Doddaballapura; ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಬಳಿ ಪ್ರತಿಭಟನೆ..!

Channel Gowda
Hukukudi trust

ದೊಡ್ಡಬಳ್ಳಾಪುರ: ವಸತಿ ವಂಚಿತರಿಗೆ ನಿವೇಶನ ನೀಡಬೇಕು.ಬಾಶೆಟ್ಟಿಹಳ್ಳಿ ಪಟ್ಟಣಪಂಚಾಯಿತಿಯಲ್ಲಿ ವೈಜ್ಞಾನಿಕ ವಾರ್ಡ್ಗಳ ವಿಂಗಡಣೆ ಮಾಡಬೇಕು, ಖಾಸಗಿ ಒಡೆತನದಲ್ಲಿ ಕಾರ್ಯ ನಿರ್ವಹಿಸಿತ್ತಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಪಂಚಾಯತಿಯ ಅಧೀನಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ದಲಿತರ ಹಾಗೂ ಪ್ರಗತಿಪರ ಒಕ್ಕೂಟದಿಂದ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

hulukudi maharathotsava
Aravind, BLN Swamy, Lingapura

ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಬಡವರಿಗೆ ದಲಿತರಿಗೆ ಆಸ್ತಿ ಮತ್ತು ನೀರಿನ ತೆರಿಗೆಯನ್ನು ಕಡಿತ ಮಡುವುದು, ವರದನಹಳ್ಳಿ ಗ್ರಾಮದ ಸರ್ಕಾರಿ ಓಣಿ ಜಾಗ ಮುಖ್ಯ ರಸ್ತೆ ಒತ್ತುವರಿ ತೆರವು ಹಾಗೂ ಶೇಖರಿಸುತ್ತಿರುವ ಘನ ತ್ಯಾಜ್ಯ ಕಸವನ್ನು ಈ ಕೂಡಲೇ ಸಂಸ್ಕರಣ ಘಟಕಕ್ಕೆ ವರ್ಗಾಯಿಸಬೇಕು,‌ ಎಳ್ಳುಪುರದ,ಬಾಶೆಟ್ಟಹಳ್ಳಿ ಗ್ರಾಮದ ಬಡಾವಣೆಗಳಲ್ಲಿನ ಮೀಸಲು ಉದ್ಯಾನವನ ಮತ್ತು ಬಯಲು ಪ್ರದೇಶ ಜಾಗವನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ಖಾತೆ ಮಾಡಿರುವುದನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದರು.

ಅರಹಳ್ಳಿ ಗುಡದಹಳ್ಳಿ ಗ್ರಾಮದಲ್ಲಿ 10 ಸರ್ಕಾರಿ ಜಮೀನು ಇದೆ. ಈ ಜಮೀನು ನಗರ ಸಭೆಯ 5 ಕಿ. ಮೀ ವ್ಯಾಪ್ತಿಯಲ್ಲಿದ್ದು, ಪಟ್ಟಣ ಪಂಚಾಯಿತಿಯ 3 ಕಿ.ಮೀ ವ್ಯಾಪ್ತಿಯಲ್ಲಿದೆ.

Hulukudi mahajathre
Aravind, BLN Swamy, Lingapura

ಬಕರ್ ಹುಕಂ ನಿಯಮಾವಳಿಗಳನ್ನು ಪಾಲಿಸದೇ ಅನರ್ಹ ವ್ಯಕ್ತಿಗಳಿಗೆ 6 ಎಕೆರೆ ಭೂಮಿಯನ್ನು ಸಾಗುವಳಿ ಮಾಡಿರುವುದು ಕಾನೂನು ಉಲ್ಲಂಘನೆಯಾಗಿ. ಈ ಕೂಡಲೇ ಈ ಮಂಜೂರಾತಿಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಅರಹಳ್ಳಿ ಗುಡದಹಳ್ಳಿ ಗ್ರಾಮದ ಸರ್ವೆ ನಂಬರ್ 57 ರಲ್ಲಿ ಸುಮಾರು 30 ಬಡ ಕುಟುಂಬಗಳು ಮತ್ತು ದಲಿತ ನಿರಾಶ್ರಿತರು ವಾಸವಿದ್ದು,94ಸಿಸಿ ಅಡಿಯಯಲ್ಲಿ ಅಕ್ರಮ ಸಕ್ರಮ ಅರ್ಜಿಸಲ್ಲಿಸಿದರೂ ಅವರಿಗೆ ಹಕ್ಕು ಪತ್ತ ನೀಡದೇ ಉದ್ದೇಶ ಪೂರ್ವಕವಾಗಿ ತಹಶೀಲ್ದಾರ್ ವಜಾಗೊಳಿಸಿದ್ದಾರೆ.

ಇದರ ಪರಿಣಾಮ ಇಲ್ಲಿನ ಕುಟುಂಬಗಳಿಗೆ ಮೂಲಭೂತ ಸೌಕರ್ಯ ದೊರೆಯದಂತಾಗಿವೆ ಎಂದರು.

ಪಟ್ಟಣ ಪಂಚಾಯಿತಿಯಲ್ಲಿ ಅಕ್ರಮ ಖಾತೆಗಳಿಗೆ ಕಾರಣವಾಗಿರುವ ಅಧಿಕಾರಿಗಳ ವಿರುದ್ಧ ಕ್ರಮಗೈಕೊಂಡು ಪಟ್ಟಣ ಪಂಚಾಯಿತಿ ಹುದ್ದೆಯಿಂದ ತೆಗೆಯಬೇಕು ಮತ್ತು ಲೋಕಾಯುಕ್ತ ತನಿಖೆಗೆವಹಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮುಂಖಡರಾದ ಮುರುಳಿ, ಬಿಸುವನಹಳ್ಳಿ ನಾರಾಯಣಸ್ವಾಮಿ,ಕಸುವನಹಳ್ಳಿ ರವಿಕುಮಾರ್, ಎಳ್ಳುಪುರ ಮಹೇಶ್,ಓಬದೇನಹಳ್ಳಿ ರಾಜು, ಮುನಿರಾಜು ಸೇರಿದಂತೆ ಪ್ರಜಾ ವಿಮೋಚನಾ ಚಳವಳಿ (ಸಮತಾವಾದ),ಜನಧ್ವನಿ ವೇದಿಕೆ, ಪ್ರಭುದ್ಧ ಕರ್ನಾಟಕ ಭೀಮಸೇನೆ,ಭೂಮಿ, ವಸತಿ ವಂಚತರ ಹೋರಾಟ ಸಮನ್ವಯ ಸಮಿತಿಯ ಪದಾಧಿಕಾರಿಗಳು ಇದ್ದರು.

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!