ದೊಡ್ಡಬಳ್ಳಾಪುರ ಸಮೀಪದ ಕ್ವಿನ್ ಸಿಟಿ: ತೇಜಸ್ವಿ ಸೂರ್ಯ ಆಸಕ್ತಿಗೆ ಸಚಿವರ ಮೆಚ್ಚುಗೆ

ಬೆಂಗಳೂರು: ರಾಜ್ಯ ಸರಕಾರದ ಮಹತ್ತ್ವಾಕಾಂಕ್ಷಿ ಯೋಜನೆಯಾಗಿರುವ ಕ್ವಿನ್ ಸಿಟಿ ಕುರಿತು ಆಸಕ್ತಿ ತಾಳಿ, ಇದರ ಬಗ್ಗೆ ಚೆನ್ನೈನಲ್ಲಿರುವ ಸಿಂಗಪುರದ ಕಾನ್ಸುಲ್ ಜನರಲ್ ಎಡ್ಗರ್ ಪ್ಯಾನ್ ಜತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಚರ್ಚಿಸಿರುವುದನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸ್ವಾಗತಿಸಿದ್ದಾರೆ.

ಪ್ಯಾನ್ ಅವರೊಂದಿಗೆ ಕ್ವಿನ್ ಸಿಟಿ ಬಗ್ಗೆ ನಡೆಸಿದ ವಿಚಾರ ವಿನಿಮಯ ಕುರಿತು ತೇಜಸ್ವಿ ಎಕ್ಸ್’ನಲ್ಲಿ ತಮ್ಮ ಸಂತೋಷ ಹಂಚಿಕೊಂಡಿದ್ದರು. ಇದಕ್ಕೆ ಸ್ಪಂದಿಸಿರುವ ಸಚಿವರು,ರಾಜ್ಯದ ಅಭಿವೃದ್ಧಿ ಮತ್ತು ಹಿತಾಸಕ್ತಿಗಳು ಚುನಾಯಿತ ಜನಪ್ರತಿನಿಧಿಗಳ ಮೊದಲ ಆದ್ಯತೆಯಾಗಿರಬೇಕು. ತೇಜಸ್ವಿ ಸೂರ್ಯ ಅವರು ತಮ್ಮ ಪಕ್ಷದ ಆಚೆಗೂ ಯೋಚಿಸಿ, ರಾಜ್ಯ ಸರಕಾರದ ಉಪಕ್ರಮಗಳನ್ನು ಸ್ವಾಗತಿಸುತ್ತಿರುವುದು ಸಂತೋಷದ ಸಂಗತಿಯಾಗಿದೆ’ ಎಂದಿದ್ದಾರೆ.

ರಾಜ್ಯ ಮತ್ತು ಕೇಂದ್ರ ಸರಕಾರ ಎರಡರ ಪಾತ್ರವೂ ಇರುವ ಧಾರವಾಡದ ಬಿಎಂಐಸಿ ಯೋಜನೆಯನ್ನು ಸ್ವತಃ ತಾವು ಮತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಸರಕಾರದ ಮೊದಲ ಬಜೆಟ್ಟಿನಲ್ಲೇ ಮುಂದಕ್ಕೆ ಕೊಂಡೊಯ್ದೆವು. ತೇಜಸ್ವಿ ಅವರಂತೆಯೇ ರಾಜ್ಯದ ಉಳಿದ ಸಂಸದರು ಕೂಡ ಕೇಂದ್ರದಿಂದ ಹೆಚ್ಚಿನ ಯೋಜನೆಗಳನ್ನು ತರಬೇಕು. ಮುಖ್ಯವಾಗಿ ರಾಜ್ಯಕ್ಕೆ ಒಂದಾದರೂ ಸೆಮಿಕಂಡಕ್ಟರ್ ಯೋಜನೆಯ ತುರ್ತಿದೆ. ಈ ಯೋಜನೆಗೆ ಗುಜರಾತಿನಂತೆಯೇ ನಾವೂ ಸಹ ಎಲ್ಲ ಬಗೆಯ ಸಹಕಾರ ಮತ್ತು ಹಣಕಾಸು ನೆರವು ನೀಡಲು ಸಿದ್ಧರಿದ್ದೇವೆ ಎಂದು ಅವರು ಒತ್ತಾಯಿಸಿದ್ದಾರೆ.

