ಶಾಸಕ ಪ್ರದೀಪ್ ಈಶ್ವರ್ ಜನ್ಮದಿನ: ಸಿಎಂ ಆಶೀರ್ವಾದ.., ವಿಶೇಷ ಮನವಿ.!

ಚಿಕ್ಕಬಳ್ಳಾಪುರ, (ಫೆ.08); ಶಾಸಕ ಪ್ರದೀಪ್ ಈಶ್ವರ್ ಅವರು ಇಂದು ತಮ್ಮ 39ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ.

ಈ ಹಿನ್ನಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದು, ಇದೇ ವೇಳೆ ಅನಾಥ ಮಕ್ಕಳಿಗೆ ವಿಶೇಷ ಯೋಜನೆ ರೂಪಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ  ಪ್ರಭಾವಿ ರಾಜಕಾರಣಿ, ಮಾಜಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರನ್ನು ಅಚ್ಚರಿಯ ರೀತಿ ಪರಾಭವಗೊಳಿಸಿ ಶಾಸಕರಾಗಿ ಆಯ್ಕೆಯಾದ ಪೆರೇಸಂದ್ರದ ಪ್ರದೀಪ್‌ ಈಶ್ವರ್‌. ವಾಟ್ಸ್‌ಆಪ್‌ನಲ್ಲೋ, ಫೇಸ್‌ಬುಕ್‌ನಲ್ಲೋ, ಯೂಟ್ಯೂಬ್‌ನಲ್ಲೋ ಅವರ ಮಾತುಗಳ ವಿಡಿಯೋ ಬಂತೆಂದರೆ ಕೂಡಲೇ ಅದನ್ನೊಮ್ಮೆ ನೋಡಿ ಬಿಡೋಣ ಎಂಬ ಸಹಜ ಕುತೂಹಲ ಸೃಷ್ಟಿಸಿಬಿಟ್ಟಿದ್ದಾರೆ.

ಶಾಸಕರಾದ ಬಳಿಕ ಪ್ರದೀಪ್ ಈಶ್ವರ್ ಅವರ ಮೋಟಿವೇಶನ್ ಸ್ಪೀಚ್ ವೈರಲ್ ಆಗಿದೆ. ಇದು ವಿರೋಧ ಪಕ್ಷಗಳು, ಟ್ರೋಲ್ ಪೇಜ್ ಗಳು ಪ್ರದೀಪ್ ಈಶ್ವರ್ ಅವರನ್ನು ಬಹಳಷ್ಟು ಟ್ರೋಲ್ ಮಾಡಿದರು…ಇತ್ತೀಚೆಗೆ ಅವರೇ ಹೇಳಿದಂತೆ ಟ್ರೋಲ್ ಮಾಡಿ ಮಾಡಿ ನನ್ನ ರಾಜ್ಯದ  ಜನರಿಗೆ ಪರಿಚಯ ಮಾಡಿದ್ದೀರಿ ಧನ್ಯವಾದಗಳು ಎಂಬಂತೆ.

ಯಾವ ಮಟ್ಟಕ್ಕೆ ಪ್ರದೀಪ್ ಈಶ್ವರ್ ರಾಜ್ಯದಲ್ಲಿ ಮನೆ ಮಾತಾಗಿದ್ದಾರೆ ಎಂದರೆ, ಕ್ಷೇತ್ರದಲ್ಲಿ ಇದ್ದರೆ ಇಂತಹ ಶಾಸಕ ಇರಬೇಕು ಎಂಬ ಭಾವನೆ ಉಳಿದ ಕ್ಷೇತ್ರಗಳ ಮತದಾರರಲ್ಲೂ ಮೂಡತೊಡಗಿದೆ. ಕಾರಣ ಅವರ ನುಡಿ ಮತ್ತು ನಡೆ. ಹೌದು, ಮಾತೇ ಅವರ ಬಂಡವಾಳ. ಅದಕ್ಕೆ ಪೂರಕ ಅವರ ಧನಾತ್ಮಕ ಚಿಂತನೆ, ಮನಸ್ಥಿತಿ. ಅದು ಅವರ ಮಾತು ಮಾತಿನಲ್ಲೂ ದೃಢವಾಗುತ್ತ ಸಾಗುತ್ತದೆ.

ಅವರ ಮೇಲೆ ಅವರಿಗೇ ಇರುವಂತಹ ಆ ಅದಮ್ಯ ವಿಶ್ವಾಸ ಅದು ಒಮ್ಮೆಲೇ ಬಂದಿರುವಂಥದ್ದಲ್ಲ. ಅವರ ಮಾತುಗಳಲ್ಲೇ ಅದು ವ್ಯಕ್ತವಾಗುತ್ತದೆ. ಪಿಯುಸಿ ಓದಿ, ಪದವಿ ಪೂರ್ಣಗೊಳಿಸಲಾಗದೇ ಇದ್ದರೂ ಹೊಟ್ಟೆಪಾಡಿಗಾಗಿ ಟ್ಯೂಷನ್‌ ವೃತ್ತಿ ಆರಂಭಿಸಿದವರು. ಕಾಲಾನುಕ್ರಮದಲ್ಲಿ ಅದರಲ್ಲಿ ಯಶಸ್ವಿಯಾಗಿ, ಪರಿಶ್ರಮ ನೀಟ್‌ ಅಕಾಡೆಮಿ ಶುರುಮಾಡಿ ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ ಪ್ರದೀಪ್‌.

ಇಂತಹ ಶಾಸಕ ಓದಲ್ಲಿ ಬಂದಲ್ಲಿ ನಾನು ಅನಾಥ, ನಾನು ಅನಾಥ ಎಂದುಕೊಳ್ಳುತ್ತಲೆ…ಇಂದು ತಮ್ಮ ಜನ್ಮದಿನದ ಸಂಭ್ರಮದಲ್ಲಿ ಅನಾಥ ಮಕ್ಕಳಿಗೆ ವಿಶೇಷ ಯೋಜನೆ ರೂಪಿಸಲು ಸಿಎಂಗೆ ಮನವಿ ಸಲ್ಲಿಸುವ ಮೂಲಕ ಮತ್ತೊಮ್ಮೆ ಜನರ ಮನ ಗೆದ್ದಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಬಿಜೆಪಿ ಎಂದರೆ ಬುರುಡೆ‌ ಜನರ ಪಕ್ಷ; ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

ಬಿಜೆಪಿ ಎಂದರೆ ಬುರುಡೆ‌ ಜನರ ಪಕ್ಷ; ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

BJP ಬುರುಡೆಯಲ್ಲಿ ಮೆದುಳು ಇದೆಯೋ ಇಲ್ಲವೋ ಗೊತ್ತಿಲ್ಲ.. ಬುರುಡೆ ಜನರೆಲ್ಲ ಕೂಡಿಕೊಂಡು ಪುಖಾಂನುಪುಂಖವಾಗಿ ಸುಳ್ಳನ್ನೇ ಸತ್ಯವೆಂದು ಬಿಂಬಿಸುವ ಬುರುಡೆ‌ ಪಕ್ಷ ದವರೇ..; Ramalinga Reddy

[ccc_my_favorite_select_button post_id="102354"]
ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆಸಿದರು. ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ. ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ, nikhil kumaraswamy

[ccc_my_favorite_select_button post_id="102348"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮೊದಲ ವರ್ಷದ ಬಿಎಸ್ಪಿ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು. ಮಂಗಳವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.suicide

[ccc_my_favorite_select_button post_id="102335"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!