ಈ ರಾಶಿಯವರ ವಿದ್ಯಾಭ್ಯಾಸದಲ್ಲಿ ಪ್ರಗತಿ / ದಿನ ಭವಿಷ್ಯ: ಸೋಮವಾರ, ಜನವರಿ 24 , 2022, ದೈನಂದಿನ ರಾಶಿ ಭವಿಷ್ಯ

Channel Gowda
Hukukudi trust

ಮೇಷ: ಸ್ವಯಂಕೃತ ಅಪರಾಧಗಳು, ವಾಹನ ಸ್ಥಿರಾಸ್ತಿ ತೊಂದರೆಗಳು, ಅನಾರೋಗ್ಯ,ಶತ್ರು ಕಾಟಗಳು, ಸಾಲದ ಚಿಂತೆ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಕೆಲಸ ಕಾರ್ಯಗಳಿಗೆ ಅಡೆತಡೆ, ಆಯುಷ್ಯದ ಭೀತಿ ಕಲಹಗಳು, ಆರ್ಥಿಕ ತೊಂದರೆಗಳು

hulukudi maharathotsava
Aravind, BLN Swamy, Lingapura

ವೃಷಭ: ದಾಂಪತ್ಯ ಕಲಹಗಳು, ಮಕ್ಕಳಿಂದ ಅನುಕೂಲ, ಆರ್ಥಿಕ ಚೇತರಿಕೆ,ಅನಿರೀಕ್ಷಿತ ಧನಾಗಮನ, ಪಾಲುದಾರಿಕೆಯಲ್ಲಿ ಸಮಸ್ಯೆ, ವ್ಯಾಪಾರ- ವ್ಯವಹಾರದಲ್ಲಿ ಹಿನ್ನಡೆ, ಆಹಾರದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಅಧಿಕ ಕೋಪತಾಪಗಳು,ಮಾತಿನಿಂದ ತೊಂದರೆ, ಪೂರ್ವದ ಪುಣ್ಯ ಫಲ,ದೂರ ಪ್ರಯಾಣ

ಮಿಥುನ: ಕೆಲಸಗಾರರೊಂದಿಗೆ ಕಲಹ, ಶತ್ರುಕಾಟ, ಸಾಲದ ಚಿಂತೆ, ಅತಿ ಬುದ್ಧಿವಂತಿಕೆ, ಆಯಾಸ, ಸಂಕಟ, ಚರ್ಮ ಸಮಸ್ಯೆ, ಬಂಧುಗಳಿಂದ ಸಮಸ್ಯೆ, ವಾಹನ ಅಪಘಾತಗಳು, ಕೋರ್ಟ್‍ ಕೇಸ್‍ಗಳ ಚಿಂತೆ, ಸೋಲು ನಷ್ಟ ನಿರಾಸೆಗಳು.

Hulukudi mahajathre
Aravind, BLN Swamy, Lingapura

ಕಟಕ: ಗರ್ಭ ಸಮಸ್ಯೆಗಳು, ಮಕ್ಕಳ ಭವಿಷ್ಯದ ಚಿಂತೆ, ಅನಗತ್ಯ ಖರ್ಚುಗಳು,ಗುಲಾಮಗಿರಿಯ ನಡವಳಿಕೆ, ಪಾಪಕರ್ಮಗಳ ಕಾಟ, ಆರ್ಥಿಕ ಹಿನ್ನಡೆ, ಪಾಲುದಾರಿಕೆಯಲ್ಲಿ ಸಂಶಯಗಳು.

ಸಿಂಹ: ಸ್ಥಿರಾಸ್ತಿ ವಾಹನ ಯೋಗ, ಸಾಲ ದೊರೆಯುವುದು,ಮಿತ್ರರು ದೂರ, ಉತ್ತಮ ಹೆಸರುಗಳಿಸುವ ಹಂಬಲ, ತಂದೆಯಿಂದ ಲಾಭ, ಧನ ಸಂಗ್ರಹಣೆ, ಆರ್ಥಿಕ ಚೇತರಿಕೆ, ಕೆಲಸಗಾರರೊಂದಿಗೆ ಉತ್ತಮ ಬಾಂಧವ್ಯ

ಕನ್ಯಾ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಆಕಸ್ಮಿಕ ಪ್ರಯಾಣ, ಪ್ರೀತಿ-ಪ್ರೇಮದಲ್ಲಿ ಆಸಕ್ತಿ,ಧಾರ್ಮಿಕ ಆಚರಣೆಗಳು, ಸಭ್ಯತೆಯ ನಡವಳಿಕೆ, ದುಂದುವೆಚ್ಚ, ಉದ್ಯೋಗ ನಷ್ಟದ ಚಿಂತೆ, ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ, ದುಶ್ಚಟಗಳಿಂದ ತೊಂದರೆ, ಮಾಟ ಮಂತ್ರ ತಂತ್ರದ ಭೀತಿ