ತೇಜಸ್ವಿ ಅವರು ತಮ್ಮ `ಎಕ್ಸ್’ ಸಂದೇಶದಲ್ಲಿ, ನಗರ ವಿನ್ಯಾಸ, ಸಾರಿಗೆ, ತ್ಯಾಜ್ಯ ಮತ್ತು ನೀರಿನ ನಿರ್ವಹಣೆಯಲ್ಲಿ ಸಿಂಗಪುರ ಪರಿಣತಿ ಹೊಂದಿದೆ. ಇದು, ಕ್ಷಿಪ್ರವಾಗಿ ನಗರೀಕರಣವನ್ನು ಕಾಣುತ್ತಿರುವ ಭಾರತದ ನೆರವಿಗೆ ಬರಲಿದೆ. ಕ್ವಿನ್ ಸಿಟಿ ಯೋಜನೆಯಿಂದ ಬೆಂಗಳೂರಿನ ಸುತ್ತಮುತ್ತ ಬಂಡವಾಳ ಹೂಡಿಕೆ ಉತ್ತೇಜನ ಸಿಗಲಿದೆ.

ಜತೆಗೆ ಜಾಗತಿಕ ಮಟ್ಟದ ಕೈಗಾರಿಕೆಗಳು, ಸಂಶೋಧನಾ ಕೇಂದ್ರಗಳು ಮತ್ತು ಆಸ್ಪತ್ರೆಗಳು ಬರಲಿದೆ. ಎಡ್ಗರ್ ಅವರೊಂದಿಗಿನ ಚರ್ಚೆಯಲ್ಲಿ ಎರಡೂ ದೇಶಗಳ ನಡುವಿನ ಸಹಭಾಗಿತ್ವ ಮತ್ತು ಪರಸ್ಪರ ಕಲಿಕೆ ಕುರಿತೂ ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ.

ರಾಜಕೀಯ

BJP ತಟಸ್ಥ ಬಣದ ವಿರುದ್ಧ ವಿಜಯೇಂದ್ರ ಕೆಂಡಾಮಂಡಲ..!

BJP ತಟಸ್ಥ ಬಣದ ವಿರುದ್ಧ ವಿಜಯೇಂದ್ರ ಕೆಂಡಾಮಂಡಲ..!

ಇವೆಲ್ಲ ಸರಿಪಡಿಸಲು ಪಕ್ಷದ ರಾಷ್ಟ್ರೀಯ ನಾಯಕರೇ ಬರಬೇಕಾ, ಇವರಿಗೆ ಜವಾಬ್ದಾರಿ ಇಲ್ಲವಾ? ಅಡ್ರೆಸ್ ಗೆ ಇಲ್ಲದವರೂ ಯಡಿಯೂರಪ್ಪ ಅವರಿಂದಲೇ ಮೇಲೆ ಬಂದಿದ್ದಾರೆ ಎಂದು ವಿಜಯೇಂದ್ರ ಹೇಳಿದರು. BJP

[ccc_my_favorite_select_button post_id="102343"]
CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

ವಿವಿಧ ಇಲಾಖೆಯ ಅಧಿಕಾರಿಗಳು ದೊಡ್ಡಬಳ್ಳಾಪುರ ತಾಲೂಕಿನ 13 ಗ್ರಾಪಂಗಳಿಗೆ ಭೇಟಿನೀಡಿ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ. Ceo

[ccc_my_favorite_select_button post_id="102329"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮೊದಲ ವರ್ಷದ ಬಿಎಸ್ಪಿ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು. ಮಂಗಳವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.suicide

[ccc_my_favorite_select_button post_id="102335"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!