ದೊಡ್ಡಬಳ್ಳಾಪುರದಲ್ಲಿ ದೊರಕದ ಯೂರಿಯಾ ರಸಗೊಬ್ಬರ..!: ಸಾಲುಗಟ್ಟಿ ನಿಂತು ಬಸವಳಿದ ರೈತರು

ದೊಡ್ಡಬಳ್ಳಾಪುರ, (ಸೆ.27): ಒಂದು ವಾರದಿಂದ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ರಾಗಿ, ಮುಸುಕಿನಜೋಳದ ಬೆಳೆಗೆ ಹಾಕುವ ಯೂರಿಯಾ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಾಗಿದೆ. 

ನಗರ ಸೇರಿದಂತೆ ತಾಲ್ಲೂಕಿನ ಎಲ್ಲಾ ರಸಗೊಬ್ಬರ ಮಾರಾಟದ ಅಂಗಡಿಗಳಲ್ಲೂ ಯೂರಿಯಾ ರಸಗೊಬ್ಬರ ದಾಸ್ತಾನು ಖಾಲಿಯಾಗಿದೆ. ನಗರದ ಟಿಎಪಿಎಂಸಿಎಸ್ ಮಾರಾಟ ಮಳಿಗೆಯಲ್ಲಿ ಮಾತ್ರ 29 ಟನ್ ದಾಸ್ತಾನು ಇದ್ದು, ಬುಧವಾರ ಬೆಳಗಿನಿಂದಲೆ ನೂರಾರು ಜನ ರೈತರು ಯೂರಿಯಾ ಖರೀದಿಸಲು ಸಾಲುಗಟ್ಟಿ ನಿಂತಿದ್ದಾರೆ. ಒಬ್ಬ ರೈತರಿಗೆ ಒಂದು ಚೀಲ ಮಾತ್ರ ನೀಡಲಾಗುತ್ತಿದೆ.

ಕೃಷಿ ಇಲಾಖೆ ಅಧಿಕಾರಿಗಳ ಮಾಹಿತಿಯಂತೆ ಮಂಗಳೂರಿನಿಂದ ಯೂರಿಯಾ ತುಂಬಿದ ಗೂಡ್ಸ್ ರೈಲು ಬರುವುದು ವಿಳಂಬವಾಗಿರುವುದರಿಂದ ಇನ್ನೂ ನಾಲ್ಕು ದಿನಗಳ ಒಳಗೆ 150 ಟನ್ ಬರಲಿದೆ. ಸದ್ಯಕ್ಕೆ ದಾಸ್ತಾನು ಕೊರತೆ ಉಂಟಾಗಿದೆ. ಈ ಬಗ್ಗೆ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳ ಗಮನಕ್ಕು ತರಲಾಗಿದೆ ಎಂದು ತಿಳಿಸಿದ್ದಾರೆ. 

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ, ಕಪ್ಪುಪಟ್ಟಿ ಧರಿಸಿ ಬಿಜೆಪಿ ಪ್ರತಿಭಟನೆ; ಆರ್‌.ಅಶೋಕ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ, ಕಪ್ಪುಪಟ್ಟಿ ಧರಿಸಿ ಬಿಜೆಪಿ ಪ್ರತಿಭಟನೆ; ಆರ್‌.ಅಶೋಕ

ಬೆಂಗಳೂರು: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ. ರಾಜ್ಯದಲ್ಲೂ ಸರ್ಕಾರ ಸ್ಲೀಪರ್‌ ಸೆಲ್‌ಗಳನ್ನು ಪತ್ತೆ ಹಚ್ಚಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka)

[ccc_my_favorite_select_button post_id="105683"]
ಕನ್ನಡಿಗನ ಮೇಲೆ ಕಮಾಂಡರ್ ಹಲ್ಲೆ ಪ್ರಕರಣ: ನಿಖಿಲ್ ಕುಮಾರಸ್ವಾಮಿ ಹೇಳಿದ್ ಇಷ್ಟು

ಕನ್ನಡಿಗನ ಮೇಲೆ ಕಮಾಂಡರ್ ಹಲ್ಲೆ ಪ್ರಕರಣ: ನಿಖಿಲ್ ಕುಮಾರಸ್ವಾಮಿ ಹೇಳಿದ್ ಇಷ್ಟು

ವಿಕಾಸ್ ಕುಮಾರ್ ಮೇಲೆ ಹಲ್ಲೆ ನಡೆಸಿರುವುದು ಸ್ವೀಕಾರಾರ್ಹವಲ್ಲ ಮತ್ತು ಅದನ್ನು ನಿಸ್ಸಂದೇಹವಾಗಿ ಖಂಡಿಸಬೇಕೆಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="105658"]
ಇಬ್ಬರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ

ಇಬ್ಬರು ಉಗ್ರರ ಹೊಡೆದುರುಳಿಸಿದ ಭಾರತೀಯ ಸೇನೆ

ಶ್ರೀನಗರ: ಮಂಗಳವಾರ ಜಮ್ಮು ಕಾಶ್ಮೀರದ ಪಹಲ್ಯಾಮ್‌ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನೆ ಕೆಲವೇ ಗಂಟೆಗಳಲ್ಲಿ ಭದ್ರತಾಪಡೆಗಳು ಇಬ್ಬರು ಉಗ್ರರನ್ನು (terrorists) ಹೊಡೆದುರುಳಿಸಿದ್ದಾರೆ. ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ

[ccc_my_favorite_select_button post_id="105676"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ದೊಡ್ಡಬಳ್ಳಾಪುರ: ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ..!

50 ವರ್ಷದ ಗೃಹಿಣಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ಮಜರಾಹೊಸಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="105638"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!