ಹರಿತಲೇಖನಿ ದಿನಕ್ಕೊಂದು ಕಥೆ: ಗೂಢಾಚಾರನ ಸಂಚು

ಚಂದ್ರಪುರ ಎಂಬ ರಾಜ್ಯವನ್ನು ಧರ್ಮಪಾಲನೆಂಬ ರಾಜನು ಆಳುತ್ತಿದ್ದ. ಒಂದು ಸಲ ರಾಜಸಭೆಗೆ ಸಂಗೀತ ವಿದ್ವಾಂಸ ಬಂದ. ಅವನ ಹೆಸರು ಶೌಚಮಿತ್ರ. ತಾನು ವಿವಿಧ ಸಂಗೀತವನ್ನು ನುಡಿಸುವುದರೊಂದಿಗೆ ಸಂಗೀತ ವಾದ್ಯಗಳನ್ನು ಸಂಶೋಧಿಸಿದ್ದೇನೆ, ಇದೀಗ ಹೊಸದಾಗಿ ಆವಿಷ್ಕರಿಸಿರುವ ವಾದ್ಯವನ್ನು ಮಹಾರಾಜರೇ ಮೊದಲು ನುಡಿಸಬೇಕೆಂಬುದು ನನ್ನ ಆಸೆ.’ ಎಂದು ಹೇಳಿ ಆ ವಾದ್ಯವನ್ನು ಮಹಾರಾಜರಿಗೆ ನೀಡಿದ.

ಕಲೆಗೆ ಬೆಲೆ ನೀಡುತ್ತಿದ್ದ ರಾಜ ಸಂತಸಗೊಂಡು ಲಗುಬಗೆಯಿಂದ ಸಿಂಹಾಸನದಿಂದ ಇಳಿದುಬಂದು ಕಲಾವಿದನ ಸಂಗೀತದ ವಾದ್ಯವನ್ನು ಪಡೆದು ಆತುರದಿಂದ ಅದನ್ನು ತನ್ನ ಬಾಯಿಗೆ ಇಟ್ಟು ನುಡಿಸಲು ಮುಂದಾದ. ಅಷ್ಟರಲ್ಲಿ… ಮಂತ್ರಿ ಸುಮಂತಿ ಮಹಾರಾಜನನ್ನು ಆ ಸಂಗೀತದ ವಾದ್ಯವನ್ನು ನುಡಿಸದಂತೆ ತಡೆದ. ಮಹಾರಾಜನು ಆಕಸ್ಮಿಕ ಘಟನೆಯಿಂದ ಅವಮಾನಿತರಾಗಿ ಮಂತ್ರಿಯ ಮೇಲೆ ರೇಗಿದ.

ಮಂತ್ರಿಯು, “ಪ್ರಭುಗಳು ದಯವಿಟ್ಟು ಮನ್ನಿಸಬೇಕು. ನನಗೆ ಈ ಹೊಸ ಬಗೆಯ ಸಂಗೀತದ ಸಾಧನದ ಮೇಲೆ ಅನುಮಾನ ಮೂಡಿದೆ’ ಎಂದ. ಆ ಹೊಸ ಸಂಗೀತ ವಾದ್ಯದ ತುದಿಯಲ್ಲಿ ಬಿಳಿಯ ಪಧಾರ್ಥವನ್ನು ಲೇಪಿಸಲಾಗಿತ್ತು. ಆದರೆ ಅವನ ಸಂಗ್ರಹದಲ್ಲಿದ್ದ ಇತರೆ ಸಂಗೀತದ ವಾದ್ಯಗಳಿಗೆ ಯಾವ ಬಿಳಿಯ ಪದಾರ್ಥದ ಲೇಪನವಿರಲಿಲ್ಲ! ಅವುಗಳ ತುಲನೆ ಮಾಡುತ್ತಿದ್ದ ಮಂತ್ರಿಯನ್ನು ಕಂಡು ಶೌಚಮಿತ್ರನು ಗಡಗಡ ನಡುಗಿದ.

ಮಂತ್ರಿ ಆ ಸಂಗೀತದ ವಾದ್ಯವನ್ನು ಪರೀಕ್ಷಿಸಲು ರಾಜವೈದ್ಯರಿಗೆ ನೀಡಿದ. ಅದನ್ನು ಪರೀಕ್ಷಿಸಿದ ರಾಜವೈದ್ಯರು ಮಹಾರಾಜರತ್ತ ಮುಖ ಮಾಡಿ, “ಪ್ರಭುಗಳೇ ಸಂಗೀತ ವಾದ್ಯದ ತುದಿಯಲ್ಲಿ ಲೇಪಿಸಿದ್ದ ಬಿಳಿಯ ಪದಾರ್ಥವು ವಿಷದಿಂದ ಕೂಡಿದೆ. ಅದನ್ನು ಬಾಯಿಯಿಂದ ನುಡಿಸಿದವರು ಕೆಲವೇ ನಿಮಿಷಗಳಲ್ಲಿ ಅಸುನೀಗುತ್ತಾರೆ!’ ಎಂದುಬಿಟ್ಟರು.

ರಾಜ ಆ ಕಲಾವಿದನನ್ನು ಬಂಧಿಸಲು ಆಜ್ಞಾಪಿಸಿದ. ಅವನನ್ನು ತೀವ್ರ ವಿಚಾರಣೆಗೊಳಪಡಿಸಿದಾಗ ನಿಜಸಂಗತಿ ಬಯಲಾಯಿತು. ಅವನು ಶತ್ರುರಾಜ್ಯದ ಗೂಢಾಚಾರನೆಂದು ತಿಳಿದುಬಂದಿತು. ಸಮಯಪ್ರಜ್ಞೆಯಿಂದ ತನ್ನ ಜೀವ ಉಳಿಸಿದ ಮಂತ್ರಿಯನ್ನು ರಾಜ ಆಲಂಗಿಸಿಕೊಂಡನು.

ಕೃಪೆ: ರಾಜಕುಮಾರ ಭೀ. ವಗ್ಯಾನವರ

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

ವಿವಿಧ ಇಲಾಖೆಯ ಅಧಿಕಾರಿಗಳು ದೊಡ್ಡಬಳ್ಳಾಪುರ ತಾಲೂಕಿನ 13 ಗ್ರಾಪಂಗಳಿಗೆ ಭೇಟಿನೀಡಿ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ. Ceo

[ccc_my_favorite_select_button post_id="102329"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮೊದಲ ವರ್ಷದ ಬಿಎಸ್ಪಿ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು. ಮಂಗಳವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.suicide

[ccc_my_favorite_select_button post_id="102335"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!