ದೊಡ್ಡಬಳ್ಳಾಪುರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ರೋಡ್ ಶೋ: ಅಧಿಕಾರಕ್ಕೆ ಬಂದ ಒಂದು ತಿಂಗಳಲ್ಲಿ ನಾಗರಕೆರೆ ಅಭಿವೃದ್ಧಿ – ಸಿಎಂ ಭರವಸೆ

ದೊಡ್ಡಬಳ್ಳಾಪುರ, (ಏ.23): ಕಾಂಗ್ರೆಸ್ ನವರು ಹತಾಶರಾಗಿದ್ದಾರೆ. ಬಿಜೆಪಿಯಲ್ಲಿ ಟಿಕೆಟ್ ಸಿಗದವರನ್ನು ಕರೆದುಕೊಂಡು ಹೋಗಿದ್ದಾರೆ. ಕುಂಡಲಿಯಲ್ಲಿರುವ ಗಿಡಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಬಿಜೆಪಿ ಆಳವಾದ ಬೇರು ಬಿಟ್ಟು ಹೆಮ್ಮರವಾಗಿದೆ. ಇದನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದರು.

ಇಂದು ದೊಡ್ಡಬಳ್ಳಾಪುರದಲ್ಲಿ ರೊಡ್ ಶೋ ಮಾಡಿ ಬಿಜೆಪಿ ಅಭ್ಯರ್ಥಿ ಧೀರಜ್ ಪರವಾಗಿ ಅವರು ಮತಯಾಚನೆ ಮಾಡಿದರು. 

ಕಾಂಗ್ರೆಸ್ ಕಾಲದಲ್ಲಿ ನೇಕಾರರು ಅನೇಕ ಸಮಸ್ಯೆ ಎದುರಿಸಿದ್ದರು. ನೇಕಾರ ಸಮ್ಮಾನ ಯೋಜನೆಯನ್ನು ನಮ್ಮ ನಾಯಕರಾದ ಯಡಿಯೂರಪ್ಪ ಅರಂಭಬಿಸಿದರು‌. 2000 ರೂ ನೇಕಾರರಿಗೆ ಧನ ಸಹಾಯ ನೀಡಲಾಗುತ್ತಿತ್ತು‌. ಅದನ್ನು 5000ಕ್ಕೆ ಹೆಚ್ಚಳ ಮಾಡಿದ್ದೇನೆ‌. 5 ಲಕ್ಷದ ವರೆಗೆ ಶೂನ್ಯ ಬಡ್ಡಿಯಲ್ಲಿ ಸಾಲ ನೀಡಲಾಗುತ್ತಿದೆ. ನೇಕಾರರ ಅಭಿವೃದ್ಧಿ ನಿಗಮ ಮಾಡಿದ್ದೇವೆ. ನೇಕಾರರ ಆರೊಗ್ಯ, ಶಿಕ್ಷಣ ನೀಡಲು ನೇಕಾರರ ಅಭಿವೃದ್ಧಿ ನಿಗಮ ಮಾಡಿದ್ದೇವೆ ಎಂದರು.

ಹೂವು ಹಣ್ಣು ವ್ಯಾಪಾರ ಮಾಡುವ ತಿಗಳ ಸಮುದಾಯ ಇದೆ. ಆ ಸಮುದಾಯದ ಅಭಿವೃದ್ಧಿ ಗೆ ನಿಗಮ, ಗಾಣೀಗೆರ ಅಭಿವೃದ್ಧಿ ನಿಗಮ, ಕಾಯಕ ಮಾಡುವ ಕುಲಗಳಿಗೆ ಅಭಿವೃದ್ಧಿ ನಿಗಮ ಮಾಡಿದ್ದೇವೆ. ಒಕ್ಕಲಿಗರ ಅಭಿವೃದ್ಧಿ ನಿಗಮ, ವೀರಶೈವ ಅಭಿವೃದ್ಧಿ ನಿಗಮ, ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿದ್ದೇವೆ. ಎಲ್ಲ ಸನುದಾಯಗಳ ಅಭಿವೃದ್ಧಿಯನ್ನು ನಮ್ಮ ಸರ್ಕಾರ ಮಾಡಿದೆ ಎಂದರು.

