ಕಾವೇರಿ ನೀರು ಹಂಚಿಕೆ: ಕೇಂದ್ರ ಜಲ ಶಕ್ತಿ ಸಚಿವರ ಪ್ರತಿಕ್ರಿಯೆ ಸಕಾರಾತ್ಮಕ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಸೆ.21): ಕಾವೇರಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರ ಜತೆ ಸಭೆ ನಡೆಸಿದ್ದೇವೆ. ಸದ್ಯಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು  ಮತ್ತು ಜಲ ಸಂಪನ್ಮೂಲ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು. 

ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರ ಜತೆಗಿನ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. 

ನಮ್ಮ ಸಂಕಷ್ಟದ ಪರಿಸ್ಥಿತಿಯನ್ನು ಕೇಂದ್ರ ಸಚಿವರಿಗೆ ಸಮರ್ಥವಾಗಿ ತಿಳಿಸಿದ್ದೇವೆ. ಅವರ ಸ್ಪಂದನೆ ಸಕಾರಾತ್ಮಕವಾಗಿತ್ತು. ಸುಪ್ರೀಂಕೋರ್ಟ್ ನಲ್ಲೂ ನಮ್ಮ ಮನವಿ ವಿಚಾರಣೆಗೆ ಬರಲಿದೆ. ಸುಪ್ರೀಂಕೋರ್ಟ್ ನಮ್ಮ ಮನವಿಯನ್ನು ಪುರಸ್ಕರಿಸಿ CWMC ಆದೇಶಕ್ಕೆ ತಡೆಯಾಜ್ಞೆ ನೀಡುವ ಭರವಸೆ ಇದೆ. ಹೀಗಾಗಿ ನಾವು ಸುಪ್ರೀಂಕೋರ್ಟ್ ಆದೇಶಕ್ಕಾಗಿ ಕಾಯುತ್ತಿದ್ದೇವೆ. ಬಳಿಕ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ವಿವರಿಸಿದರು. 

ನಾವು ಪ್ರಧಾನಿ ಅವರ ಸಮಯವನ್ನೂ ಕೇಳಿದ್ದೇವೆ. ಸಮಯ ಸಿಕ್ಕರೆ ಭೇಟಿ ಆಗುತ್ತೇವೆ. ನಾಲ್ಕೂ ರಾಜ್ಯದವರನ್ನು ಕರೆಸಿ ಮಾತನಾಡಲು ಮಧ್ಯ ಪ್ರವೇಶಿಸಿ ಎಂದು ಪ್ರಧಾನಿಗೆ ಮನವಿ ಮಾಡುತ್ತೇವೆ. 

ಗೋಷ್ಠಿಯ ಇತರೆ ಹೈಲೈಟ್ಸ್: ನಮಗೆ ಬೆಳೆ ರಕ್ಷಣೆ, ಕುಡಿಯುವ ನೀರು ಮತ್ತು ಕೈಗಾರಿಕೆಗಳಿಗೆ 106 ಟಿಎಂಸಿ ನೀರು ಅಗತ್ಯವಿದೆ . ಆದರೆ ನಮ್ಮ ನಾಲ್ಕೂ ಜಲಾಶಯಗಳಿಂದ ಕೇವಲ 51 ಟಿಎಂಸಿ ನೀರು ಇದೆ ಎನ್ನುವುದನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಸಿದ್ದೇವೆ.

123 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಬಿದ್ದು ಜಲಾಶಯಗಳ ಒಳ ಹರಿವು ಇಲ್ಲವಾಗಿದೆ ಎಂದು ಸಚಿವರ ಗಮನ ಸೆಳೆದಿದ್ದೇವೆ.

ನಮ್ಮ ರೈತರು ಮತ್ತು ನಾನಾ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಬಿಡುವುದಕ್ಕೆ ನಮ್ಮ ಬಳಿ ನೀರೇ ಇಲ್ಲ ಎಂದೂ ಹೇಳಿದ್ದೇವೆ.

ಸುಪ್ರೀಂಕೋರ್ಟ್ ಗೂ ನಮ್ಮ ಸಂಕಷ್ಟದ ಪರಿಸ್ಥಿತಿಯನ್ನು ನಮ್ಮ ಲೀಗಲ್ ತಂಡ ಮನವರಿಕೆ ಮಾಡಿಸಲು ಯತ್ನಿಸುತ್ತಿದೆ.

