ಶಾಸಕ ಟಿ.ವೆಂಕಟರಮಣಯ್ಯ: ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿ.
ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಕಚೇರಿಯಲ್ಲಿ ಲಭ್ಯ.
ಸಿಡಿಪಿಓ ಅನಿತಾಲಕ್ಷ್ಮೀ: ಆಸ್ಪತ್ರೆಗಳ ಭೇಟಿ ನಂತರ ಪ್ರಧಾನ ಕಚೇರಿ ಭೇಟಿ.
ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ: ಕೋವಿಡ್ ಲಸಿಕೆ ಕಾರ್ಯದ ಕುರಿತು ಎಸ್ ಎಸ್ ಘಾಟಿ ಆಸ್ಪತ್ರೆ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕೋವಿಡ್ ಲಸಿಕೆ ಕಾರ್ಯದ ಕುರಿತು ತೂಬಗೆರೆ ಆಸ್ಪತ್ರೆ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ಬನಶಂಕರಿಯಲ್ಲಿನ ಜಂಟಿಕೃಷಿ ನಿರ್ದೇಶಕರ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಸಾಸಲು ಸೆಕ್ಷನ್ ಆಫೀಸ್ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
ಬೆಸ್ಕಾಂ ನಗರ ವಿಭಾಗದ ಎಇಇ ರೋಹಿತ್: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.ನಂತರ ಕಚೇರಿಯಲ್ಲಿ ಲಭ್ಯ.
ತಹಶೀಲ್ದಾರ್ ಮೋಹನಕುಮಾರಿ, ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….