ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು; ಸಿಎಂ ನಾಯ್ಡು ಹೇಳಿದ್ ಏನು ನೋಡಿ

ಅಮರಾವತಿ, (ಸೆ.20); ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿತ್ತು. ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ. ಹಿಂದಿನ ವೈಎಸ್ ಆರ್ ಕಾಂಗ್ರೆಸ್ ಸರಕಾರದ ಅವಧಿಯಲ್ಲೇ ಈ ಪ್ರಮಾದ ನಡೆದಿದೆ ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರ ಬಾಬು ನಾಯ್ಡು ಗಂಭೀರ ಆರೋಪ ಮಾಡಿದ್ದಾರೆ.

ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸರಕಾರವಿದ್ದಾಗಲೇ ತಿರುಪತಿ ಲಡ್ಡು ಪ್ರಸಾದ ತಯಾರಿಸಲು ಹಸುವಿನ ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಿದ ತೈಲ ಬಳಸಲಾಗುತ್ತಿತ್ತು. ಕಳಪೆ ಗುಣಮಟ್ಟದ ವಸ್ತುಗಳಿಂದ ಲಡ್ಡು ಪ್ರಸಾದ ತಯಾರಿಸಲಾಗುತ್ತಿತ್ತು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ; Breaking news; ದೊಡ್ಡಬಳ್ಳಾಪುರ BEO ವಿರುದ್ಧ ಶಿಸ್ತುಕ್ರಮಕ್ಕೆ CEO ಶಿಫಾರಸ್ಸು..!

ಈಗ ಹಸುವಿನ ಶುದ್ಧ ತುಪ್ಪದಲ್ಲೇ ಲಡ್ಡು ಪ್ರಸಾದ ತಯಾರಿಸಲಾಗುತ್ತಿದೆ, ದೇವಾಲ ಯವನ್ನು ಸಮಗ್ರವಾಗಿ ಶುದ್ದೀಕರಿಸಲಾ ಗಿದೆ, ಪ್ರಸಾದದ ಗುಣಮಟ್ಟದಲ್ಲೂ ಸುಧಾರಣೆ ತರಲಾಗಿದೆ ಎಂದು ನಾಯ್ಡು ಹೇಳಿದ್ದಾರೆ.

ಈ ವಿಚಾರವಾಗಿ ಆಂಧ್ರಪ್ರದೇಶ ಮಾಹಿತಿ ತಂತ್ರಜ್ಞಾನ ಸಚಿವ ನಾರಾ ಲೋಕೇಶ್, ಮಾಜಿ ಸಿಎಂ ವೈ.ಎಸ್.ಜಗನ್ ಮೋಹನ್ ರೆಡ್ಡಿ ಗುರಿಯಾಗಿಸಿ ಎಕ್ಸ್’ನಲ್ಲಿ ವಾಗ್ದಾಳಿ ನಡೆಸಿದ್ದಾರೆ. ವೈಎಸ್‌ಆರ್‌ಸಿಪಿ ಸರಕಾರ ಭಕ್ತರ ಧಾರ್ಮಿಕ ಭಾವನೆಗೆ ಸ್ವಲ್ಪವೂ ಗೌರವ ಕೊಡಲಿಲ್ಲ. ದೇವರ ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಸಿದ್ದ ವಿಚಾರ ಆಘಾತಕಾರಿ. ಜಗನ್ ಮತ್ತು ವೈಎಸ್‌ಆರ್ಪಿ ಪಕ್ಷಕ್ಕೆ ನಾಚಿಕೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಬಿಐ ತನಿಖೆ ಆಗಲಿ: ಸಿಎಂ ಆರೋಪದಲ್ಲಿ ರಾಜಕೀಯ ಇಲ್ಲದಿದ್ದರೆ ಉನ್ನತ ಮಟ್ಟದ ಸಮಿತಿ ರಚಿಸಿ ತನಿಖೆ ನಡೆಸಬೇಕು ಅಥವಾ ಪ್ರಕರಣ ಸಿಬಿಐಗೆ ನೀಡಿ. ಸಿಎಂ ಆರೋ ಪದಿಂದ ಕೋಟ್ಯಾಂತರ ಭಕ್ತರ ನಂಬಿಕೆ ಕುಸಿದು ಬಿದ್ದಿದೆ ಎಂದು ಆಂಧ್ರ ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷೆ ವೈ.ಎಸ್.ಶರ್ಮಿಳಾ ಕಿಡಿಕಾರಿದ್ದಾರೆ.

