ವಿದ್ಯಾರ್ಥಿಗಳಿಗೆ: ಹರಿತಲೇಖನಿ ಪ್ರಶ್ನೋತ್ತರ

01. ಪ್ರಖ್ಯಾತ ಸೂರ್ಯ ದೇವಾಲಯವು ಭಾರತದ ಯಾವ ರಾಜ್ಯದಲ್ಲಿದೆ.?

  • ಎ. ಒಡಿಶಾ 
  • ಬಿ. ಅಸ್ಸಾಂ 
  • ಸಿ. ತ್ರಿಪುರ 
  • ಡಿ. ರಾಜಸ್ಥಾನ 

ಉತ್ತರ: ಎ) ಒಡಿಶಾ 

02. “ಏಷ್ಯಾದ ಬೆಳಕು” ಎಂದು ಈ ಕೆಳಗಿನವರುಗಳಲ್ಲಿ ಯಾರನ್ನು ಕರೆಯುತ್ತಾರೆ.?

  • ಎ. ಬುದ್ಧ 
  • ಬಿ. ಡಾ ಬಿ ಆರ್ ಅಂಬೇಡ್ಕರ್ 
  • ಸಿ. ಜವಾಹರ್ ಲಾಲ್ ನೆಹರು 
  • ಡಿ. ಮಹಾತ್ಮ ಗಾಂಧೀಜಿ 

ಉತ್ತರ: ಎ) ಬುದ್ಧ 

03. ಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಸಂಗೀತಗಾರರು ಯಾರು.?

  • ಎ. ಲತಾ ಮಂಗೇಶ್ಕರ್ 
  • ಬಿ. ಎಸ್ ಪಿ ಬಾಲಸುಬ್ರಹ್ಮಣ್ಯಂ 
  • ಸಿ. ಎಮ್ ಎಸ್ ಸುಬ್ಬುಲಕ್ಷ್ಮಿ 
  • ಡಿ. ಶ್ರೀಮತಿ ಚೈತ್ರ 

ಉತ್ತರ: ಸಿ) ಎಮ್ ಎಸ್ ಸುಬ್ಬುಲಕ್ಷ್ಮಿ 

04. ಈ ಕೆಳಗಿನವುಗಳಲ್ಲಿ “ಚಿಲ್ಕಾ”  ಸರೋವರವು ಯಾವ ರಾಜ್ಯದಲ್ಲಿದೆ.?

  • ಎ. ಅಸ್ಸಾಂ 
  • ಬಿ. ಒಡಿಶಾ 
  • ಸಿ. ಮಣಿಪುರ 
  • ಡಿ. ತ್ರಿಪುರ 

ಉತ್ತರ: ಬಿ) ಒಡಿಶಾ 

05. ವಿಶ್ವ ಪ್ರಸಿದ್ಧ ಬೇಲೂರು ಹಳೇಬೀಡು ದೇವಾಲಯಗಳ ನಿರ್ಮಾಣಕ್ಕೆ ಬಳಸಲಾದ ಶಿಲೆ ಯಾವುದು.?

  • ಎ. ಕಪ್ಪು ಕಲ್ಲು
  • ಬಿ. ಬಿಳುಪು ಕಲ್ಲು 
  • ಸಿ. ಬಳಪದ ಕಲ್ಲು 
  • ಡಿ. ಅಗ್ನಿ ಶಿಲೆಗಳು 

ಉತ್ತರ: ಸಿ) ಬಳಪದ ಕಲ್ಲು 

06. ಈ ಕೆಳಗಿನವರುಗಳಲ್ಲಿ ಶ್ರಾವಣಬೆಳಗೊಳದಲ್ಲಿರುವ ಗೋಮಟೇಶ್ವರ ವಿಗ್ರಹವನ್ನು ಸ್ಥಾಪಿಸಿದವರು ಯಾರು.?

  • ಎ. ಹರಿಹರ 
  • ಬಿ. ಶ್ರೀಕೃಷ್ಣ ದೇವರಾಯ 
  • ಸಿ. ಚಾವುಂಡರಾಯ 
  • ಡಿ. ಒಂದನೇ ನರಸಿಂಹ ಬಲ್ಲಾಳ 

ಉತ್ತರ: ಸಿ) ಚಾವುಂಡರಾಯ 

07. ಶನಿಗ್ರಹದ ಅತಿ ದೊಡ್ಡ ಉಪಗ್ರಹ “ಟೈಟಾನ್” ಅನ್ನು ಕಂಡುಹಿಡಿದ ಡಚ್ ಖಗೋಳಶಾಸ್ತ್ರಜ್ಞಾ  ಯಾರು.?

  • ಎ. ಲಾರ್ಡ್ ಮೌಂಟ್ ಬ್ಯಾಟನ್ 
  • ಬಿ. ಗೆಲಿಲಿಯೋ 
  • ಸಿ. ಅರಿಸ್ಟಾಟಲ್ 
  • ಡಿ. ಕ್ರಿಸ್ಟಿಯಾನ್ ಹ್ಯೂಜೆನ್ಸ್ 

ಉತ್ತರ: ಡಿ) ಕ್ರಿಸ್ಟಿಯಾನ್ ಹ್ಯೂಜೆನ್ಸ್ 

08. “ಗ್ರಾಂಡ್ ಓಲ್ಡ್ ಮ್ಯಾನ್ ಆಫ್ ಇಂಡಿಯಾ” ಎಂದು ಈ ಕೆಳಗಿನವರುಗಳಲ್ಲಿ ಯಾರನ್ನು ಕರೆಯುತ್ತಾರೆ.?

