ಹರಿತಲೇಖನಿ ದಿನಕ್ಕೊಂದು ಕಥೆ: ಅರಿವೇ ಗುರು

Channel Gowda
Hukukudi trust

ಒಂದು ದಟ್ಟವಾದ ಕಾಡು. ಅಲ್ಲಿ ನರಿ ಮತ್ತು ಅದರ ಮರಿ ಆಹಾರಕ್ಕಾಗಿ ಅಲೆದವು. ಆದರೆ, ಏನು ಸಿಗಲಿಲ್ಲ. ತಿರುಗುತ್ತಾ ತಿರುಗುತ್ತಾ ಕಾಡಿನಿಂದ ಹೊರಬಂದವು. ಅವುಗಳಿಗೆ ದೂರದಲ್ಲಿ ತೋಟದ ಮನೆಯೊಂದು ಕಾಣಿಸಿತು.

hulukudi maharathotsava
Aravind, BLN Swamy, Lingapura

ಕ್ಕೊ, ಕ್ಕೊ, ಕ್ಕೊ ಎಂಬ ಶಬ್ಧ ಕೇಳಿಸಿತು. ಅವು ಧ್ವನಿಯನ್ನು ಅನುಸರಿಸಿಕೊಂಡು ಹೋದವು. ಕೋಳಿಗಳು ತೋಟದ ಬೇಲಿ ಸಾಲಿನಲ್ಲಿ ಮೇವು ಆರಿಸುತ್ತಿದ್ದವು.

ಕೋಳಿಗಳನ್ನು ಕಂಡು ನರಿಯ ಮರಿ ಮನದಲ್ಲೇ ಹಿಗ್ಗಿತು. ಆ ಸಂತೋಷದಲ್ಲಿ “ಎಷ್ಟೋಂದು ಕೋಳಿಗಳು”! ಎನ್ನುತ್ತಾ ಆ ಕಡೆಗೆ ನುಗ್ಗಿತು. ಬೇಲಿ ಅಂಚಿನಲ್ಲಿದ್ದ ಬಲೆಯಲ್ಲಿ ನರಿಯ ಮರಿ ಸಿಕ್ಕಿ ಹಾಕಿಕೊಂಡಿತು. ಗಾಬರಿಯಿಂದ ಅದು ಕಿರುಚುಕೊಳ್ಳತೊಡಗಿತು. ನರಿ ತನ್ನ ಮರಿಯನ್ನು ಬಿಡಿಸಿಕೊಳ್ಳಲು ಹತ್ತಿರ ಬಂದಿತು.

Hulukudi mahajathre
Aravind, BLN Swamy, Lingapura

ಅಷ್ಟರಲ್ಲಿ ತೋಟದ ಒಳಗಿನಿಂದ ರೈತನು ಬರುವುದನ್ನು ಕಂಡಿತು. ಭಯದಿಂದ ಹಿಂದೆ ಸರಿಯಿತು. ಮರಿಯನ್ನು ಉಳಿಸಲು ಸಮಯ ಸಾಧಿಸಿ ಸ್ವಲ್ಪ ದೂರದಲ್ಲಿ ಕುಳಿತಿತು. ಆದರೆ ಜನರ ಓಡಾಟ ಹೆಚ್ಚಾದುದರಿಂದ ಅನಿವಾರ್ಯವಾಗಿ ಅಲ್ಲಿಂದ ಅದು ಜಾಗ ಖಾಲಿ ಮಾಡಿತು.

ತಾಯಿ ನರಿಗೆ ತನ್ನ ಮರಿಯನ್ನು ಅಗಲಿ ಇರಲಾಗಲಿಲ್ಲ. ಮರುದಿನ ಹೇಗಾದರೂ ಮಾಡಿ ಮರಿಯನ್ನು ಬಿಡಿಸಿಕೊಂಡು ಬರಬೇಕೆಂದು ತೋಟಕ್ಕೆ ಬಂದಿತು. ಸಂಜೆಯವರೆಗೆ ಕಾದು ಕುಳಿತಿತು. ಆದರೆ ತನ್ನ ಮರಿಯ ಸುಳಿವೇ ಕಾಣಲಿಲ್ಲ. ದುಃಖದಿಂದ ತೋಟದ ಬೇಲಿ ಸುತ್ತಾ ತಿರುಗಿತು.

ಅಲ್ಲೊಂದು ಕಂಡಿ ಇತ್ತು. ಅದರೊಳಗೆ ಉಪಾಯವಾಗಿ ನುಸುಳಿ ತೋಟದ ಒಳಗೆ ಬಂದು ಹುಡುಕಿತು. ತನ್ನ ಮರಿಯ ಸುಳಿವು ಅಲ್ಲೂ ಸಿಗಲಿಲ್ಲ. ಆದರೆ ಮನೆಯ ಪಕ್ಕದಲ್ಲಿ ಕೊಳಿಗಳು ಅಡಗಿ ಕುಳಿತ್ತಿದ್ದವು.

