ಹರಿತಲೇಖನಿ ದಿನಕ್ಕೊಂದು ಕಥೆ: ಎಚ್ಚರ.. ಬೆಳಿಗ್ಗೆ 8 ಗಂಟೆಯ ಮೇಲೆ ಸ್ನಾನ ಮಾಡಿದರೆ ಏನಾಗುತ್ತೆ ಗೊತ್ತಾ..? ತಪ್ಪದೆ ಓದಿ

Channel Gowda
Hukukudi trust

ಶಾಸ್ತ್ರಗಳು ನಿಜವಾಗಿಯೂ ಭಾರತೀಯರ ಆಸ್ತಿ ಎಂದರೆ ತಪ್ಪಾಗಲಾರದು ಕಾರಣ ಇದರಲ್ಲಿ ನಮ್ಮ ಜೀವನ ಅದ್ಭುತವಾಗಿ ರೂಪಿಸಿ ಕೊಳ್ಳಲು ಬೇಕಾದ ಸಲಹೆಗಳು ಸಿಗುತ್ತದೆ, ಅದರಂತೆ ಪಾಲಿಸಿದರೆ ಯಶಸ್ಸು ಸಿಗುತ್ತದೆ ಎಂದು ನಂಬಿ ಬಾಳುತ್ತಿರುವ ಸಂಖ್ಯೆ ಅದೆಷ್ಟೋ ಹಾಗು ಯಶಸ್ಸು ಕಂಡವರು ಸಹ‌.

hulukudi maharathotsava
Aravind, BLN Swamy, Lingapura

ಅದೇ ರೀತಿಯಲ್ಲಿ ನಮ್ಮ ಧರ್ಮದಲ್ಲಿ ಪ್ರತಿ ಕೆಲಸಕ್ಕೂ ಅದರದೇ ಆದ ಸಮಯವನ್ನ ನಿಗದಿಪಡಿಸಲಾಗಿದೆ ಹಾಗು ಅದನ್ನು ಅರಿತು ಬಹಳಷ್ಟು ಪಾಲಿಸುತ್ತಿದ್ದೀವಿ, ಅದರನಂತೆಯೇ ಮುಂಜಾನೆಯ ಸ್ನಾನಕ್ಕೂ ಸಹ ಅದರದೇ ಆದ ಸಮಯ ಇದೆ ಅದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿನ ವೈರಲ್ ವರದಿ ಇಲ್ಲಿದೆ.

ಬೇಗ ಏಳು ಬೇಗ ಮಲಗು ಪದ್ಧತಿ ಈಗಿಲ್ಲ ಎನ್ನುವುದು ಅಕ್ಷರ ಸಹ ನಿಜವಾದ ಸಂಗತಿ, ರಾತ್ರಿ 12 ರ ಮೇಲೆ ನಿದ್ರೆ ಮಾಡುವವರ ಸಂಖ್ಯೆಯೇ ