ಭ್ರಷ್ಟಾಚಾರ ವಿವಾದ: ಮಾಧ್ಯಮ ಪ್ರಕಟಣೆ ನೀಡಿದ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣವರ್

Channel Gowda
Hukukudi trust

ಬೆಂಗಳೂರು: ಭ್ರಷ್ಟಾಚಾರ ವಿವಾದದಲ್ಲಿ ಸಿಲುಕಿರುವ ಐಪಿಎಸ್ ರವಿ ಡಿ.ಚನ್ನಣ್ಣವರ್​ ಮಾಧ್ಯಮ ಪ್ರಕಟಣೆ ನೀಡಿದ್ದು, ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಾಲಯ ತೀರ್ಪು ಕೊಡುವವರಿಗೆ, ಎಲ್ಲಾ ಸುಳ್ಳು ಸುದ್ದಿಗಳನ್ನು ನಂಬದಂತೆ, ಎಲ್ಲ ಆತ್ಮೀಯರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಮನವಿ ಮಾಡಿದ್ದಾರೆ.

hulukudi maharathotsava
Aravind, BLN Swamy, Lingapura

ಮಾಧ್ಯಮ ಪ್ರಕಟಣೆಯಲ್ಲಿ ಉಲ್ಲೇಖವಾಗಿರುವ ಸಂದೇಶವನ್ನು ಕೆಳಕಂಡಂತೆ ಯಥಾವತ್ತಾಗಿ ನೀಡಲಾಗಿದೆ.

Hulukudi mahajathre
Aravind, BLN Swamy, Lingapura

ಆತ್ಮೀಯರೇ: ಇತ್ತೀಚಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ವ್ಯಕ್ತಿಗಳು ನನ್ನ ಮೇಲೆ ಮತ್ತು ನನ್ನ ಕುಟುಂಬದ ಮೇಲೆ ಆಧಾರರಹಿತ ಆರೋಪ ಮಾಡಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಇವೆಲ್ಲವೂ ಸುಳ್ಳಾಗಿದ್ದು, ದುರುದ್ದೇಶದಿಂದ ಕೂಡಿರುತ್ತವೆ. ಸಾಮಾಜಿಕ ಜಾಲತಾಣದಲ್ಲಿ, ನನ್ನ ತಂದೆ-ತಾಯಿಯವರ ಹೆಸರಲ್ಲಿರುವ ಕೆಲ ಪಹಣಿ ಹಾಕಿ, ಆರೋಪಿಸಿದ್ದು, ಅವುಗಳೆಲ್ಲ  ಕಾನೂನು ಬದ್ಧವಾಗಿಯೇ ಖರೀದಿಸಿದ್ದು, ಪಿತ್ರಾರ್ಜಿತ ಹಾಗೂ ಸ್ವಯಾರ್ಜಿತ ಆಸ್ತಿ ಗಳಾಗಿವೆ. ಅವುಗಳನ್ನೆಲ್ಲ ಆಯಾ ವರ್ಷವೇ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿರುತ್ತಾರೆ.

ಇವುಗಳನ್ನು ನಾನು ಭ್ರಷ್ಟ ರೀತಿಯಿಂದ ಸಂಪಾದಿಸಿದ್ದೇನೆ ಎಂದು ಸುಳ್ಳು ಸುದ್ದಿಗಳನ್ನು ಹರಡಿ ನನ್ನನ್ನು ತೇಜೋವಧೆ ಮಾಡಬೇಕೆಂದೇ ಸಾಮಾಜಿಕ ಜಾಲತಾಣದಲ್ಲಿ ಬಿಂಬಿಸುತ್ತಿದ್ದು, ನಾನೊಬ್ಬ ಅಖಿಲ ಭಾರತೀಯ ಸೇವಕನಾಗಿದ್ದು, ಸೇವಾ ನಿಯಮಗಳ ಅಡಿ ವರ್ತಿಸಬೇಕಾದ್ದು ನನ್ನ ಕರ್ತವ್ಯ ಆದ್ದರಿಂದ ಈ ಕುರಿತಂತೆ ನಾನು ಇದಾವುದಕ್ಕೂ ನಾನು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸದೇ ಕಾನೂನುಬದ್ಧವಾಗಿ ಈ ಕೆಳಕಂಡಂತೆ ಕ್ರಮ ಕೈಗೊಂಡಿರುತ್ತೆನೆ.

1. ನಾನು ಈಗಾಗಲೇ ಕಾನೂನಾತ್ಮಕವಾಗಿ ನಮ್ಮ ನ್ಯಾಯವಾದಿಗಳ ಮೂಲಕ ಲೀಗಲ್ ನೋಟಿಸ್ ನೀಡಿರುತ್ತೇನೆ. ಇದಕ್ಕೆ ಉತ್ತರ ಬಂದಿರುವುದಿಲ್ಲ.

2.ನಾನು ಈ ಕುರಿತು ಸಂಬಂಧಪಟ್ಟ ಮಾನ್ಯ ನ್ಯಾಯಾಲಯದಲ್ಲಿ , ರೂಪಾಯಿ 3 ಕೋಟಿಗೆ ಮಾನನಷ್ಟ ಮೊಕದ್ದಮೆಯನ್ನ ದಾಖಲಿಸಲಿದ್ದೇನೆ.

3.ಹಾಗೆಯೇ ಸುಳ್ಳು ಆಪಾದನೆ ಮಾಡಿದ್ದಕ್ಕೆ, ಎರಡು ವರ್ಷ ಜೈಲು ಶಿಕ್ಷೆ ವಿಧಿಸುವಂತೆ ಸಂಬಂಧಪಟ್ಟ ಮಾನ್ಯ ನ್ಯಾಯಾಲಯದಲ್ಲಿ ಕ್ರಿಮಿನಲ್ DEFEMATION ಕೇಸ್ ಹೂಡಲಿದ್ದೇನೆ.