ಹಸಿದಿದ್ದ ನರಿಗೆ ಕೋಳಿಗಳನ್ನು ಕಂಡು ಆಸೆ ಮೂಡಿತು. ಸುಲಭವಾಗಿ ದೊರಕಿದ ಆಹಾರ ಬಿಡಲು ಅದಕ್ಕೆ ಮನಸ್ಸಾಗಲಿಲ್ಲ. ಮೆಲ್ಲನೆ ಕೋಳಿ ಹಿಡಿಯಲು ತೆವಳಿತು. ಆದರೆ ಅಲ್ಲಿ ಒಡ್ಡಿದ್ದ ಬಲೆಗೆ ತಾನೂ ಸಿಕ್ಕಿಕೊಂಡಿತು.

ನರಿಗೆ ರೈತನ ಜಾಣತನದ ಅರಿವಿಗೆ ಬಂದಿತು. ತನ್ನ ತಪ್ಪಿಗೆ ನರಿ ಸಂಕಟ ಪಡತೊಡಗಿತು. ಅಷ್ಟರಲ್ಲಿ ಅಲ್ಲೇ ಜಿಗಿದಾಡುತ್ತಿದ್ದ ಇಲಿಗಳನ್ನು ಕಂಡಿತು. ನರಿಗೆ ತಕ್ಷಣ ಉಪಾಯವೊಂದು ಹೊಳೆಯಿತು. ಮೆಲ್ಲನೇ ಇಲಿಗಳನ್ನು ಹತ್ತಿರ ಕರೆದು “ನಿಮ್ಮ ಹಲ್ಲುಗಳು ಬಲಹೀನವಾಗಿವೆಯಲ್ಲವೇ?” ಎಂದಿತು. ಇಲಿಗಳು “ಇಲ್ಲ ನರಿಯಣ್ಣಾ, ನಮ್ಮ ಹಲ್ಲುಗಳು ಗಟ್ಟಿಯಾಗಿವೆ?” ಎಂದಿತು. ಅದಕ್ಕೆ ನರಿಯು “ಹಾಗಾದರೆ ಈ ಬಲೆಯನ್ನು ಕತ್ತರಿಸಿ ನೋಡೋಣ” ಎಂದಿತು.

ಇಲಿಗಳು ಕ್ಷಣದಲ್ಲೇ ಆ ಬಲೆಯನ್ನು ಹಲ್ಲುಗಳಿಂದ ಕತ್ತರಿಸಿ ಹಾಕಿದವು. ನರಿ ಬಲೆಯಿಂದ ಹೊರಬಂದಿತು. ಆಗ ನರಿಯು “ಇಲಿಗಳಿರಾ, ನಿಮ್ಮ ಹಲ್ಲುಗಳು ಗಟ್ಟಿಯಾಗಿಯೇ ಇವೆ. ನಾನು ರೈತ ಒಡ್ಡಿದ್ದ ಬಲೆಯಲ್ಲಿ ಸಿಕ್ಕಿಕೊಂಡಿದ್ದೇನು. ನೀವು ನನ್ನನ್ನು ಪಾರು ಮಾಡಿದಿರಿ. ನಿಮಗೆ ಧನ್ಯವಾದಗಳು” ಎಂದು ಹೇಳಿತು.

ಇಲಿಗಳು ನರಿಯ ಜಾಣತನವನ್ನು ಹೊಗಳಿದವು. ಆಗ ನರಿಯು ಇಲಿಗಳನ್ನು ಕುರಿತು “ರೈತನ ಬಲೆಗೆ ಸಿಕ್ಕಿ ಹಾಕಿಕೊಂಡ ನನ್ನ ಕಂದನನ್ನು ಪಾರು ಮಾಡಲೆಂದು ಬಂದೆ. ಆದರೆ ಕೋಳಿಯ ಆಸೆಯಿಂದ ನಾನು ಈ ಬಲೆಗೆ ಸಿಕ್ಕಿಹಾಕಿಕೊಂಡೆ. ನೀವು ನನಗೆ ಉಪಕಾರ ಮಾಡಿದಿರಿ. ಆದರೆ ನನ್ನ ಕಂದ ಮಾತ್ರ ಸಿಗಲಿಲ್ಲ” ಎಂದು ದುಃಖದಿಂದ ಹೇಳಿತು.

ಆಗ ಇಲಿಗಳು ರೈತ ಬಚ್ಚಿಟ್ಟಿದ್ದ ನರಿಯ ಮರಿಯನ್ನು ತಾಯಿ ನರಿಗೆ ತೋರಿಸಿದವು. ತನ್ನ ಮರಿಯನ್ನು ನೋಡಿ ತಾಯಿ ನರಿಗೆ ಆನಂದವಾಯಿತು. ಅವು ಮತ್ತೊಮ್ಮೆ ಇಲಿಗಳಿಗೆ ಧನ್ಯವಾದ ಹೇಳಿದವು. ಸಂತೋಷದಿಂದ ಕಾಡಿನತ್ತ ಓಡಿಹೊದವು.

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!