ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ಪೌರಾಯುಕ್ತ ಕೆ.ಜಿ.ಶಿವಶಂಕರ್: ಕಚೇರಿಯಲ್ಲಿ ಲಭ್ಯ.
ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್: ಹೊಸಕೋಟೆಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪ: ಕಚೇರಿ ಕಾರ್ಯನಿರ್ವಹಣೆ. ನಂತರ ಸ್ಥಳ ಪರಿಶೀಲನೆ ಕಾರ್ಯದಲ್ಲಿ ಭಾಗಿ.
ಸಿಡಿಪಿಒ ರವಿಕುಮಾರ್: ಕಚೇರಿ ಕಾರ್ಯ ಉಪನಿರ್ದೇಶಕರ ಕಚೇರಿ ಭೇಟಿ.
ತಾಪಂ ಪ್ರಭಾರ ಇಒ ಶ್ರೀನಾಥ್ ಗೌಡ, ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್, ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ: ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….