ಇಸ್ಕಾನ್’ ವಿರುದ್ಧ ಬಿಜೆಪಿ ಸಂಸದೆ ಮನೇಕಾ ಗಾಂಧಿ ಗಂಭೀರ ಆರೋಪ: ಹರೇ ರಾಮ್-ಹರೇ ಕೃಷ್ಣ ಎಂದು ಹೇಳಿ ಕಟುಕರಿಗೆ ಗೋವುಗಳ ಮಾರಾಟ..?

ನವದೆಹಲಿ, (ಸೆ.27): ಮಾಜಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ಸಂಸದರಾದ ಮೇನಕಾ ಗಾಂಧಿ ಅವರು ಇಸ್ಕಾನ್ ಸಂಸ್ಥೆಯ ವಿರುದ್ದ ಮಾಡಿರುವ ಗಂಭೀರ ಆರೋಪ ಭಾರೀ ಸಂಚಲನ ಮೂಡಿಸಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಮೇನಕಾ ಗಾಂಧಿ ಅವರು ಇಸ್ಕಾನ್ ಮೇಲೆ ಗಂಭೀರ ಆರೋಪ ಮಾಡಿರುವ ಹೇಳಿಕೆಯ ವೀಡಿಯೋ ವೈರಲ್ ಆಗಿದೆ. ಇದರಲ್ಲಿ ಮೇನಕಾ ಗಾಂಧಿ, “ಒಂದು ನಿಮಿಷ. ನಾನು ನಿಮಗೆ ಹೇಳಿಬಿಡುತ್ತೇನೆ. ಈ ದೇಶದಲ್ಲಿ ಅತೀ ದೊಡ್ಡ ಮೋಸಗಾರರು ಯಾರಾದರೂ ಇದ್ದರೆ ಅದು ಇಸ್ಕಾನ್. ಇವರು ಗೋ ಶಾಲೆಗಳನ್ನು ನಡೆಸಲು ಸರ್ಕಾರದಿಂದ ಬೇಕಾದ ಸೌಲಭ್ಯ, ದೊಡ್ಡ ದೊಡ್ಡ ಜಮೀನುಗಳು, ಗೋಮಾಳಗಳು ಎಲ್ಲ ವ್ಯವಸ್ಥೆ ಸಿಗುತ್ತವೆ.

ಇತ್ತೀಚೆಗಷ್ಟೇ ನಾನು ಇಸ್ಕಾನ್ ನ ಅನಂತಪುರದ ಗೋ ಶಾಲೆಗೆ ಭೇಟಿ ನೀಡಿದ್ದೆ. ಅಲ್ಲಿ ಒಂದೇ ಒಂದು ಹಸುವೂ ಇರಲಿಲ್ಲ. ಸಂಪೂರ್ಣ ಹೈನುಗಾರಿಕೆ ಯೋಗ್ಯವಾದ ಹಸುವಾಗಲಿ ಇಲ್ಲವೇ ಕರುಗಳಾಲಿ ಇರಲಿಲ್ಲ. ಎಲ್ಲಾ ಕರುಗಳು ಮಾರಾಟವಾಗಿದೆ ಎಂಬುದೇ ಇದರ ಸಾರಾಂಶ. ಬೀದಿ ಬೀದಿಗಳಲ್ಲಿ ಹರೇ ರಾಮ್- ಹರೇ ಕೃಷ್ಣ ಎಂದು ಹೇಳಿಕೊಂಡು ಅಡ್ಡಾಡುವ ಇವರು ಹಾಲಿನಲ್ಲೇ ಅವರ ಜೀವನವಿದೆ ಎಂಬಂತೇ ಹೇಳಿಕೊಳ್ಳುತ್ತಾರೆ.

ಆದರೆ, ಇಸ್ಕಾನ್ ಅವರು  ಕಟುಕರಿಗೆ ಮಾರಿದಷ್ಟು ಗೋವುಗಳನ್ನು ಖಂಡಿತವಾಗಿಯೂ ಬೇರೆ ಯಾರೂ ಕೂಡ ಮಾರಿರಲು ಸಾಧ್ಯವೇ ಇಲ್ಲವೇನೋ?!ಇವರೇ ಹೀಗೆ ಮಾಡಿರುವಾಗ ಬೇರೆಯವರ ಕಥೆಯೇನು? ಎಂದು ಬಿಜೆಪಿ ಸಂಸದೆ ಮೇನಕಾ ಹೇಳಿದ್ದಾರೆ.

