ವಿದ್ಯಾರ್ಥಿಗಳಿಗೆ: ಹರಿತಲೇಖನಿ ಪ್ರಶ್ನೋತ್ತರ

01. ಈ ಕೆಳಗಿನವರುಗಳ ಯಾರ ಜನ್ಮ ದಿನದ ಸ್ಮರಣಾರ್ಥ ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಗುತ್ತದೆ.?

  • ಎ. ರಾಮಕೃಷ್ಣ ಪರಮಹಂಸ 
  • ಬಿ. ಸ್ವಾಮಿ ವಿವೇಕಾನಂದ
  • ಸಿ. ಕನಕದಾಸರು
  • ಡಿ. ಭಗತ್ ಸಿಂಗ್ 

ಉತ್ತರ: ಬಿ) ಸ್ವಾಮಿ ವಿವೇಕಾನಂದ 

02. ಇತ್ತೀಚೆಗೆ ನಿಧನರಾದ ನೀಲ್ ಶ್ರೀಹನ್ ಅವರು ಯಾರು.?

  • ಎ. ಲೇಖಕರು 
  • ಬಿ. ಚಲನಚಿತ್ರ ನಟ 
  • ಸಿ. ಸಂಗೀತಗಾರ
  • ಡಿ. ನೃತ್ಯಗಾರ 

ಉತ್ತರ: ಎ) ಲೇಖಕರು

03. 51ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ “ಕಂಟ್ರಿ ಇನ್ ಫೋಕಸ್” ಆಗಿ ಆಯ್ಕೆಯಾದ ದೇಶ ಯಾವುದು.?

  • ಎ. ಬಾಂಗ್ಲಾದೇಶ 
  • ಬಿ. ಬ್ರಿಟನ್ 
  • ಸಿ. ಅಮೇರಿಕಾ 
  • ಡಿ. ಭಾರತ

ಉತ್ತರ: ಎ) ಬಾಂಗ್ಲಾದೇಶ 

04. ಮಹಾತ್ಮ ಗಾಂಧೀಜಿ ಅವರು ಇರ್ವಿನ್ ಒಪ್ಪಂದಕ್ಕೆ ಸಹಿ ಮಾಡಿದ್ದು ಯಾವಾಗ.?

  • ಎ. 1946
  • ಬಿ. 1921
  • ಸಿ. 1932
  • ಡಿ. 1931

ಉತ್ತರ: ಡಿ) 1931

05. ಸರ್ ಎಂ ವಿಶ್ವೇಶ್ವರಯ್ಯ ರವರು ಜನಿಸಿದ್ದು ಯಾವಾಗ.?

  • ಎ. ಸೆಪ್ಟೆಂಬರ್ 15, 1861
  • ಬಿ. ಸೆಪ್ಟೆಂಬರ್ 15, 1961
  • ಸಿ. ಆಗಸ್ಟ್ 15, 1921
  • ಡಿ. ಜನವರಿ 26, 1951

ಉತ್ತರ: ಎ) ಸೆಪ್ಟೆಂಬರ್ 15, 1861

06. ಈ ಕೆಳಗಿನವುಗಳಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಎಲ್ಲಿದೆ.?

  • ಎ. ದಾವಣಗೆರೆ 
  • ಬಿ. ಹುಬ್ಬಳ್ಳಿ 
  • ಸಿ. ಬಿಜಾಪುರ 
  • ಡಿ. ಚಾಮರಾಜನಗರ 

ಉತ್ತರ: ಬಿ) ಹುಬ್ಬಳ್ಳಿ 

07. ಈ ಕೆಳಗಿನವುಗಳಲ್ಲಿ ಮದ್ರಾಸ್ ಪ್ರಾಂತ್ಯ ಸ್ಥಾಪನೆ ಯಾದದ್ದು ಯಾವಾಗ.?

