ದಿನ ಭವಿಷ್ಯ: ಸೋಮವಾರ, ಡಿಸೆಂಬರ್ 20, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರ ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ

Channel Gowda
Hukukudi trust

ಮೇಷ: ಈ ರಾಶಿಯವರಿಗೆ ಆರ್ಥಿಕ ಸ್ಥಿತಿ ಸುಧಾರಿಸುವುದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವುದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ.

hulukudi maharathotsava
Aravind, BLN Swamy, Lingapura

ವೃಷಭ: ಈ ರಾಶಿಯವರಿಗೆ ಆಸ್ತಿ ವಿಷಯಕ್ಕೆ ಸಂಬಂಧಿಸಿಂತೆ ತೊಂದರೆಯಾಗುವ ಸಂಭವವಿದೆ. ಆದಾಯ ಉತ್ತಮವಾಗಿರುವುದು. ನೌಕರಿಯಲ್ಲಿ ಅಸಹಕಾರ ಎದುರಿಸಬೇಕಾಗುವುದು. ಗೃಹಸೌಖ್ಯವಿದ್ದರೂ ಮಾನಸಿಕ ನೆಮ್ಮದಿ ಇರಲಾರದು.

ಮಿಥುನ: ಈ ರಾಶಿಯವರ ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಸಹೋದರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ.ಪರಸ್ಪರ ದೋಷಾರೋಪ ಬೇಡ.ಮಿತ್ರರ ಸಹಾಯ ದೊರೆಯುವುದು.

Hulukudi mahajathre
Aravind, BLN Swamy, Lingapura

ಕಟಕ: ಈ ರಾಶಿಯವರಿಗೆ ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ.

ಸಿಂಹ: ಈ ರಾಶಿಯವರಿಗೆ ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವುದು. ಆರ್ಥಿಕ ಅಭಿವೃದ್ಧಿ ಕಂಡುಬರುವುದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವುದು. ಶತೃಗಳೂ ಸೌಮ್ಯರಾಗುವ ಕಾಲ ಇರುವುದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ.

ಕನ್ಯಾ: ಈ ರಾಶಿಯವರು ವಿಶ್ವಾಸದ ಬಲದಿಂದ ಅಧಿಕಾರಿಗಳ ಗಮನ ಸೆಳೆಯುತ್ತೀರಿ. ಅತಿಯಾದ ಮೃದು ಧೋರಣೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಮಂಗಳ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಇರುವುದು.

ತುಲಾ: ಈ ರಾಶಿಯವರಿಗೆ ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವುದು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ.

ವೃಶ್ಚಿಕ: ಈ ರಾಶಿಯವರಿಗೆ ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವುದು ಅವಮಾನಕ್ಕೆ ಕಾರಣವಾಗುತ್ತದೆ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವುದು. ಕೈಗೊಂಡ ಕಾರ್ಯ ಯಶಸ್ಸು ಕಾಣುವಿರಿ.

ಧನಸ್ಸು: ಈ ರಾಶಿಯವರಿಗೆ ಧನಮೂಲಗಳು ಹೆಚ್ಚಾಗುವುದು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವುದು.

ಮಕರ: ಈ ರಾಶಿಯವರಿಗೆ ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವ-ಸಾಮರ್ಥ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.

ಕುಂಭ: ಈ ರಾಶಿಯವರು ಇಂದು ಯಾವುದಕ್ಕೂ ವ್ಯವಹಾರದಲ್ಲಿ ಹೂಡಿಕೆ ಮಾಡಬೇಡಿ.ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವುದು. ಅಪೇಕ್ಷಿತ ಧನಸಹಾಯ ದೊರೆಯುವುದು.

ಮೀನ: ಈ ರಾಶಿಯವರು ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ ಇವರದ್ದಾಗಿರುತ್ತದೆ. ಇದ್ದಕ್ಕಿದ್ದoತೆ ಶುಭಸುದ್ದಿ ಬರುತ್ತದೆ. ಮನೆಯ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ .

ಪಕ್ಷ: ಕೃಷ್ಣ ಪಕ್ಷ 

ತಿಥಿ: ಪ್ರತಿಪತ್ 

ನಕ್ಷತ್ರ:  ಆರಿದ್ರ ನಕ್ಷತ್ರ

ರಾಹುಕಾಲ: 08:03 ರಿಂದ 09:29

ಗುಳಿಕಕಾಲ: 01:46 ರಿಂದ 03:12

ಯಮಗಂಡಕಾಲ: 10:55 ರಿಂದ 12:21

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!