ರಾಷ್ಟ್ರೀಯ ಲೋಕ ದಳ (ಆರ್‌ಎಲ್‌ಡಿ) ರಾಷ್ಟ್ರೀಯ ಪ್ರಚಾರ ಉಸ್ತುವಾರಿ ಪ್ರಶಾಂತ್ ಕನೋಜಿಯಾ ಅವರು ತಮ್ಮ ಎಕ್ಸ್ (ಈ‌ಮುಂಚೆ ಟ್ವಿಟರ್ ಎನ್ನಲಾಗುತ್ತಿತ್ತು) ಖಾತೆಯಲ್ಲಿ ಮೇನಕಾ ಗಾಂಧಿ ಹೇಳಿರುವ ಒಂದು ನಿಮಿಷದ ವೀಡಿಯೋ ಹಂಚಿಕೊಂಡಿದ್ದಾರೆ.

ಮೇನಕಾ ಗಾಂಧಿ ಎಲ್ಲಿ ಯಾವಾಗ ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂಬುದು ತಿಳಿದು ಬಂದಿಲ್ಲ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಬಿಜೆಪಿ ಮುಸಲ್ಮಾನರ ವಿರೋಧಿಯಲ್ಲ: ಬಿ.ವೈ.ವಿಜಯೇಂದ್ರ

ಬಿಜೆಪಿ ಮುಸಲ್ಮಾನರ ವಿರೋಧಿಯಲ್ಲ: ಬಿ.ವೈ.ವಿಜಯೇಂದ್ರ

ಹಿಂದೂ- ಮುಸ್ಲಿಮರ ಮಧ್ಯೆ ವೈರತ್ವ ಸೃಷ್ಟಿಸುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ ಎಂದು B.Y.Vijayendra ಆರೋಪಿಸಿದರು. Harithalekhani

[ccc_my_favorite_select_button post_id="105500"]
ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ: ಬೆಂ.ಗ್ರಾ.ಜಿಲ್ಲೆಗೆ 4ನೇ ಸ್ಥಾನ| Mgnarega

ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ: ಬೆಂ.ಗ್ರಾ.ಜಿಲ್ಲೆಗೆ 4ನೇ ಸ್ಥಾನ| Mgnarega

ದೇವನಹಳ್ಳಿ ತಾಲ್ಲೂಕು ಶೇ 113.48%, ದೊಡ್ಡಬಳ್ಳಾಪುರ l ಶೇ 104.19%, ಹೊಸಕೋಟೆ 139.30% ಮತ್ತು ನೆಲಮಂಗಲ ತಾಲ್ಲೂಕು ಶೇ 91.38% Mgnarega Harithalekhani

[ccc_my_favorite_select_button post_id="105446"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ದುಷ್ಕರ್ಮಿಗಳಿಂದ ಹೇಯ ಕೃತ್ಯ.. ದ್ರಾಕ್ಷಿ ತೋಟ ನಾಶ

ದುಷ್ಕರ್ಮಿಗಳಿಂದ ಹೇಯ ಕೃತ್ಯ.. ದ್ರಾಕ್ಷಿ ತೋಟ ನಾಶ

ಚಿಕ್ಕಬಳ್ಳಾಪುರ (Harithalekhani): ಕಟಾವಿಗೆ ಸಿದ್ದವಾಗಿದ್ದ ಫಸಲುಯುಕ್ತ ದ್ರಾಕ್ಷಿ (grape) ತೋಟವನ್ನು ಅಪರಿಚಿತ ದುಷ್ಕರ್ಮಿಗಳು ನಾಶ ಪಡಿಸಿರುವ ಘಟನೆ ತಾಲ್ಲೂಕಿನ ಕೊಂಡೇನಹಳ್ಳಿ- ಕಡಶೀಗನಹಳ್ಳಿ ನಡುವಿನ ದ್ರಾಕ್ಷಿ ತೋಟದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಕೊಂಡೇನಹಳ್ಳಿ ಗ್ರಾಮದ ನಾರಾಯಣಸ್ವಾಮಿ ಎಂಬುವವರಿಗೆ ಕೊಂಡೇನಹಳ್ಳಿ- ಕಡಶೀಗನಹಳ್ಳಿ ಮದ್ಯೆ ಎರಡು ಎಕರೆ

[ccc_my_favorite_select_button post_id="105512"]
ದೊಡ್ಡಬಳ್ಳಾಪುರ: ಹದಗೆಟ್ಟ ರಸ್ತೆ.. ತಪ್ಪಿದ ಅವಘಡ.. ಪ್ರಯಾಣಿಕರು ಪಾರು| KSRTC Video

ದೊಡ್ಡಬಳ್ಳಾಪುರ: ಹದಗೆಟ್ಟ ರಸ್ತೆ.. ತಪ್ಪಿದ ಅವಘಡ.. ಪ್ರಯಾಣಿಕರು ಪಾರು| KSRTC Video

ರಸ್ತೆ ಅವ್ಯವಸ್ಥೆ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ (KSRTC) ರಸ್ತೆ ಬದಿಗೆ ಸಾಗಿರುವ ಘಟನೆ ತಾಲೂಕಿನ ಬೋಕಿಪುರದ ಬಳಿ ನಡೆದಿದೆ. Harithalekhani

[ccc_my_favorite_select_button post_id="105490"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!