ಕಂಪನಿಗಳು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ: ಶಾಸಕ ಟಿ.ವೆಂಕಟರಮಣಯ್ಯ

Channel Gowda
Hukukudi trust

ದೊಡ್ಡಬಳ್ಳಾಪುರ: ಶೈಕ್ಷಣಿಕ ಪ್ರಗತಿಗೆ ಸರ್ಕಾರದ ಜೊತೆ ಸಮುದಾಯ ಹಾಗೂ ಕೈಗಾರಿಕೋದ್ಯಮಿಗಳು ಕೈ ಜೋಡಿಸಬೇಕಿದ್ದು, ಕಂಪನಿಗಳ ಸಾಮಾಜಿಕ ಜವಾಬ್ದಾರಿ ಅಡಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುವ ಅಗತ್ಯವಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.

hulukudi maharathotsava
Aravind, BLN Swamy, Lingapura

ನಗರದ ಹೊರವಲಯದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಲಬಾರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಬಡ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಿಎಸ್‍ಆರ್ ನಿಧಿಯಡಿಯಲ್ಲಿ ಹಲವಾರು ಶಾಲೆಗಳಿಗೆ ಕಟ್ಟಡಗಳು ಹಾಗೂ ಮೂಲ ಸೌಕರ್ಯಗಳು ದೊರೆಯುತ್ತಿರುವುದು ಸಂತಸದ ಸಂಗತಿ. ಅಂತೆಯೇ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹೆಣ್ಣು ಮಕ್ಕಳಿಗೆ ಸಹಾಯಧನ ವಿತರಿಸುತ್ತಿರುವುದು ಅಭಿನಂದನೀಯವಾಗಿದ್ದು, ಕಾಲೇಜಿಗೆ ಅಗತ್ಯವಿರುವ ಡೆಸ್ಕ್‍ಗಳನ್ನು ನೀಡುವಂತೆ ಮನವಿ ಮಾಡಿದರು.

Hulukudi mahajathre
Aravind, BLN Swamy, Lingapura

ಮಲಬಾರ್ ಗೋಲ್ಡ್ ಚಾರಿಟಬಲ್ ಟ್ರಸ್ಟ್‍ನ ಮಾರ್ಕೆಟಿಂಗ್ ವ್ಯವಸ್ಥಾಪಕ ಸಾಕ್ ಖಾನ್ ಮಾತನಾಡಿ, ನಮ್ಮ ಸಂಸ್ಥೆಯ ವತಿಯಿಂದ ರಾಜ್ಯದಾದ್ಯಂತ 10ಸಾವಿರ ಬಡ ಮಕ್ಕಳಿಗೆ ವಿದ್ಯಾರ್ಥಿವೇತನಗಳನ್ನು ನೀಡಲಾಗುತ್ತಿದೆ. ಬಡತನ ರೇಖೆಗಿಂತ ಕೆಳಗಿರುವ ಹೆಣ್ಣು ಮಕ್ಕಳನ್ನು ಗುರುತಿಸಿ ನೀಡಲಾಗುತ್ತಿದ್ದು, ಇದು ಮಹಿಳಾ ಸಬಲೀಕರಣಕ್ಕೆ ನಾಂದಿ ಆಗಲಿದೆ. ಸಿಎಸ್‍ಆರ್ ನಿಧಿಯಡಿಯಲ್ಲಿ ನಿಯಮಾನುಸಾರ ಶೇ.2ರಷ್ಟು ಸಾಮಾಜಿಕ ಸೇವೆಗಳಿಗೆ ಉಪಯೋಗಿಸಬೇಕೆಂಬ ನಿಯಮವಿದೆ. ಆದರೆ ನಮ್ಮ ಕಂಪನಿ ಶೆ.5ರಷ್ಟು ವಿನಿಯೋಗಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ 25 ವಿದ್ಯಾರ್ಥಿನಿಯರಿಗೆ ತಲಾ 5 ಸಾವಿರ ರೂಗಳ ವಿದ್ಯಾರ್ಥಿವೇತನ ವಿತರಿಸಲಾಯಿತು.

ತಹಶೀಲ್ದಾರ್ ಮೋಹನ ಕುಮಾರಿ, ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಸ್.ಜಂಬಗಿ, ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಎ.ಆರ್.ಶಿವಕುಮಾರ್, ಗ್ರಾ.ಪಂ ಸದಸ್ಯರಾದ ಮುನಿರಾಜು, ಗೋವಿಂದರಾಜು, ನಾಗರತ್ನಮ್ಮ , ಮಲಬಾರ್ ಕಂಪನಿಯ ಕಾರ್ಯನಿರ್ವಾಹಕರಾದ ರಾಘವೇಂದ್ರ ಶೆಟ್ಟಿ, ಅಕ್ಷಯ್ ಉನ್ನಿ ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಜನರಿಗೆ ಸಾಲ ಕೊಡಿ: ಆರ್‌.ಅಶೋಕ ಆಗ್ರಹ

ಜನರಿಗೆ ಸಾಲ ಕೊಡಿ: ಆರ್‌.ಅಶೋಕ ಆಗ್ರಹ

ಆರ್ ಅಶೋಕ್ ಬಿಜೆಪಿ ಬಣ ಬಡಿದಾಟದ ಕುರಿತು ಸುದ್ದಿಗಾರರು ಪ್ರಶ್ನಿಸಿದರೆ, ಅವರಿಗೂ ಅದಕ್ಕೂ ಸಂಬಂಧ ಇಲ್ಲವೆಂಬಂತೆ ನುಣಿಚಿಕೊಂಡರು. R Ashoka

[ccc_my_favorite_select_button post_id="102287"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

ಸ್ವಚ್ಛತೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ, ಇದರಿಂದಾಗಿ ನೀರು ಕಲುಷಿತವಾಗಿದೆ. ಇದೇ ನೀರು ಜನರಿಗೆ ತಲುಪುತ್ತಿದೆ. Maha Kumbhamela

[ccc_my_favorite_select_button post_id="102170"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಬಾವನ ಕೊಲೆ.. 6 ಮಂದಿ ಬಂಧನ: ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದು ಇಷ್ಟು

ಬಾವನ ಕೊಲೆ.. 6 ಮಂದಿ ಬಂಧನ: ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದು ಇಷ್ಟು

ಅಕ್ರಮ ಸಂಬಂಧದ ವಿಚಾರವಾಗಿ ಸುಭಾಷ್ ಅವರ ಬಾಮೈದ ಮನೋಜ್ ಮತ್ತು ಅವರ ಸ್ನೇಹಿತರು ಸುಭಾಷ್ ಜೊತೆ ಜಗಳ ಮಾಡಿದ್ದರು. Murder

[ccc_my_favorite_select_button post_id="102275"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!