ವಿದ್ಯಾರ್ಥಿಗಳಿಗೆ: ಹರಿತಲೇಖನಿ ಪ್ರಶ್ನೋತ್ತರ

01. ಪ್ರಖ್ಯಾತ ಸೂರ್ಯ ದೇವಾಲಯವು ಭಾರತದ ಯಾವ ರಾಜ್ಯದಲ್ಲಿದೆ.?

  • ಎ. ಒಡಿಶಾ 
  • ಬಿ. ಅಸ್ಸಾಂ 
  • ಸಿ. ತ್ರಿಪುರ 
  • ಡಿ. ರಾಜಸ್ಥಾನ 

ಉತ್ತರ: ಎ) ಒಡಿಶಾ 

02. “ಏಷ್ಯಾದ ಬೆಳಕು” ಎಂದು ಈ ಕೆಳಗಿನವರುಗಳಲ್ಲಿ ಯಾರನ್ನು ಕರೆಯುತ್ತಾರೆ.?

  • ಎ. ಬುದ್ಧ 
  • ಬಿ. ಡಾ ಬಿ ಆರ್ ಅಂಬೇಡ್ಕರ್ 
  • ಸಿ. ಜವಾಹರ್ ಲಾಲ್ ನೆಹರು 
  • ಡಿ. ಮಹಾತ್ಮ ಗಾಂಧೀಜಿ 

ಉತ್ತರ: ಎ) ಬುದ್ಧ 

03. ಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಸಂಗೀತಗಾರರು ಯಾರು.?

  • ಎ. ಲತಾ ಮಂಗೇಶ್ಕರ್ 
  • ಬಿ. ಎಸ್ ಪಿ ಬಾಲಸುಬ್ರಹ್ಮಣ್ಯಂ 
  • ಸಿ. ಎಮ್ ಎಸ್ ಸುಬ್ಬುಲಕ್ಷ್ಮಿ 
  • ಡಿ. ಶ್ರೀಮತಿ ಚೈತ್ರ 

ಉತ್ತರ: ಸಿ) ಎಮ್ ಎಸ್ ಸುಬ್ಬುಲಕ್ಷ್ಮಿ 

04. ಈ ಕೆಳಗಿನವುಗಳಲ್ಲಿ “ಚಿಲ್ಕಾ”  ಸರೋವರವು ಯಾವ ರಾಜ್ಯದಲ್ಲಿದೆ.?

  • ಎ. ಅಸ್ಸಾಂ 
  • ಬಿ. ಒಡಿಶಾ 
  • ಸಿ. ಮಣಿಪುರ 
  • ಡಿ. ತ್ರಿಪುರ 

ಉತ್ತರ: ಬಿ) ಒಡಿಶಾ 

05. ವಿಶ್ವ ಪ್ರಸಿದ್ಧ ಬೇಲೂರು ಹಳೇಬೀಡು ದೇವಾಲಯಗಳ ನಿರ್ಮಾಣಕ್ಕೆ ಬಳಸಲಾದ ಶಿಲೆ ಯಾವುದು.?

  • ಎ. ಕಪ್ಪು ಕಲ್ಲು
  • ಬಿ. ಬಿಳುಪು ಕಲ್ಲು 
  • ಸಿ. ಬಳಪದ ಕಲ್ಲು 
  • ಡಿ. ಅಗ್ನಿ ಶಿಲೆಗಳು 

ಉತ್ತರ: ಸಿ) ಬಳಪದ ಕಲ್ಲು 

06. ಈ ಕೆಳಗಿನವರುಗಳಲ್ಲಿ ಶ್ರಾವಣಬೆಳಗೊಳದಲ್ಲಿರುವ ಗೋಮಟೇಶ್ವರ ವಿಗ್ರಹವನ್ನು ಸ್ಥಾಪಿಸಿದವರು ಯಾರು.?

  • ಎ. ಹರಿಹರ 
  • ಬಿ. ಶ್ರೀಕೃಷ್ಣ ದೇವರಾಯ 
  • ಸಿ. ಚಾವುಂಡರಾಯ 
  • ಡಿ. ಒಂದನೇ ನರಸಿಂಹ ಬಲ್ಲಾಳ 

ಉತ್ತರ: ಸಿ) ಚಾವುಂಡರಾಯ 

07. ಶನಿಗ್ರಹದ ಅತಿ ದೊಡ್ಡ ಉಪಗ್ರಹ “ಟೈಟಾನ್” ಅನ್ನು ಕಂಡುಹಿಡಿದ ಡಚ್ ಖಗೋಳಶಾಸ್ತ್ರಜ್ಞಾ  ಯಾರು.?

  • ಎ. ಲಾರ್ಡ್ ಮೌಂಟ್ ಬ್ಯಾಟನ್ 
  • ಬಿ. ಗೆಲಿಲಿಯೋ 
  • ಸಿ. ಅರಿಸ್ಟಾಟಲ್ 
  • ಡಿ. ಕ್ರಿಸ್ಟಿಯಾನ್ ಹ್ಯೂಜೆನ್ಸ್ 

ಉತ್ತರ: ಡಿ) ಕ್ರಿಸ್ಟಿಯಾನ್ ಹ್ಯೂಜೆನ್ಸ್ 

08. “ಗ್ರಾಂಡ್ ಓಲ್ಡ್ ಮ್ಯಾನ್ ಆಫ್ ಇಂಡಿಯಾ” ಎಂದು ಈ ಕೆಳಗಿನವರುಗಳಲ್ಲಿ ಯಾರನ್ನು ಕರೆಯುತ್ತಾರೆ.?