ತುಲಾ: ಪಿತ್ರಾರ್ಜಿತ ಸ್ವತ್ತಿನಿಂದ ಅನುಕೂಲ, ದೂರ ಪ್ರಯಾಣ, ಆರ್ಥಿಕ ಚೇತರಿಕೆ, ಆಧ್ಯಾತ್ಮಿಕ ಚಿಂತನೆ, ಹಿರಿಯರ ಮಾರ್ಗದರ್ಶನ, ವಿದ್ಯಾಭ್ಯಾಸದಲ್ಲಿ ಅನುಕೂಲ, ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಪ್ರಗತಿ, ಮಾತಿನಿಂದ ವಿರೋಧ

ವೃಶ್ಚಿಕ: ಆಕಸ್ಮಿಕ ಪ್ರಯಾಣ, ಬಂಧು ಬಾಂಧವರಿಂದ ಸಹಾಯ, ಸ್ಥಿರಾಸ್ತಿ ವಾಹನ ನಷ್ಟ, ಚಿಂತೆಗಳು, ಶತ್ರುಗಳೊಂದಿಗೆ ಕಲಹ, ಸಾಲಗಾರರಿಂದ ಕಿರಿಕಿರಿ

ಧನಸ್ಸು: ದಾಂಪತ್ಯ ಕಲಹಗಳು, ಮಕ್ಕಳೊಂದಿಗೆ ಕಿರಿಕಿರಿ, ಉದ್ಯೋಗ ಅನುಕೂಲ, ಸಂಗಾತಿಯಿಂದ ಲಾಭ, ಉತ್ತಮ ಹೆಸರು, ಉದ್ಯೋಗದ ಹುಡುಗಾಟ, ಬಂಧುಗಳಿಂದ ನಷ್ಟ,ಪ್ರಯಾಣ ಹಿನ್ನಡೆ, ಗೌರವಯುತ ಜೀವನಕ್ಕೆ ಪೆಟ್ಟು

ಮಕರ: ಸಂಗಾತಿಯೊಂದಿಗೆ ಶತ್ರುತ್ವ, ನಷ್ಟ, ಋಣ ಭಾದೆಗಳು, ಅನಾರೋಗ್ಯ, ವಾಹನದಿಂದ ತೊಂದರೆ, ತಂದೆಯಿಂದ ಸಹಾಯದ ನಿರೀಕ್ಷೆ.

ಕುಂಭ: ಸಾಲ ತೀರಿಸುವಿರಿ, ಏಕಾಗ್ರತೆಯ ಕೊರತೆ, ಕಾನೂನುಬಾಹಿರ ಚಟುವಟಿಕೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಪೂರ್ವಪುಣ್ಯ ಫಲಗಳು, ಜೈಲುವಾಸ, ಉದ್ಯೋಗದಲ್ಲಿ ಪ್ರಗತಿ, ದಾಯಾದಿಗಳಿಂದ ನಷ್ಟ

ಮೀನ: ಮಕ್ಕಳಿಂದ ಆರ್ಥಿಕ ಅನುಕೂಲ, ವಿದ್ಯಾಭ್ಯಾಸದಲ್ಲಿ ಆಸಕ್ತಿ, ಉದ್ಯೋಗದಲ್ಲಿ ಅನುಕೂಲ, ಸಂಗಾತಿಯಿಂದ ಲಾಭ, ಪಾಲುದಾರಿಕೆಯಲ್ಲಿ ಅನುಕೂಲ, ಕುಟುಂಬದಿಂದ ಸಹಕಾರ, ಶುಭ ಕಾರ್ಯ ಪ್ರಗತಿ, ಗುಪ್ತ ಯೋಚನೆಗಳಿಂದ ತೊಂದರೆ.

ತಿಥಿ: ಸಪ್ತಮಿ 

ನಕ್ಷತ್ರ: ಹಸ್ತ ನಕ್ಷತ್ರ 

ಈ ದಿನದ ವಿಶೇಷ: * ಕೂಡ್ಲಿ ಶೃಂಗೇರಿ ಜಗದ್ಗುರು ವಿದ್ಯಾಭಿನವ ವಾಲುಕೇಶ್ವರ ಭಾರತಿ ಸ್ವಾಮಿಗಳ ಜಯಂತಿ.

* ಚನ್ನಪಟ್ಟಣ ತಾ|| ವಂದಾರುಗುಪ್ಪೆ ಕೆಂಗಲ್ ಆಂಜನೇಯ ರಥ.

* ನರಹರಿ ತೀರ್ಥರ ಆರಾಧನೆ.

ರಾಹುಕಾಲ: 08:16 ರಿಂದ 09:42

ಗುಳಿಕಕಾಲ: 02:02 ರಿಂದ 03:28

ಯಮಗಂಡಕಾಲ: 11:09 ರಿಂದ 12:35

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!