ಬಾಂಗ್ಲಾದೇಶ ಅರಾಜಕತೆ: ಮೋದಿಗೆ ಧೈರ್ಯ ಇಲ್ಲ ರಾಜೀನಾಮೆ ಕೇಳಿ – ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ

ನವದೆಹಲಿ, (ಆಗಸ್ಟ್.06); ನೆರೆಯ ಬಾಂಗ್ಲಾದೇಶದಲ್ಲಿ ವ್ಯಾಪಕ ಪ್ರತಿಭಟನೆ, ಹಿಂಸಾಚಾರದ ಬೆನ್ನಲ್ಲೇ ಶೇಖ್‌ ಹಸೀನಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ, ಪಲಾಯನ ಮಾಡಿದ ಒಂದು ದಿನದ ಬಳಿಕ ರಾಷ್ಟ್ರಪತಿ ಮೊಹಮ್ಮದ್‌ ಶಹಾಬುದ್ದೀನ್‌ ಸಂಸತ್ತನ್ನು ವಿಸರ್ಜಿಸಿದ್ದಾರೆ.

ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ನಾಗರಿಕ ಸಮಾಜದ ಪ್ರತಿನಿಧಿಗಳು ಮತ್ತು ತಾರತಮ್ಯ ವಿರೋಧಿ ವಿದ್ಯಾರ್ಥಿ ಚಳವಳಿಯ ಮುಖಂಡರೊಂದಿಗೆ ಚರ್ಚೆ ನಡೆಸಿದ ಬಳಿಕ ಸಂಸತ್ತನ್ನು ವಿಸರ್ಜಿಸುವ ನಿರ್ಧಾರವನ್ನು ರಾಷ್ಟ್ರಪತಿ ತೆಗೆದುಕೊಂಡಿದ್ದಾರೆ ಎಂದು ರಾಷ್ಟ್ರಪತಿ ಕಚೇರಿ ಪ್ರಕಟಣೆ ತಿಳಿಸಿದೆ ಎಂದು ಡೈಲಿ ಸ್ಟಾರ್‌ ಪತ್ರಿಕೆ ವರದಿ ಮಾಡಿದೆ.

ಈ ಬೆನ್ನಲ್ಲೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ ನಡೆಸಿದ್ದು, ಬಾಂಗ್ಲಾದೇಶದ ಕುರಿತು ಕನಿಷ್ಠ ಪ್ರತಿಕ್ರಿಯೆ ನೀಡುವಂತೆ ಆಗ್ರಹಿಸಿದ್ದಾರೆ‌.

ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ರಾಜೀನಾಮೆ ಕೇಳಿ ಎಂದು ಒತ್ತಾಯಿಸಿದ್ದಾರೆ.

ಲಡಾಖ್‌ನಲ್ಲಿ ಭಾರತದ 4067 ಚದರ KM ಭೂಮಿ ಚೀನಾ ಆಕ್ರಮಿಸಿದಾಗ ಮೋದಿ ಹೇಡಿಯಂತೆ ಇದ್ದರು. ಮಾಲ್ಡೀವ್ಸ್ ಮುಸ್ಲಿಂ ನಾಯಕರು ಭಾರತೀಯರು ತಮ್ಮ ದೇಶವನ್ನು ತೊರೆಯುವಂತೆ ಕರೆ ನೀಡಿದಾಗ ಮೋದಿ ಬಾಯೇ ಬಿಡಲಿಲ್ಲ.

ಈಗ ಬಾಂಗ್ಲಾ ಪ್ರಧಾನಿಯನ್ನು ಮುಸ್ಲಿಮರು ಬೆನ್ನಟ್ಟುತ್ತಿರುವಾಗ ಮೋದಿ ನಡುಗುತ್ತಿದ್ದಾರೆ. ನೇಪಾಳದ ಬಗ್ಗೆ ಕೇಳಬೇಡಿ. ಮೋದಿಯವರಿಗೆ ರಾಜೀನಾಮೆ ಕೊಡಿ ಎಂದು ಕೇಳಿ ಎಂದಿದ್ದಾರೆ.

ಬಾಂಗ್ಲಾದೇಶದ ಘರ್ಷಣೆ ಬಗ್ಗೆ ಮೋದಿ ಯಾಕೆ ಮೌನವಹಿಸಿದ್ದಾರೆ? ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಕೂಡ ವಾಸ್ತವದ ಬಗ್ಗೆ ಏನನ್ನೂ ಹೇಳಿಲ್ಲ.

ಚೀನಾ, ಪಾಕಿಸ್ತಾನ ಮತ್ತು ಪರೋಕ್ಷವಾಗಿ ಅಮೆರಿಕವು ಬಾಂಗ್ಲಾದಲ್ಲಿ ಹೊಸ ಸರ್ಕಾರ ರಚನೆಗೆ ಬೆಂಬಲ ನೀಡಿದೆ. ಆದರೆ ಭಾರತವು ಒಳ್ಳೆಯದು ಅಥವಾ ಕೆಟ್ಟದು ಎಂದು ಹೇಳುತ್ತಿಲ್ಲ. ಯಾರೂ ಬಂದಿಲ್ಲ ಎನ್ನುವ ರೀತಿಯ ವರ್ತನೆ ಮಾಡುತ್ತಿದೆ? ಹಸೀನಾರನ್ನು ಕೈಬಿಡುವ ಯೋಜನೆ ಮೋದಿ ಮಾಡಬಹುದು ಎಂದಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಇದು ಜಾತಿಗಣತಿಯೋ.. ದ್ವೇಷಗಣತಿಯೋ..?: ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? – ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಇದು ಜಾತಿಗಣತಿಯೋ.. ದ್ವೇಷಗಣತಿಯೋ..?: ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? – ಹೆಚ್.ಡಿ. ಕುಮಾರಸ್ವಾಮಿ

ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ HD Kumaraswamy

[ccc_my_favorite_select_button post_id="105331"]
ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಮನುವಾದಿಗಳು ಇಂದು ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. Cmsiddaramaiah

[ccc_my_favorite_select_button post_id="105290"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
Doddaballapura: ಈಜಲು ಹೋಗಿದ್ದ ಯುವಕ ಸಾವು..!

Doddaballapura: ಈಜಲು ಹೋಗಿದ್ದ ಯುವಕ ಸಾವು..!

ಬಿಸಿಲಿನ ಬೇಗೆ ನೀಗಿಸಿಕೊಳ್ಳಲು ಚಿಕರಾಯಪ್ಪನಹಳ್ಳಿ ಕೆರೆ ಸಮೀಪದ ಸುಮಾರು 15 ಅಡಿಯಷ್ಟು ಆಳದ ನೀರಿದ್ದ ಬಾವಿಯಲ್ಲಿ ಈಜಾಡಲು Doddaballapura

[ccc_my_favorite_select_button post_id="105281"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!