Site icon Harithalekhani

ದೊಡ್ಡಬಳ್ಳಾಪುರ: ಜ.19ರ VIPs ಮತ್ತು Officers ದಿನಚರಿ

ಶಾಸಕ ಟಿ.ವೆಂಕಟರಮಣಯ್ಯ: ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಭಾಗಿ.

ಸಿಡಿಪಿಓ ಅನಿತಾಲಕ್ಷ್ಮೀ: ಕೋವಿಡ್ ಲಸಿಕೆಕಾರ್ಯದ ಮೇಲ್ವಿಚಾರಣೆ ಹಿನ್ನೆಲೆಯಲ್ಲಿ ಆಸ್ಪತ್ರೆಗಳ ಭೇಟಿ. ನಂತರ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಭಾಗಿ.

ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ದೊಡ್ಡಬೆಳವಂಗಲ ವಿದ್ಯುತ್ ಪ್ರಸರಣ ಘಟಕ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.

ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ: ತಾಲೂಕು ಕಚೇರಿ, ಜಿಲ್ಲಾ ಪಂಚಾಯಿತಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.

ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ದೊಡ್ಡಬೆಳವಂಗಲ ರೈತ ಸಂಪರ್ಕ ಕೇಂದ್ರ ಭೇಟಿ.

ತಹಶೀಲ್ದಾರ್ ಮೋಹನಕುಮಾರಿ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬೆಸ್ಕಾಂ ನಗರ ವಿಭಾಗದ ಎಇಇ ರೋಹಿತ್, ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಮಾಹಿತಿ ಲಭ್ಯವಿಲ್ಲ.

ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

Exit mobile version