ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ: ರಕ್ಷಣೆಗೆ ಮುಂದಾಗುವಂತೆ ಹಿಂದೂಪರ ಸಂಘಟನೆಗಳ ಆಗ್ರಹ

ದೊಡ್ಡಬಳ್ಳಾಪುರ, (ಆಗಸ್ಟ್.13); ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾತ್ಮಕ ಅಕ್ರಮಣವನ್ನು ನಿಲ್ಲಿಸಿ, ಹಿಂದೂಗಳಿಗೆ ರಕ್ಷಣೆ ನೀಡಿ ಹಾಗೂ ಸಂತ್ರಸ್ಥರ ನೆರವಿಗೆ ವಿಶ್ವಸಂಸ್ಥೆ ಧಾವಿಸಲಿ ಎಂದು ಹಿಂದೂ ಹಿತರಕ್ಷಣಾ ಸಮಿತಿಯ ಮುಖಂಡ ಕೆ.ಎಂ.ಹನುಮಂತರಾಯಪ್ಪ ಒತ್ತಾಯಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಹಿಂದೂ ಹಿತರಕ್ಷಣಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಆಕ್ರಮಣವನ್ನು ತಡೆಯುವ ನಿಟ್ಟಿನಲ್ಲಿ  ವಿಶ್ವಸಂಸ್ಥೆ ಮುಂದಾಗಬೇಕಿದೆ. ಹಾಗೂ ಭಾರತ ದೇಶದ ರಾಷ್ಟ್ರಪತಿಗಳು ಹಾಗೂ ಪ್ರಧಾನ ಮಂತ್ರಿಗಳು ಬಾಂಗ್ಲಾದೇಶದ ಹಿಂದುಗಳ ನೆರವಿಗೆ ನಿಲ್ಲಬೇಕಿದೆ ಎಂದರು.

ಕೇವಲ 3-4 ದೇಶಗಳಲ್ಲಿ ಮಾತ್ರ ಉಳಿದಿರುವ ಹಿಂದುಗಳನ್ನು ರಕ್ಷಿಸುವ ಹೊಣೆ ಎಲ್ಲರ ಮೇಲಿದೆ ಬಾಂಗ್ಲಾದೇಶದಲ್ಲಿ ಹಿಂದುಗಳು ಅಲ್ಪಸಂಖ್ಯಾತರಾಗಿದ್ದಾರೆ  ಅವರ ಮೇಲೆ ಹಿಂಸಾತ್ಮಕ ಕೃತ್ಯಗಳು ನಿರಂತರವಾಗಿ ನಡೆಯುತ್ತಿದ್ದು ಈ ಕುರಿತು ಜವಾಬ್ದಾರಿಯುತ ಇಲಾಖೆಗಳು ಮಾತನಾಡಬೇಕಿದೆ. ವಿಶ್ವಸಂಸ್ಥೆ ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ತಡೆಯುವಂತೆ ಹಿಂದು ಹಿತರಕ್ಷಣ ಸಮಿತಿ ಒತ್ತಾಯಿಸುತ್ತದೆ ಎಂದರು.

ಸಮಿತಿಯ ಮುಖಂಡ ನರೇಶ್ ರೆಡ್ಡಿ ಮಾತನಾಡಿ, ನಮ್ಮ  ಪಕ್ಕದ ನೆರೆಯ ಬಾಂಗ್ಲಾದೇಶವು ತೀವ್ರ ಹಿಂಸಾಚಾರದಿಂದ ಬಳಲುತ್ತಿದೆ. ಬಾಂಗ್ಲಾದೇಶದ ಚುನಾಯಿತ ಪ್ರಧಾನಿ  ದೇಶವನ್ನು ತೊರೆದ ನಂತರ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ. 

ಈ ಗೊಂದಲಮಯ ಪರಿಸ್ಥಿತಿಯಲ್ಲಿ ಅಲ್ಲಿನ ಹಿಂದೂ ಧಾರ್ಮಿಕ ಕೇಂದ್ರಗಳು, ಹಿಂದೂ ವ್ಯಾಪಾರ ಸಂಸ್ಥೆಗಳು, ಮತ್ತು ಹಿಂದೂ ಮನೆಗಳನ್ನು ಗುರಿಯಾಗಿಸಿಕೊಂಡು ತೀವ್ರ ರೀತಿಯ ಧಾಳಿ ನಡೆಯುತ್ತಿದೆ. ಬಾಂಗ್ಲಾದೇಶದಾದ್ಯಂತ ಪ್ರತಿ ಜಿಲ್ಲೆಯಲ್ಲೂ ಹಿಂದೂ ರುದ್ರ ಭೂಮಿಗಳು, ನೂರಾರು ಮಠ ಮಂದಿರಗಳು ಭಾರಿ ಪ್ರಮಾಣದಲ್ಲಿ ಹಾನಿಯಾಗಿದೆ. 

