ದೊಡ್ಡಬಳ್ಳಾಪುರ: ಸೆ.16ರಂದು ಬೆಸ್ಕಾಂ ಗ್ರಾಹಕರ ಸಂವಾದ ಸಭೆ

ದೊಡ್ಡಬಳ್ಳಾಪುರ, (ಸೆ.15): ನಗರ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಂವಾದ ಸಭೆ ಹಾಗೂ ಸುರಕ್ಷಾ ದಿನವನ್ನು ಸೆಪ್ಟೆಂಬರ್ 16ರಂದು ಆಯೋಜಿಲಾಗಿದೆ.

ವಿದ್ಯುತ್ ಗ್ರಾಹಕರ ಕುಂದು – ಕೊರತೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸೆ.16ರ ಶನಿವಾರ ಮಧ್ಯಾಹ್ನ 3 ಗಂಟೆಗೆ ದೊಡ್ಡಬಳ್ಳಾಪುರ ನಗರ ಉಪವಿಭಾಗದಲ್ಲಿ ಸಭೆಯನ್ನು ಆಯೋಜಿಸಲಾಗಿದೆ ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮಂಜುನಾಥ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ದೊಡ್ಡಬಳ್ಳಾಪುರ ನಗರ ಉಪವಿಭಾಗ ವ್ಯಾಪ್ತಿಗೆ ಬರುವ ಗ್ರಾಹಕರು ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ವಿಷಯವಾಗಿ ತಮ್ಮ ಕುಂದುಕೊರತೆ / ನ್ಯೂನತೆಗಳನ್ನು ಪರಸ್ಪರ ಚರ್ಚಿಸಿ ಸ್ನೇಹ ಪೂರ್ವಕವಾಗಿ ಬಗೆಹರಿಸಿಕೊಳ್ಳಲು, ಇಲಾಖೆ ಆದೇಶದ ಮೇರೆಗೆ ಪ್ರತಿ ತಿಂಗಳ 3ನೇ ಶನಿವಾರದಂದು ಸಭೆಯನ್ನು ನಡೆಸಲಾಗುತ್ತಿದೆ.

ಈ ನಿಟ್ಟಿನಲ್ಲಿ ನಗರ ಉಪವಿಭಾಗದ ವ್ಯಾಪ್ತಿಗೆ ಒಳಪಡುವ ( o&M-1, o&M-2, ,ಬಾಶೆಟ್ಟಿಹಳ್ಳಿ, ಮೆಳೇಕೋಟೆ ಕ್ರಾಸ್ ಶಾಖೆಯ ) ಸಾರ್ವಜನಿಕರು, ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಕುಂದುಕೊರತೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಮನವಿ ಮಾಡಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರ ಪಿಎಲ್‌ಡಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ

ದೊಡ್ಡಬಳ್ಳಾಪುರ ಪಿಎಲ್‌ಡಿ ಬ್ಯಾಂಕ್ ಚುನಾವಣೆ ಫಲಿತಾಂಶ ಪ್ರಕಟ

ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತದ (PLD Bank) ಚುನಾವಣೆಯ ಅಂತಿಮ ಫಲಿತಾಂಶ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕಟವಾಗಿದೆ.

[ccc_my_favorite_select_button post_id="105738"]
ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ: ಸಿಎಂ ಘೋಷಣೆ

ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ: ಸಿಎಂ ಘೋಷಣೆ

ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಘೋಷಿಸಿದರು.

[ccc_my_favorite_select_button post_id="105742"]
ಜಾತಿ-ಧರ್ಮದ ಬಣ್ಣ ಹಚ್ಚದೆ, ಉಗ್ರರನ್ನು ಮಟ್ಟ ಹಾಕಿ; ನಿರ್ಮಲಾನಂದನಾಥ ಸ್ವಾಮೀಜಿ

ಜಾತಿ-ಧರ್ಮದ ಬಣ್ಣ ಹಚ್ಚದೆ, ಉಗ್ರರನ್ನು ಮಟ್ಟ ಹಾಕಿ; ನಿರ್ಮಲಾನಂದನಾಥ ಸ್ವಾಮೀಜಿ

ಆದಿಚುಂಚನಗಿರಿ ಮಠದ ಪೀಠಾಧಿಕಾರಿ ನಿರ್ಮಲಾನಂದನಾಥ ಸ್ವಾಮೀಜಿ (Nirmalanandanath Swamiji), 'ಉಗ್ರರಿಗೆ ಜಾತಿ ಮತ್ತು ಧರ್ಮದ ಬಣ್ಣ ಹಚ್ಚದೇ ಉಗ್ರರನ್ನು ಮಟ್ಟ ಹಾಕಿ'.

[ccc_my_favorite_select_button post_id="105711"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಚಿಕ್ಕಬಳ್ಳಾಪುರ: ಕಲ್ಲು ಕ್ವಾರಿ ಮತ್ತು ಸರ್ಕಾರಿ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಪ್ರತಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ್ದರಿಂದ ಕುಪಿತನಾದ ಕಲ್ಲು ಕ್ವಾರಿ ಮಾಲೀಕ ಸಕಲೇಶಕುಮಾ‌ರ್ ಎಂಬುವರು ಗುಂಡು ಹಾರಿಸಿದ್ದು, ಚಿಕನ್ ರವಿ ಎಂಬುವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ,

[ccc_my_favorite_select_button post_id="105705"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!