ದೊಡ್ಡಬಳ್ಳಾಪುರದಲ್ಲಿ ಸೆಟಲೈಟ್ ಟೌನ್ ಮಾಡಲು ನಿರ್ಧರಿಸಲಾಗಿದೆ. ಇದರಿಂದ ಶಿಕ್ಷಣ ಉದ್ಯೋಗ ದೊರೆಯುತ್ತವೆ. ಬೆಂಗಳೂರಿನ ಎಲ್ಲ ಸೌಕರ್ಯ ದೊಡ್ಡಬಳ್ಳಾಪುರದಲ್ಲಿ ಸಿಗುವಂತೆ ಮಾಡುತ್ತೇವೆ. ಹಾಲಿ ಶಾಸಕರು ಹತ್ತು ವರ್ಷ ಶಾಸಕರಾಗಿದ್ದಾರೆ. ಅವರನ್ನು ಈ ಬಾರಿ ಮನೆಗೆ ಕಳಿಸಬೇಕು. ದೊಡ್ಡಬಳ್ಳಾಪುರ ಅಭಿವೃದ್ಧಿಗೆ ಧೀರಜ್ ಗೆ ಅವಕಾಶ ಕಲ್ಪಿಸಬೇಕು. ಮತ್ತೆ ನಮ್ಮ ಸರ್ಕಾರ ರಚನೆಯಾಗುತ್ತದೆ. ಈ ಭಾಗದಲ್ಲಿ ಕೆರೆ ಅಭಿವೃದ್ಧಿ ಮಾಡಬೇಕೆಂದು ಜನರ ಬೇಡಿಕೆ ಇದೆ‌. ಅದನ್ನು ಸಂಪುಟದ ಮೊದಲ ಸಭೆಯಲ್ಲಿಯೇ ತೀರ್ಮಾನ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಯಲಹಂಕ ಬಿಜೆಪಿ ಅಭ್ಯರ್ಥಿ ಎಸ್.ಆರ್.ವಿಶ್ವನಾಥ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅಭ್ಯರ್ಥಿ ಧೀರಜ್ ಮುನಿರಾಜು,  ಮತ್ತಿತರರು ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕೆಲ ಖಾಸಗಿ ಚಾನಲ್‌ಗಳಿಗೆ ತೀವ್ರ ನಿರಾಸೆ.. ಜಾತಿ ಸಮೀಕ್ಷೆ ಸಚಿವ ಸಂಪುಟ ಸಭೆಯಲ್ಲಾಗಿದ್ದು ಇಷ್ಟೇ..!

ಕೆಲ ಖಾಸಗಿ ಚಾನಲ್‌ಗಳಿಗೆ ತೀವ್ರ ನಿರಾಸೆ.. ಜಾತಿ ಸಮೀಕ್ಷೆ ಸಚಿವ ಸಂಪುಟ ಸಭೆಯಲ್ಲಾಗಿದ್ದು

ಆ ಜಾತಿ ಹೆಚ್ಚು, ಈ ಜಾತಿ ಕಡಿಮೆ.. ಇಷ್ಟೇನಾ ಇವರ ಜಾತಿ..? ಮುಸ್ಲಿಂ ಸಮಯ ಹೆಚ್ಚು, ಜಾತಿಗಳನ್ನು ಒಡೆಯಲಾಗಿದೆ ಎಂಬಂತೆ ಕಳೆದೊಂದು ವಾರದಿಂದ ಭಜನೆ Harithalekhani

[ccc_my_favorite_select_button post_id="105456"]
ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ: ಬೆಂ.ಗ್ರಾ.ಜಿಲ್ಲೆಗೆ 4ನೇ ಸ್ಥಾನ| Mgnarega

ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ: ಬೆಂ.ಗ್ರಾ.ಜಿಲ್ಲೆಗೆ 4ನೇ ಸ್ಥಾನ| Mgnarega

ದೇವನಹಳ್ಳಿ ತಾಲ್ಲೂಕು ಶೇ 113.48%, ದೊಡ್ಡಬಳ್ಳಾಪುರ l ಶೇ 104.19%, ಹೊಸಕೋಟೆ 139.30% ಮತ್ತು ನೆಲಮಂಗಲ ತಾಲ್ಲೂಕು ಶೇ 91.38% Mgnarega Harithalekhani

[ccc_my_favorite_select_button post_id="105446"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಬರ್ಬರ ಕೊಲೆ

ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಬರ್ಬರ ಕೊಲೆ

ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಯುವತಿಯೋರ್ವಳ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದಿರುವ (Murder) ಘಟನೆ ಚಿತ್ರದುರ್ಗದಲ್ಲಿ.harithalekhani

[ccc_my_favorite_select_button post_id="105392"]
ದೊಡ್ಡಬಳ್ಳಾಪುರ: ಚಾಲಕನ‌ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ದೊಡ್ಡಬಳ್ಳಾಪುರ: ಚಾಲಕನ‌ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಬೆಂಗಳೂರು ನಿಂದ ಹಿಂದೂಪುರ ಮಾರ್ಗವಾಗಿ ಸಂಚರಿಸುತ್ತಿದ್ದ ಖಾಸಗಿ ಬಸ್ ಇದಾಗಿದ್ದು, ಕೆಲ ಪ್ರಯಾಣಿಕರಿಗೆ ಕೈ ಕಾಲು ಮುರಿತ ಸಣ್ಣ ಪುಟ್ಟ. Harithalekhani accident

[ccc_my_favorite_select_button post_id="105419"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!