ರಾಜಕೀಯ

ಚನ್ನಪಟ್ಟಣ ಟಿಕೆಟ್ ಮಹತ್ವದ ಬೆಳವಣಿಗೆ ನಡೆಯಲಿದೆ: ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ ಟಿಕೆಟ್ ಮಹತ್ವದ ಬೆಳವಣಿಗೆ ನಡೆಯಲಿದೆ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಉಪಚುನಾವಣೆಗೆ ಈಗಾಗಲೇ ಶಿಗ್ಗಾಂವಿ ಮತ್ತು ಸಂಡೂರು ಟಿಕೆಟ್ ಘೋಷಣೆ ಆಗಿದೆ..ಆದರೆ ಚನ್ನಪಟ್ಟಣ ವಿಚಾರದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ..ಕೊನೆ ಹಂತದಲ್ಲಿ ಏನ್ ಆಗುತ್ತೆ ಅನ್ನೋ ಕುತೂಹಲ ಎಲ್ಲಿರಿಗೂ ಇದೆ ಎಂದು ತಿಳಿಸಿದರು. ಚನ್ನಪಟ್ಟಣದಲ್ಲಿ ನಮ್ಮದೇ

[ccc_my_favorite_select_button post_id="94693"]
Doddaballapura: ಕೋಡಿ ಬಿದ್ದ ಗೌಡನಕೆರೆ..!| Video

Doddaballapura: ಕೋಡಿ ಬಿದ್ದ ಗೌಡನಕೆರೆ..!| Video

ದೊಡ್ಡಬಳ್ಳಾಪುರ: ತಾಲ್ಲೂಕಿನ ಪಂಚಗಿರಿ ಶ್ರೇಣಿಗಳಲ್ಲಿ ಒಂದಾದ ಚನ್ನರಾಯಸ್ವಾಮಿ ಬೆಟ್ಟದ ತಪ್ಪಲಿನ ಗೌಡನಕೆರೆ ಸೋಮವಾರ ರಾತ್ರಿ ಸುರಿದ ಮಳೆಗೆ ಕೋಡಿ ಬಿದ್ದಿದೆ. doddaballapura rain ಈ ಕೆರೆಗೆ ಹೆಚ್ಚಿನ ನೀರು ಹರಿದು ಬರುವುದೇ ಬೆಟ್ಟದ ಮೇಲೆ

[ccc_my_favorite_select_button post_id="94701"]
ಅರುಣ್ ಶಬರಿಮಲೆ ಮುಖ್ಯ ಅರ್ಚಕ

ಅರುಣ್ ಶಬರಿಮಲೆ ಮುಖ್ಯ ಅರ್ಚಕ

ಪತ್ತನಂತಿಟ್ಟ: ಅರುಣ ಕುಮಾರ ನಂಬೂದಿರಿ ಅವರು ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಮುಖ್ಯ ಅರ್ಚಕರಾಗಿ ನೇಮಕವಾಗಿದ್ದಾರೆ. ಅರ್ಚಕರ ನೇಮಕಕ್ಕಾಗಿ ಉಷಾ ಪೂಜೆಯ ನಂತರ, ಬೆಳಿಗ್ಗೆ 7.30ರ ಸುಮಾರಿಗೆ ಸಾಂಪ್ರದಾಯಿಕ ಡ್ರಾ ಮೂಲಕ ಆಯ್ಕೆ

[ccc_my_favorite_select_button post_id="94370"]
ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್ ಕ್ರೀಡಾ ಶಾಲೆ ಸ್ಥಾಪನೆ: ಸಚಿವ ಸತೀಶ್ ಜಾರಕಿಹೊಳಿ

ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್

ಬೆಳಗಾವಿ, (ಸೆ.9): ರೊವಾಂಡಾ ದೇಶದಲ್ಲಿ ಕೃಷಿ, ಆರೋಗ್ಯ, ಶಿಕ್ಷಣ, ಗಣಿಗಾರಿಕೆ, ಇಂಧನ ಹಾಗೂ ಮೂಲಸೌಕರ್ಯಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಕೈಗಾರಿಕೋದ್ಯಮಿಗಳು ಮತ್ತು ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತಹ ಉದ್ಯಮಸ್ನೇಹಿ ವಾತಾವರಣ ಹೊಂದಿದ್ದು, ಇಲ್ಲಿನ ಹೂಡಿಕೆದಾರರಿಗೆ ಮುಕ್ತ ಸ್ವಾಗತವಿದೆ ಎಂದು ಪೂರ್ವ

[ccc_my_favorite_select_button post_id="89581"]

ಕ್ರೀಡೆ

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಗರದ ದೇವರಾಜ ಅರಸು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಯೋಗ ಪಂದ್ಯಾವಳಿಯ ಸಮಾರೋಪ ಸಮಾರಂಭ

[ccc_my_favorite_select_button post_id="94463"]
News update: ಅಣ್ಣ ತಂಗಿಯ ಮೃತ ದೇಹಗಳು ಪತ್ತೆ.. ಮುಗಿಲು ಮುಟ್ಟಿದ ಹೆತ್ತಮ್ಮನ ರೋಧನೆ

News update: ಅಣ್ಣ ತಂಗಿಯ ಮೃತ ದೇಹಗಳು ಪತ್ತೆ.. ಮುಗಿಲು ಮುಟ್ಟಿದ ಹೆತ್ತಮ್ಮನ

ಬೆಂಗಳೂರು: ನೀರು ತರಲು ಹೋಗಿದ್ದ ವೇಳೆ ಆಯತಪ್ಪಿ ಕೆಂಗೇರಿ (Kengeri) ಕೆರೆಗೆ ಬಿದ್ದು ನಾಪತ್ತೆಯಾಗಿದ್ದ ಅಣ್ಣ-ತಂಗಿಯ ಮೃತದೇಹಗಳು ಪತ್ತೆಯಾಗಿವೆ. ಮೊದಲಿಗೆ ಅಣ್ಣ ಜಾನ್ಸನ್ ಮೃತದೇಹ ಸಿಕ್ಕಿದೆ. ಇದೀಗ ಮಹಾಲಕ್ಷ್ಮೀ ಮೃತದೇಹ ಪತ್ತೆಯಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸೋಮವಾರ ಸಂಜೆ 6 ಗಂಟೆ

[ccc_my_favorite_select_button post_id="94698"]
ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಕನಕಪುರ: ಮದುವೆಗೆ ಹೊರಟ್ಟಿದ್ದ ಖಾಸಗಿ ಬಸ್ಸೋಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವಘಟನೆ ತಾಲೂಕಿನ ಸಂಗಮದ ಮಡಿವಾಳ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. ತಗಡೇಗೌಡನದೊಡ್ಡಿ ಗ್ರಾಮದ ವಧು

[ccc_my_favorite_select_button post_id="94562"]

ಆರೋಗ್ಯ

ಸಿನಿಮಾ

ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್ ಪರ ವಕೀಲರು

ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್ ಪರ ವಕೀಲರು

ಬೆಂಗಳೂರು: ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಜಾಮೀನು ನೀಡಲು ಬೆಂಗಳೂರಿನ 57ನೇ ಸಿಸಿ ಹೆಚ್ ನ್ಯಾಯಾಲಯ ನಿರಾಕರಿಸಿದ ಹಿನ್ನಲೆಯಲ್ಲಿ ನಟ ದರ್ಶನ್ ಪರವಾಗಿ

[ccc_my_favorite_select_button post_id="94198"]
error: Content is protected !!