಗವೈಕಲ್ಯಕ್ಕೆ 1 ಲಕ್ಷ ಪರಿಹಾರವನ್ನು ಪಡೆಯಬಹುದಾಗಿದೆ. ಜೊತೆಗೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಮತ್ತು ಕಲ್ಯಾಣ ಕಾರ್ಯಕ್ರಮಗಳ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇದಲ್ಲದೇ ವಲಸೆ ಕಾರ್ಮಿಕರ ಉದ್ಯೋಗಾವಕಾಶಕ್ಕೂ ಸಹಾಯಕವಾಗಲಿದೆ ಎಂದಿದ್ದಾರೆ.

16 ರಿಂದ 59 ವರ್ಷದೊಳಗಿನ ವಯೋಮಾನದ ಅಸಂಘಟಿತ ಕಾರ್ಮಿಕರು ಆಧಾರ್‌ ಕಾರ್ಡ್‌, ಸಕ್ರಿಯ ಬ್ಯಾಂಕ್‌ ಖಾತೆ ಪಾಸ್‌ಬುಕ್‌ ಮತ್ತು ಸಕ್ರಿಯ ದೂರವಾಣಿ ಸಂಖ್ಯೆಯ ವಿವರಗಳನ್ನು ಇ-ಶ್ರಮ್‌ ಪೋರ್ಟಲ್‌ನಲ್ಲಿ ನಮೂದಿಸುವ ಮೂಲಕ ನೇರವಾಗಿ ತಮ್ಮ ಸ್ಮಾರ್ಟ್‌ ಫೋನ್‌ನಲ್ಲೇ ನೋಂದಣಿ ಮಾಡಿಕೊಳ್ಳಬಹುದು. ಇಲ್ಲವೆ ತಮಗೆ ಸಮೀಪವಿರುವ ಸಾಮಾನ್ಯ ಸೇವಾ ಕೇಂದ್ರಗಳಿಗೆ ಅಗತ್ಯ ದಾಖಲೆಗಳೊಂದಿಗೆ ತೆರಳಿ ಉಚಿತವಾಗಿ ನೋಂದಣಿ ಮಾಡಿಸಿಕೊಳ್ಳಬಹುದು. ನೋಂದಣಿಗೆ ಯಾವುದೇ ರೀತಿಯ ತೊಡಕುಂಟಾದಲ್ಲಿ ಜಿಲ್ಲಾ, ತಾಲ್ಲೂಕು ಮಟ್ಟದ ಕಾರ್ಮಿಕ ಇಲಾಖೆಯ ಕಚೇರಿಗಳನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಮತ್ತು ಸಹಾಯ ಪಡೆದು ನೋಂದಣಿ ಮಾಡಿಕೊಳ್ಳಬಹುದು ಎಂದರು.

Hulukudi mahajathre
Aravind, BLN Swamy, Lingapura

ಸಂಪೂರ್ಣ ಉಚಿತ: ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಕೇಂದ್ರದವರೆಗೆ ಜಿಲ್ಲೆಯಾದ್ಯಂತ 220 ಸಾಮಾನ್ಯ ಸೇವಾ ಕೇಂದ್ರಗಳಿವೆ. ಸಾರ್ವಜನಿಕರು ತಮ್ಮ ಸಮೀಪದ ಕೇಂದ್ರಗಳಿಗೆ ತೆರಳಿ ನೋಂದಾಯಿಸಿಕೊಳ್ಳಬಹುದು. ಅರ್ಜಿ ನೋಂದಣಿ ಮಾಡಲು ಹಾಗೂ ನೋಂದಣಿಯಾದ ಪ್ರತಿಯನ್ನು ಪಡೆಯಲು ಪ್ರತಿ ನೋಂದಣಿಗೆ ಸಂಬಂಧಿತ ಸಾಮಾನ್ಯ ಸೇವಾ ಕೇಂದ್ರಗಳಿಗೆ ಕೇಂದ್ರ ಸರ್ಕಾರವೇ ಸೇವಾ ಶುಲ್ಕ ನೀಡಲಿದೆ. ನೋಂದಣಿ ಮಾಡಲು ಹಣದ ಬೇಡಿಕೆ ಇಡುವ ಸಾಮಾನ್ಯ ಸೇವಾ ಕೇಂದ್ರಗಳನ್ನು ಕೂಡಲೇ ಅಮಾನತು ಮಾಡಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಡಿಸೆಂಬರ್‌ ಅಂತ್ಯಕ್ಕೆ ನೋಂದಣಿ ಮುಗಿಸಿ: ಜಿಲ್ಲೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಸಣ್ಣ ಮತ್ತು ಅತಿ ಸಣ್ಣ ರೈತರು, ಮೀನುಗಾರರು, ಪಶು ಸಂಗೋಪನಗಾರರು, ನೇಕಾರರು, ಬಡಗಿ ಕೆಲಸಗಾರರು, ಆಶಾ ಕಾರ್ಯಕರ್ತರು, ಫೋಟೋಗ್ರಾಫರ್‌ಗಳು, ಕ್ಷೌರಿಕರು, ತರಕಾರಿ ಮತ್ತು ಹಣ್ಣು ಮಾರಾಟಗಾರರು, ಮನೆಕೆಲಸಗಾರರು, ಪತ್ರಿಕೆ ಮಾರಾಟಗಾರರು, ಚಾಲಕರು, ಕೂಲಿ ಕಾರ್ಮಿಕರು (ನರೇಗಾ) ಬೀದಿ ವ್ಯಾಪಾರಿಗಳು, ಅಂಗಡಿ ವ್ಯಾಪಾರಸ್ಥರು, ಚರ್ಮ ಕೈಗಾರಿಕಾ ಕಾರ್ಮಿಕರು, ಆನ್‌ ಲೈನ್‌ ಸೇವಾ ಕಾರ್ಮಿಕರು, ಟೈಲರ್‌ಗಳು, ಹೊಟೇಲ್‌ ಕಾರ್ಮಿಕರು, ಬೇಕರಿ ವ್ಯಾಪಾರಸ್ಥರು, ವಲಸೆ ಕಾರ್ಮಿಕರು, ಮತ್ತು ಮೆಕಾನಿಕ್‌ ಹಾಗೂ ಇನ್ನಿತರ ಅಸಂಘಟಿತ ಕಾರ್ಮಿಕರು ನೋಂದಣಿ ಮಾಡಿಕೊಳ್ಳಬಹುದು ಎಂದವರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!