ನನಗೆ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ನಂಬಿಕೆ ಇದೆ. ನ್ಯಾಯಾಲಯ ತೀರ್ಪು ಕೊಡುವವರಿಗೆ, ಎಲ್ಲಾ ಸುಳ್ಳು ಸುದ್ದಿಗಳನ್ನು ನಂಬದಂತೆ, ಎಲ್ಲ ಆತ್ಮೀಯರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. 

ಮಾಧ್ಯಮಗಳು ಪ್ರಚಾರ ಮಾಡದಂತೆ ತಡೆಯಜ್ಞೆ ತಂದದ್ದು ಅವುಗಳ ಅಭಿವ್ಯಕ್ತಿ ಸತ್ವವನ್ನು ಕುಗ್ಗಿಸಲು ಅಲ್ಲ. ಅನೇಕ ಸಂಕಷ್ಟಗಳ ನಡುವೆ ಬೆಳೆದ ನಾನು ನನ್ನ ಸ್ವಾಭಿಮಾನ ಮತ್ತು ವ್ಯಕ್ತಿತ್ವದ ಬಗ್ಗೆ ಸದಾ ಎಚ್ಚರದಲ್ಲಿ ಇದ್ದೇನೆ. ಕೆಲವು ಸುಳ್ಳು ಸುದ್ದಿಗಳು ನನ್ನ ಬಗ್ಗೆ ಹರಿದಾಡಿದ ಕಾರಣ ನಾನು ತಡೆಯಜ್ಞೆ ತಂದದ್ದನ್ನು ಅನ್ಯತಾ ಭಾವಿಸಬಾರದೆಂದು ಈ ಮೂಲಕ ತಮ್ಮ ಗಮನಕ್ಕೆ ತರಲು ಇಚ್ಚಿಸಿದ್ದೇನೆ.

ಹಾಗೆಯೇ ನನಗೆ  ನ್ಯಾಯವಾದಿಗಳ ಬಗ್ಗೆ ಸ್ವಚ್ಛ ವ್ಯವಸ್ಥೆ ಬಯಸುವವರ ಬಗ್ಗೆ, ಅಪಾರ ಗೌರವವಿದೆ, ಈ ಮೂಲಕ ನನ್ನ ಆತ್ಮೀಯರೆಲ್ಲರಿಗೂ ಮನವಿ ಮಾಡುವುದೇನೆಂದರೆ, ತಾವು ದಯಮಾಡಿ ಯಾವುದೇ ಪ್ರತಿಕ್ರಿಯೆ ನೀಡಬಾರದು, ಅಶ್ಲೀಲ ಪದ ಬಳಕೆ,  ಹೀಯಾಳಿಸುವುದನ್ನು  ಮಾಡಬಾರದು. ಎಂದು ಎಲ್ಲಾ ಮಾಧ್ಯಮಗಳ ಮೂಲಕ ಕೇಳಿಕೊಳ್ಳುತ್ತೇನೆ ರವಿ ಚನ್ನಣ್ಣನವರ್ ಮನವಿ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮೂರು ರಾಜ್ಯಗಳಿಗಾಗಿ ಬಿಜೆಪಿ ಭಾರತವನ್ನು ಒಡೆಯುತ್ತಿದೆ: ಡಿಕೆ ಸುರೇಶ್ ವಾಗ್ದಾಳಿ

ಮೂರು ರಾಜ್ಯಗಳಿಗಾಗಿ ಬಿಜೆಪಿ ಭಾರತವನ್ನು ಒಡೆಯುತ್ತಿದೆ: ಡಿಕೆ ಸುರೇಶ್ ವಾಗ್ದಾಳಿ

ಕರ್ನಾಟಕದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಬಿಜೆಪಿ (BJP) ರಾಜ್ಯ ನಾಯಕರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಸಂಸದರಿಗೆ ಸಲಹೆ ನೀಡಿದರು. DK Suresh

[ccc_my_favorite_select_button post_id="102229"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

Maha Kumbhamela; ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ – ಜಯಾ ಬಚ್ಚನ್

ಸ್ವಚ್ಛತೆಗೆ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಕಾಲ್ತುಳಿತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ನದಿಗೆ ಎಸೆಯಲಾಗಿದೆ, ಇದರಿಂದಾಗಿ ನೀರು ಕಲುಷಿತವಾಗಿದೆ. ಇದೇ ನೀರು ಜನರಿಗೆ ತಲುಪುತ್ತಿದೆ. Maha Kumbhamela

[ccc_my_favorite_select_button post_id="102170"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
Murder: ಹೆಂಡತಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಪಾಪಿ ಪತಿ..!

Murder: ಹೆಂಡತಿಯ ಕುತ್ತಿಗೆ ಹಿಸುಕಿ ಕೊಲೆ ಮಾಡಿದ ಪಾಪಿ ಪತಿ..!

ಇಂದಿರಾನಗರದ ನಿವಾಸಿಗಳು ಎನ್ನಲಾಗುತ್ತಿದ್ದು, ಅನೈತಿಕ ಸಂಬಂಧದ ಅನುಮಾನದಿಂದ ಹೆಂಡತಿಯ ಕೊಲೆ ನಡೆದಿದೆ ಎಂದು ಆರೋಪಿಸಲಾಗಿದೆ. Murder

[ccc_my_favorite_select_button post_id="102219"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!