ಕಾಲಕಾಲಕ್ಕೆ ಸಂಭವಿಸುವ ಇಂತಹ ಗಲಭೆಗಳ ಪರಿಣಾಮ ವಿಭಜನೆಯ ಸಮಯದಲ್ಲಿ ಬಾಂಗ್ಲಾದೇಶದಲ್ಲಿ ಶೇಕಡಾ 28ರಷ್ಟಿದ್ದ  ಹಿಂದೂಗಳು ಈಗ ಶೇಕಡಾ 8ಕ್ಕೆ ಬಂದು ಇಳಿದಿದ್ದಾರೆ. ಹೀಗಾಗಿ ಬಾಂಗ್ಲಾದೇಶದಲ್ಲಿರುವ  ಹಿಂದೂಗಳ ಸಂರಕ್ಷಣೆಗೆ ಭಾರತ ಸರ್ಕಾರ ಮಧ್ಯ ಪ್ರವೇಶಿಸಬೇಕೆಂದು ಸಮಿತಿಯು ಮನವಿ ಮಾಡುತ್ತದೆ. 

ಗೌರವಾನ್ವಿತ ರಾಷ್ಟ್ರಪತಿಯವರಿಗೆ ಹಿಂದೂ ಹಿತರಕ್ಷಣಾ ಸಮಿತಿಯ ಮೂಲಕ ಆಗ್ರಹ ಪಡಿಸಲಾಗುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಹಿಂದೂ ಮುಖಂಡರಾದ ಭಾಸ್ಕರ್ ಭಗತ್, ರವಿಕುಮಾರ್, ಮುದ್ದಪ್ಪ, ನಾಗೇಶ್, ವೆಂಕಟರಾಜು, ನರಸಿಂಹಮೂರ್ತಿ, ಡಾ. ನಾರಾಯಣ, ಶ್ರೀನಿವಾಸ್ ಗುರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಬೇಸರ

ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಬೇಸರ

ರಾಜಕೀಯ ಅಸೂಯೆಯಿಂದ ರಾಜ್ಯ ಕಾಂಗ್ರೆಸ್ ಸರಕಾರ ಹೆಜ್ಜೆ ಹೆಜ್ಜೆಗೂ ನನಗೆ ಅಡ್ಡಿಪಡಿಸುತ್ತಿದೆ ಎಂದು ಕೇಂದ್ರ ಸಚಿವ H.D.Kumaraswamy

[ccc_my_favorite_select_button post_id="105039"]
KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

KSDL; ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (KSDL) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54

[ccc_my_favorite_select_button post_id="105006"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

Doddaballapura: ದೇವಾಲಯದ ಬಳಿ ಇಸ್ಪೀಟ್ ಜೂಜಾಟ.. ಪೊಲೀಸರ ದಾಳಿ

ದೊಡ್ಡಬಳ್ಳಾಪುರ (Doddaballapura): ದೇವಾಲಯದ ಮುಂಭಾಗ ಜೂಜಾಟದಲ್ಲಿ ತೊಡಗಿದ್ದವರ ಮೇಲೆ ದಾಳಿ ನಡೆಸಿರುವ ದೊಡ್ಡಬೆಳವಂಗಲ ಪೊಲೀಸರು 8 ಆರೋಪಿಗಳನ್ನು ಬಂಧಿಸಿದ್ದಾರೆ.

[ccc_my_favorite_select_button post_id="105020"]
ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಡಿವೈಡರ್‌ಗೆ ಡಿಕ್ಕಿ.. 15 ಬಾರಿ ನಿರಂತರವಾಗಿ ಉರುಳಿ ಬಿದ್ದ ಕಾರು..!| Video

ಕಾರು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು 15 ಬಾರಿ ನಿರಂತರವಾಗಿ ಉರುಳಿ ಬಿದ್ದಿರುವುದು ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬಂದಿದೆ. Video

[ccc_my_favorite_select_button post_id="104851"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!