ನಾಲ್ಕೂ ಜಲಾಶಯಗಳ ಒಳ ಹರಿವು 11 ರಿಂದ 8 ಕ್ಯೂಸೆಕ್ಸ್ ಗೆ ಇಳಿದಿದೆ.


ಗೋಷ್ಠಿಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್, ಕೃಷಿ ಸಚಿವ ಚಲುವರಾಯಸ್ವಾಮಿ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ, ಪ್ರಕಾಶ್ ಹುಕ್ಕೇರಿ, ಸಂಸದ ಡಿ.ಕೆ.ಸುರೇಶ್ ಮುಂತಾದವರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕೆಲ ಖಾಸಗಿ ಚಾನಲ್‌ಗಳಿಗೆ ತೀವ್ರ ನಿರಾಸೆ.. ಜಾತಿ ಸಮೀಕ್ಷೆ ಸಚಿವ ಸಂಪುಟ ಸಭೆಯಲ್ಲಾಗಿದ್ದು ಇಷ್ಟೇ..!

ಕೆಲ ಖಾಸಗಿ ಚಾನಲ್‌ಗಳಿಗೆ ತೀವ್ರ ನಿರಾಸೆ.. ಜಾತಿ ಸಮೀಕ್ಷೆ ಸಚಿವ ಸಂಪುಟ ಸಭೆಯಲ್ಲಾಗಿದ್ದು

ಆ ಜಾತಿ ಹೆಚ್ಚು, ಈ ಜಾತಿ ಕಡಿಮೆ.. ಇಷ್ಟೇನಾ ಇವರ ಜಾತಿ..? ಮುಸ್ಲಿಂ ಸಮಯ ಹೆಚ್ಚು, ಜಾತಿಗಳನ್ನು ಒಡೆಯಲಾಗಿದೆ ಎಂಬಂತೆ ಕಳೆದೊಂದು ವಾರದಿಂದ ಭಜನೆ Harithalekhani

[ccc_my_favorite_select_button post_id="105456"]
ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ: ಬೆಂ.ಗ್ರಾ.ಜಿಲ್ಲೆಗೆ 4ನೇ ಸ್ಥಾನ| Mgnarega

ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ: ಬೆಂ.ಗ್ರಾ.ಜಿಲ್ಲೆಗೆ 4ನೇ ಸ್ಥಾನ| Mgnarega

ದೇವನಹಳ್ಳಿ ತಾಲ್ಲೂಕು ಶೇ 113.48%, ದೊಡ್ಡಬಳ್ಳಾಪುರ l ಶೇ 104.19%, ಹೊಸಕೋಟೆ 139.30% ಮತ್ತು ನೆಲಮಂಗಲ ತಾಲ್ಲೂಕು ಶೇ 91.38% Mgnarega Harithalekhani

[ccc_my_favorite_select_button post_id="105446"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಬರ್ಬರ ಕೊಲೆ

ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಬರ್ಬರ ಕೊಲೆ

ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಯುವತಿಯೋರ್ವಳ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದಿರುವ (Murder) ಘಟನೆ ಚಿತ್ರದುರ್ಗದಲ್ಲಿ.harithalekhani

[ccc_my_favorite_select_button post_id="105392"]
ದೊಡ್ಡಬಳ್ಳಾಪುರ: ಚಾಲಕನ‌ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ದೊಡ್ಡಬಳ್ಳಾಪುರ: ಚಾಲಕನ‌ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಬೆಂಗಳೂರು ನಿಂದ ಹಿಂದೂಪುರ ಮಾರ್ಗವಾಗಿ ಸಂಚರಿಸುತ್ತಿದ್ದ ಖಾಸಗಿ ಬಸ್ ಇದಾಗಿದ್ದು, ಕೆಲ ಪ್ರಯಾಣಿಕರಿಗೆ ಕೈ ಕಾಲು ಮುರಿತ ಸಣ್ಣ ಪುಟ್ಟ. Harithalekhani accident

[ccc_my_favorite_select_button post_id="105419"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!