  • ಎ. 1461
  • ಬಿ. 1462
  • ಸಿ. 1561
  • ಡಿ. 1566

ಉತ್ತರ: ಎ) 1461

08. ಕರ್ನಾಟಕದ ಜಲಿಯನ್ ವಾಲಾ ಬಾಗ್ ಎಂಬ ಯಾವ ಸ್ಥಳವನ್ನು ಕರೆಯುತ್ತಾರೆ.?

  • ಎ. ವಿದುರಾಶ್ವತ್ಥ 
  • ಬಿ. ಗೌರಿಬಿದನೂರು 
  • ಸಿ. ಈಸೂರು 
  • ಡಿ. ಮೈಸೂರು 

ಉತ್ತರ: ಎ) ವಿದುರಾಶ್ವತ್ಥ 

09. ಪ್ರಸ್ತುತ ಯಾವ ರಾಷ್ಟ್ರದಲ್ಲಿ ಅತಿ ಹೆಚ್ಚು ಪೋಲಿಯೋ ಪ್ರಕರಣಗಳು ದಾಖಲಾಗಿವೆ.?

  • ಎ. ಭಾರತ
  • ಬಿ. ಬಾಂಗ್ಲಾದೇಶ 
  • ಸಿ. ಪಾಕಿಸ್ತಾನ 
  • ಡಿ. ರಷ್ಯಾ 

ಉತ್ತರ: ಸಿ) ಪಾಕಿಸ್ತಾನ 

10. ಹೋತ್ರಿಯವರು ಯಾವ ವೇದದ ಸ್ತೋತ್ರಗಳನ್ನ ಪಠಿಸುತ್ತಿದ್ದರು.? 

  • ಎ. ಋಗ್ವೇದ 
  • ಬಿ. ಸಾಮವೇದ 
  • ಸಿ. ಯಜುರ್ವೇದ 
  • ಡಿ. ಅಥರ್ವ ವೇದ 

ಉತ್ತರ: ಎ) ಋಗ್ವೇದ 

ಸಂಗ್ರಹ ವರದಿ: ಮುರುಳಿ ಮೆಳೇಕೋಟೆ, ದೊಡ್ಡಬಳ್ಳಾಪುರ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಗ್ರೇಟರ್ ಬೆಂಗಳೂರು; ಟೌನ್ ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ಹೆಚ್.ಡಿ.ದೇವೇಗೌಡರ ತೀವ್ರ ವಿರೋಧ

ಗ್ರೇಟರ್ ಬೆಂಗಳೂರು; ಟೌನ್ ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ಹೆಚ್.ಡಿ.ದೇವೇಗೌಡರ ತೀವ್ರ ವಿರೋಧ

ಟೌನ್ ಶಿಪ್ ನಿರ್ಮಾಣಕ್ಕೆ ರೈತರ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ತೀವ್ರ ವಿರೋಧ

[ccc_my_favorite_select_button post_id="105751"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 2025ರ ಐಪಿಎಲ್ ಪಂದ್ಯದಲ್ಲಿ ಕೊನೆಗೂ ತವರು ನೆಲದಲ್ಲಿ ಉಸಿರು ಗಟ್ಟಿಸಿ, ಅಂತಿಮವಾಗಿ ಗೆದ್ದು ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

[ccc_my_favorite_select_button post_id="105755"]
ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಚಿಕ್ಕಬಳ್ಳಾಪುರ: ಕಲ್ಲು ಕ್ವಾರಿ ಮತ್ತು ಸರ್ಕಾರಿ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಪ್ರತಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ್ದರಿಂದ ಕುಪಿತನಾದ ಕಲ್ಲು ಕ್ವಾರಿ ಮಾಲೀಕ ಸಕಲೇಶಕುಮಾ‌ರ್ ಎಂಬುವರು ಗುಂಡು ಹಾರಿಸಿದ್ದು, ಚಿಕನ್ ರವಿ ಎಂಬುವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ,

[ccc_my_favorite_select_button post_id="105705"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!