ಖಾನಿ ಮಠದ ಭೂಮಿ ಮಾರಾಟ ಆರೋಪದಲ್ಲಿ ಹುರುಳಿಲ್ಲ: ಬಸವರಾಜ ಸ್ವಾಮೀಜಿ ಸ್ಪಷ್ಟನೆ

Channel Gowda
Hukukudi trust

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ  ಖಾನಿಮಠದ ಆಸ್ತಿಯನ್ನು ಮಠದಿಂದ  ಮಾರಾಟ ಮಾಡಲಾಗಿದೆ ಎನ್ನುವ ಆರೋಪಗಳಲ್ಲಿ ಹುರುಳಿಲ್ಲ ಎಂದು ಈ ಹಿಂದಿನ ಮಠದ  ಶಾಲೆಯ ಸಿದ್ದಲಿಂಗೇಶ್ವರ ವಿದ್ಯಾಸಂಸ್ಥೆಯ ಕಾರ್ಯದರ್ಶಿಯಾಗಿದ್ದ ರಾಜಶೇಖರ್ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಮಠದ  ಬಸವರಾಜಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.

hulukudi maharathotsava
Aravind, BLN Swamy, Lingapura

ನಗರದ  ಬಸವ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಲುಕುಂಟೆ  ಸಮೀಪ ಮಠಕ್ಕೆ ಸೇರಿದ ಸುಮಾರು 6 ಎಕರೆ ಭೂಮಿ ಇತ್ತು. ಆ ಭೂಮಿಯಲ್ಲಿ ಮಾವಿನ ಗಿಡಗಳನ್ನು ಬೆಳೆದಿದ್ದೆವೆ. ಅದರೆ ಈ ಭೂಮಿಗೆ ತೆರಳಲು ರಸ್ತೆ ಇರಲಿಲ್ಲ. ಈ ಹಿಂದೆ ಆ ಭೂಮಿ ಗ್ರೋ ಮೋರ್ ಫುಡ್ ಗ್ರಾಂಟ್ ಅಡಿ ಮಠಕ್ಕೆ ಭೂಮಿ ಮಂಜೂರು ಆಗಿತ್ತು. ಆದರೆ ಅದು ಅಕೃತವಾಗಿರಲಿಲ್ಲ. ಇದೇ ಸಮಯದಲ್ಲಿ  ಬೇರೊಬ್ಬರು ಮಠದ ಭೂಮಿಯನ್ನು ಬಿಟ್ಟುಕೊಟ್ಟರೆ, ಸನಿಹದಲ್ಲೆ ಇರುವ ಅವರ 6 ಎಕರೆ ಭೂಮಿಯನ್ನು ನೀಡುವುದಾಗಿ ಹೇಳಿದ್ದರು. ಆ ಭೂಮಿಗೆ ರಸ್ತೆ ಕೂಡ ಇದ್ದು, ಮಠಕ್ಕೆ ಅಕೃತವಾದ ಭೂಮಿ ಸಿಗುವ ಭರವಸೆ ಮೇಲೆ ಭೂಮಿ ಬದಲಾವಣೆ ಮಾಡಿಕೊಂಡಿದ್ದೇವೆ ಹೊರತು, ಮಠದ ಭೂಮಿಯನ್ನು ಮಾರಿಲ್ಲ. ಹಿಂದಿನ ಷಡಕ್ಷರಿ ಸ್ವಾಮೀಜಿ ಪ್ರಕಾರ ಯಾರೂ ಅದನ್ನು ಮಾರಲು ಸಾಧ್ಯ ಇಲ್ಲ.

ನೋಂದಣಿ ದಾಖಲೆಯಲ್ಲಿ ಬಸವರಾಜು ಬಿನ್ ಶಿವಣ್ಣ ಎಂದು ನಮೂದಾಗಿದ್ದು, ಸ್ವಾಮೀಜಿ ಹೆಸರಿನ ಹಿಂದೆ ತಂದೆ ಹೆಸರೇಕೆ ಎಂಬ ಆರೋಪದ ಹಿನ್ನೆಲೆ ಅದನ್ನೂ ಸಹ ತಿದ್ದುಪಡಿಗೆ ನೀಡಿದ್ದೇವೆ. ಮಠದಿಂದ ನಡೆಯುತ್ತಿದ್ದ ಸರ್ಕಾರ ಅನುದಾನಿತ ಪ್ರೌಡಶಾಲೆ ವಿದ್ಯಾರ್ಥಿಗಳ ನೋಂದಣಿ ಕಡಿಮೆಯಾದ್ದರಿಂದ ಶಾಲಾ ಪರವಾನಿಗೆ ರದ್ದಾಗಿತ್ತು. ಈ ಶಾಲೆ ಮುಚ್ಚಲು ಕೂಡ ಶಾಲೆಗೆ ಮಕ್ಕಳು ನೋಂದಣಿಯಾಗದೆ ತಡೆದದ್ದು ರಾಜಶೇಖರ್ ಅವರೆ ಎಂದು ಆರೋಪ ಮಾಡಿದ ಅವರು ಖಾಲಿ ಇರುವ ಶಾಲಾ ಕಟ್ಟಡವನ್ನು ಮಠದ ವರಮಾನಕ್ಕಾಗಿ ಬೋಗ್ಯಕ್ಕೆ ನೀಡಿದ್ದೇವೆ ಹೊರತು. ಇಲ್ಲಿ ಯಾವುದೇ ದರ್ಬುಳಕೆ ಆಗಿಲ್ಲ.

Hulukudi mahajathre
Aravind, BLN Swamy, Lingapura

ನಾನು ಇಲ್ಲಿ ಜವಾಬ್ದಾರಿ ವಹಿಸಿಕೊಂಡ ಮೇಲೆ ಹಾಸ್ಟೆಲ್, ಭೋಜನ ಕೊಠಡಿ ಸೇರಿದಂತೆ ಹಲವಾರು ಅಭಿವೃದ್ಧಿಗಳನ್ನು ಮಾಡಿದ್ದೇನೆ. ಮಠದ ಹಿತರಕ್ಷಣೆಗೆ ಬದ್ದವಿರುವುದಾಗಿ ತಿಳಿಸಿದರು. 

ಈ ಸಂದರ್ಭದಲ್ಲಿ ಮುಖಂಡರಾದ ವಿಶ್ವನಾಥ್, ಉಮಾಶಂಕರ್, ಪುಟ್ಟಬಸವರಾಜು, ಮುನಿರಾಜು, ಕೊನಘಟ್ಟ ಬಸವರಾಜು, ಕೆ.ಮಹಾಲಿಂಗಯ್ಯ ಸೇರಿದಂತೆ ಸಮುದಾಯದ ಮುಖಂಡರು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!