  • ಎ. ರಾಧಾಬಾಯಿ ರಾವ್ 
  • ಬಿ. ದಾಧಾಬಾಯಿ ನವರೋಜಿ
  • ಸಿ. ಸರ್ವಪಲ್ಲಿ ರಾಧಾಕೃಷ್ಣನ್ 
  • ಡಿ. ಮಹಾತ್ಮ ಗಾಂಧೀಜಿ 

ಉತ್ತರ: ಬಿ) ದಾಧಾಬಾಯಿ ನವರೋಜಿ

09. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಇಂಗ್ಲೆಂಡ್ ಗೆ ಸಮುದ್ರಯಾನ ಕೈಗೊಂಡಿದ್ದು ಯಾವಾಗ.?

  • ಎ. 1988
  • ಬಿ. 1888
  • ಸಿ. 1886
  • ಡಿ. 1887

ಉತ್ತರ: ಬಿ) 1888

10. 2021ರ ಗಾಂಧಿ ಶಾಂತಿ ಪ್ರಶಸ್ತಿ ಪಡೆದ ಸಂಸ್ಥೆ ಯಾವುದು.?

  • ಎ. ಯುವ ಬ್ರಿಗೇಡ್ 
  • ಬಿ. ಯುವ ಸಂಸತ್ 
  • ಸಿ. ದಿ ಪ್ರೆಸ್ ಕ್ಲಬ್ ಆಫ್ ಇಂಡಿಯಾ 
  • ಡಿ. ಗೀತಾ ಪ್ರೆಸ್ 

ಉತ್ತರ: ಡಿ) ಗೀತಾ ಪ್ರೆಸ್ 

ಸಂಗ್ರಹ ವರದಿ: ಮುರುಳಿ ಮೆಳೇಕೋಟೆ, ದೊಡ್ಡಬಳ್ಳಾಪುರ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ, ಕಪ್ಪುಪಟ್ಟಿ ಧರಿಸಿ ಬಿಜೆಪಿ ಪ್ರತಿಭಟನೆ; ಆರ್‌.ಅಶೋಕ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ, ಕಪ್ಪುಪಟ್ಟಿ ಧರಿಸಿ ಬಿಜೆಪಿ ಪ್ರತಿಭಟನೆ; ಆರ್‌.ಅಶೋಕ

ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ. ರಾಜ್ಯದಲ್ಲೂ ಸರ್ಕಾರ ಸ್ಲೀಪರ್‌ ಸೆಲ್‌ಗಳನ್ನು ಪತ್ತೆ ಹಚ್ಚಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka)

[ccc_my_favorite_select_button post_id="105683"]
ಸಂಕಷ್ಟದಲ್ಲಿ ನೆರವು: ಸಚಿವ ಸಂತೋಷ್ ಲಾಡ್ ಅವರಿಗೆ ಧನ್ಯವಾದ ಹೇಳಿದ ಪ್ರವಾಸಿಗರು..!

ಸಂಕಷ್ಟದಲ್ಲಿ ನೆರವು: ಸಚಿವ ಸಂತೋಷ್ ಲಾಡ್ ಅವರಿಗೆ ಧನ್ಯವಾದ ಹೇಳಿದ ಪ್ರವಾಸಿಗರು..!

ಉಗ್ರರ ದಾಳಿಯಲ್ಲಿ ಮೃತಪಟ್ಟಿರುವವರ ಗುರುತು ಪತ್ತೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh lad) ಅವರು ಮೃತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ.

[ccc_my_favorite_select_button post_id="105692"]
ಇಬ್ಬರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ

ಇಬ್ಬರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ

ಶ್ರೀನಗರ: ಮಂಗಳವಾರ ಜಮ್ಮು ಕಾಶ್ಮೀರದ ಪಹಲ್ಯಾಮ್‌ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನೆ ಕೆಲವೇ ಗಂಟೆಗಳಲ್ಲಿ ಭದ್ರತಾಪಡೆಗಳು ಇಬ್ಬರು ಉಗ್ರರನ್ನು (terrorists) ಹೊಡೆದುರುಳಿಸಿದ್ದಾರೆ. ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ

[ccc_my_favorite_select_button post_id="105676"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ದೊಡ್ಡಬಳ್ಳಾಪುರ: ಮಧುರೆ ಕೆರೆಯಲ್ಲಿ ಶವ ಪತ್ತೆ..!

ದೊಡ್ಡಬಳ್ಳಾಪುರ: ಮಧುರೆ ಕೆರೆಯಲ್ಲಿ ಶವ ಪತ್ತೆ..!

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಮಧುರೆ ಕೆರೆಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸುಮಾರು 35-40 ವರ್ಷದ ಅಪರಿಚಿತ ಶವ ಇದಾಗಿದ್ದು, ಮೂರು ದಿನಗಳ ಹಿಂದೆ ಕೆರೆಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಇಂದು ಸ್ಥಳೀಯರು ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸ್

[ccc_my_favorite_select_button post_id="105685"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!