Site icon ಹರಿತಲೇಖನಿ

ದೊಡ್ಡಬಳ್ಳಾಪುರ: ಡಿಸೆಂಬರ್ 24ರ VIPs ಮತ್ತು Officers ದಿನಚರಿ

Channel Gowda
Hukukudi trust

ಶಾಸಕ ಟಿ.ವೆಂಕಟರಮಣಯ್ಯ: ಬೆಳಗಾವಿ ಅಧಿವೇಶನದಲ್ಲಿ ಭಾಗಿ.

Aravind, BLN Swamy, Lingapura

ತಹಶೀಲ್ದಾರ್ ಟಿ.ಎಸ್.ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಕಚೇರಿಯಲ್ಲಿ ಲಭ್ಯ.

ಸಿಡಿಪಿಓ ಅನಿತಾಲಕ್ಷ್ಮೀ: ಎಂಎಸ್ಪಿಸಿ ಘಟಕ ಭೇಟಿ. ನಂತರ ಅಂಗನವಾಡಿಗಳ ಭೇಟಿ.

Aravind, BLN Swamy, Lingapura

ಬೆಸ್ಕಾಂ ನಗರ ವಿಭಾಗದ ಎಇಇ ರೋಹಿತ್: ಮೆಳೇಕೋಟೆ ಭೇಟಿ ನಂತರ ಕಚೇರಿಯಲ್ಲಿ ಲಭ್ಯ. 

ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ: ಶಾಲೆಗಳ ಭೇಟಿ. ನಂತರ ವಿಡಿಯೋ ಸಂವಾದದಲ್ಲಿ ಭಾಗಿ. ಮುಗಿದ ನಂತರ ಕಚೇರಿಯಲ್ಲಿ ಲಭ್ಯ.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ದರ್ಗಾಜೋಗಹಳ್ಳಿ ಗ್ರಾಮಪಂಚಾಯಿತಿ ಚುನಾವಣೆ ಕಾರ್ಯದಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.

ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ಹುಸ್ಕೂರು ಮತ್ತು ದೊಡ್ಡಬೆಳವಂಗಲ ರೈತರ ಬೆಳೆ ನಷ್ಟ ಪರಿಶೀಲನೆ.

ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಮಾಹಿತಿ ಲಭ್ಯವಿಲ್ಲ.

ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

Exit mobile version