  • ಎ. ರಾಧಾಬಾಯಿ ರಾವ್ 
  • ಬಿ. ದಾಧಾಬಾಯಿ ನವರೋಜಿ
  • ಸಿ. ಸರ್ವಪಲ್ಲಿ ರಾಧಾಕೃಷ್ಣನ್ 
  • ಡಿ. ಮಹಾತ್ಮ ಗಾಂಧೀಜಿ 

ಉತ್ತರ: ಬಿ) ದಾಧಾಬಾಯಿ ನವರೋಜಿ

09. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಇಂಗ್ಲೆಂಡ್ ಗೆ ಸಮುದ್ರಯಾನ ಕೈಗೊಂಡಿದ್ದು ಯಾವಾಗ.?

  • ಎ. 1988
  • ಬಿ. 1888
  • ಸಿ. 1886
  • ಡಿ. 1887

ಉತ್ತರ: ಬಿ) 1888

10. 2021ರ ಗಾಂಧಿ ಶಾಂತಿ ಪ್ರಶಸ್ತಿ ಪಡೆದ ಸಂಸ್ಥೆ ಯಾವುದು.?

  • ಎ. ಯುವ ಬ್ರಿಗೇಡ್ 
  • ಬಿ. ಯುವ ಸಂಸತ್ 
  • ಸಿ. ದಿ ಪ್ರೆಸ್ ಕ್ಲಬ್ ಆಫ್ ಇಂಡಿಯಾ 
  • ಡಿ. ಗೀತಾ ಪ್ರೆಸ್ 

ಉತ್ತರ: ಡಿ) ಗೀತಾ ಪ್ರೆಸ್ 

ಸಂಗ್ರಹ ವರದಿ: ಮುರುಳಿ ಮೆಳೇಕೋಟೆ, ದೊಡ್ಡಬಳ್ಳಾಪುರ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕೆಲ ಖಾಸಗಿ ಚಾನಲ್‌ಗಳಿಗೆ ತೀವ್ರ ನಿರಾಸೆ.. ಜಾತಿ ಸಮೀಕ್ಷೆ ಸಚಿವ ಸಂಪುಟ ಸಭೆಯಲ್ಲಾಗಿದ್ದು ಇಷ್ಟೇ..!

ಕೆಲ ಖಾಸಗಿ ಚಾನಲ್‌ಗಳಿಗೆ ತೀವ್ರ ನಿರಾಸೆ.. ಜಾತಿ ಸಮೀಕ್ಷೆ ಸಚಿವ ಸಂಪುಟ ಸಭೆಯಲ್ಲಾಗಿದ್ದು

ಆ ಜಾತಿ ಹೆಚ್ಚು, ಈ ಜಾತಿ ಕಡಿಮೆ.. ಇಷ್ಟೇನಾ ಇವರ ಜಾತಿ..? ಮುಸ್ಲಿಂ ಸಮಯ ಹೆಚ್ಚು, ಜಾತಿಗಳನ್ನು ಒಡೆಯಲಾಗಿದೆ ಎಂಬಂತೆ ಕಳೆದೊಂದು ವಾರದಿಂದ ಭಜನೆ Harithalekhani

[ccc_my_favorite_select_button post_id="105456"]
ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ: ಬೆಂ.ಗ್ರಾ.ಜಿಲ್ಲೆಗೆ 4ನೇ ಸ್ಥಾನ| Mgnarega

ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ: ಬೆಂ.ಗ್ರಾ.ಜಿಲ್ಲೆಗೆ 4ನೇ ಸ್ಥಾನ| Mgnarega

ದೇವನಹಳ್ಳಿ ತಾಲ್ಲೂಕು ಶೇ 113.48%, ದೊಡ್ಡಬಳ್ಳಾಪುರ l ಶೇ 104.19%, ಹೊಸಕೋಟೆ 139.30% ಮತ್ತು ನೆಲಮಂಗಲ ತಾಲ್ಲೂಕು ಶೇ 91.38% Mgnarega Harithalekhani

[ccc_my_favorite_select_button post_id="105446"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಬರ್ಬರ ಕೊಲೆ

ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಬರ್ಬರ ಕೊಲೆ

ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಯುವತಿಯೋರ್ವಳ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದಿರುವ (Murder) ಘಟನೆ ಚಿತ್ರದುರ್ಗದಲ್ಲಿ.harithalekhani

[ccc_my_favorite_select_button post_id="105392"]
ದೊಡ್ಡಬಳ್ಳಾಪುರ: ಚಾಲಕನ‌ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ದೊಡ್ಡಬಳ್ಳಾಪುರ: ಚಾಲಕನ‌ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಬೆಂಗಳೂರು ನಿಂದ ಹಿಂದೂಪುರ ಮಾರ್ಗವಾಗಿ ಸಂಚರಿಸುತ್ತಿದ್ದ ಖಾಸಗಿ ಬಸ್ ಇದಾಗಿದ್ದು, ಕೆಲ ಪ್ರಯಾಣಿಕರಿಗೆ ಕೈ ಕಾಲು ಮುರಿತ ಸಣ್ಣ ಪುಟ್ಟ. Harithalekhani accident

[ccc_my_favorite_select_button post_id="105419"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!