ಕೈ ಹಿಡಿದ ಯೋಗೇಶ್ವರ್; ಸಂಸದ ಡಾ.ಕೆ.ಸುಧಾಕರ್‌ ಹೇಳಿದ್ ಈ ರೀತಿ

ಕೋಲಾರ: ಬಹಳ ಕನಸುಗಳನ್ನು ಹೊಂದಿದ್ದ ಸಿ.ಪಿ.ಯೋಗೇಶ್ವ‌ರ್ ಅವರು ಚುನಾವಣೆಗಾಗಿ ಕಾಂಗ್ರೆಸ್‌ಗೆ ಹೋಗಿದ್ದಾರೆ. ಅವರಿಗಿದ್ದ ಕನಸುಗಳು ನನಸಾಗಲು ಬಿಜೆಪಿಯಲ್ಲಿದಿದ್ದರೆ ಸಾಧ್ಯವಾಗುತ್ತಿತ್ತು ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದರು.

ಮುಳಬಾಗಿಲು ತಾಲೂಕಿನ ಆವರಣಿ ಗ್ರಾಮದಲ್ಲಿ ಬುಧ ವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿ.ಪಿ.ಯೋಗೇಶ್ವರ್ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ. ದೆಹಲಿಯ ಹೈಕಮಾಂಡ್ ಜತೆಗೂ ಉತ್ತಮ ಸಂಬಂಧ ಹೊಂದಿದ್ದರು, ಅನೇಕ ಮುಖಂಡರ ನಡುವೆಯೂ ಸ್ನೇಹ ಸಂಬಂಧವಿತ್ತು, ನಾಮಪತ್ರ ಸಲ್ಲಿಸಲು ಇನ್ನು ಒಂದು ದಿನ ಬಾಕಿಯಿದ್ದು ಕಾದು ನೋಡಬೇಕಿತ್ತು ಎಂದರು.

ಯೋಗೇಶ್ವ‌ರ್ ಅವರು ಬಿಜೆಪಿಯಲ್ಲಿ ಇದ್ದಷ್ಟು ದಿನ ಗೌರಯುತವಾಗಿ ನಡೆದುಕೊಂಡಿದೆ. ಸಚಿವ, ವಿಧಾನಪರಿಷತ್ ಸದಸ್ಯ ಸ್ಥಾನ ನೀಡಿದೆ, ನಾಯಕತ್ವಕ್ಕೆ ಗೌರವಕೊಟ್ಟಿದೆ. ಅತುರದಿಂದ ತೆಗೆದುಕೊಂಡ ನಿರ್ಧಾರದಿಂದ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಇದರಿಂದಾಗಿ ಚುನಾವಣೆಯ ಮೇಲೆ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಚುನಾವಣೆ ಮತ್ತು ರಾಜಕಾರಣ ಲಾಸ್ಟ್ ಮಿನಿಟ್‌ವರೆಗೂ ತೆಗೆದುಕೊಂಡು ಹೋಗ ಬೇಕು, ಚನ್ನಪಟ್ಟಣದಲ್ಲಿ ಯೋಗೇಶ್ವ‌ರ್ ಪ್ರಭಾವವಿರುವುದು ಎಷ್ಟು ಸತ್ಯವೋ, ಕುಮಾರಣ್ಣಗೆದ್ದಿರುವುದು ಅಷ್ಟೇ ಸತ್ಯ, ಅಲ್ಲಿ ಅವರ ಶಕ್ತಿಯೂ ಇದೆ. ಜತೆಗೆ ಬಿಜೆಪಿ ಶಕ್ತಿಯೂ ಇದೆ. ಒಳ್ಳೆ ಅಭ್ಯರ್ಥಿಯನ್ನು ಕುಮಾರಣ್ಣ ಆಯ್ಕೆ ಮಾಡುತ್ತಾರೆ. ಸಮ ಬಲದ ಪೈಪೋಟಿ ನೀಡುವುದರ ಜತೆಗೆ ಅಭ್ಯರ್ಥಿಯ ಗೆಲುವಿಗೆ ಎಲ್ಲಾ ರೀತಿಯ ಕ್ರಮವಹಿ ಸಲಾಗುವುದು ಎಂದರು.

ಕುಟುಂಬ ರಾಜಕಾರಣ ವಿಚಾರವಾಗಿ ಕೇವಲ ಡಾ.ಮಂಜುನಾಥ್, ದೇವೇಗೌಡರ ಅವರ ಬಗ್ಗೆ ಹೇಳುತ್ತೀರ, ಕಷ್ಟಪಟ್ಟು ಮೇಲೆ ಬಂದಿರುವ ಬಡ ರೈತ ಕುಟುಂಬ. ನೆಹರು, ಇಂದಿರಾ ಗಾಂಧಿ, ರಾಹುಲ್‌ಗಾಂದಿ, ಈಗ ಸೋನಿಯಾ ಗಾಂಧಿ, ಪ್ರಿಯಾಂಕ ಗಾಂಧಿ ಬಗ್ಗೆಯಾಕೆ ಹೇಳುವುದಿಲ್ಲ.

ಎಲ್ಲಾ ಕುಟುಂಬದಲ್ಲೂ ರಾಜಕೀಯ ಬಂದಿಲ್ವ, ಈಗ ಸಿದ್ದರಾಮಣ್ಣ ಕುಟುಂಬದಲ್ಲಿ ಬಂದಿಲ್ವಾ, ಕಾಂಗ್ರೆಸ್‌ ಅಧಿಕಾರವೆಲ್ಲ ಸೋನಿಯಾಗಾಂಧಿ ಅವರ ಕೈಯಲ್ಲಿದೆ, ಖರ್ಗೆಯವರ ತೀರ್ಮಾನ ಏನು ಆಗುವುದಿಲ್ಲ ಎಂದರು.

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

ವಿವಿಧ ಇಲಾಖೆಯ ಅಧಿಕಾರಿಗಳು ದೊಡ್ಡಬಳ್ಳಾಪುರ ತಾಲೂಕಿನ 13 ಗ್ರಾಪಂಗಳಿಗೆ ಭೇಟಿನೀಡಿ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ. Ceo

[ccc_my_favorite_select_button post_id="102329"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!