ಗಮನಿಸಿ; SSLC ಪಾಸ್‌ ಆದವರಿಗೆ ಇಸ್ರೋದಲ್ಲಿ ಉದ್ಯೋಗ

ಬೆಂಗಳೂರು, (ಡಿ.11); ಇಸ್ರೋದಲ್ಲಿ ಟೆಕ್ನಿಷಿಯನ್-ಬಿ ಹುದ್ದೆ ಖಾಲಿ ಇದೆ. ಅರ್ಜಿ ಪ್ರಕ್ರಿಯೆಯು ಡಿಸೆಂಬರ್ 9 ರಿಂದ ಆರಂಭವಾಗಿದ್ದು ಡಿಸೆಂಬರ್ 31 ಕೊನೆಯ ದಿನ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ isro.gov.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿಗೆ ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಡಿಪ್ಲೊಮಾ ಜೊತೆಗೆ 10ನೇ ತೇರ್ಗಡೆ ಹೊಂದಿರಬೇಕು. ಅರ್ಜಿದಾರರ ವಯಸ್ಸಿನ ಮಿತಿ 18 ರಿಂದ 25 ವರ್ಷಗಳ ನಡುವೆ ಇರಬೇಕು.

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಓದಿ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಸಿಎಂ  ಸಿದ್ದರಾಮಯ್ಯ

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ನುಡಿದರು. ಗ್ಯಾರಂಟಿ ಸಮಿತಿಯಿಂದ ಶಾಸಕರ ಘನತೆಗೆ ದಕ್ಕೆಯಾಗಿದೆ ಎಂಬ ಕುರಿತು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು. ಅಧಿವೇಶನ ಮುಗಿಯುತ್ತಿದ್ದಂತೆ

[ccc_my_favorite_select_button post_id="104074"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
Doddaballapura: KSRTC ಬಸ್ ಅಪಘಾತ ಪ್ರಕರಣ.. ಹೊಸಹಳ್ಳಿ ಠಾಣೆ ಇನ್ಸ್ಪೆಕ್ಟರ್ ಪ್ರಶಂಸನೀಯ ಕಾರ್ಯ..!

Doddaballapura: KSRTC ಬಸ್ ಅಪಘಾತ ಪ್ರಕರಣ.. ಹೊಸಹಳ್ಳಿ ಠಾಣೆ ಇನ್ಸ್ಪೆಕ್ಟರ್ ಪ್ರಶಂಸನೀಯ ಕಾರ್ಯ..!

ದೊಡ್ಡಬಳ್ಳಾಪುರ (Doddaballapura): ನಿನ್ನೆ ಕೆಎಸ್‌ಆರ್‌ಟಿಸಿ (KSRTC) ಬಸ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ವಾಬಸಂದ್ರ ಬಳಿ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಹೊಸಹಳ್ಳಿ

[ccc_my_favorite_select_button post_id="104077"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!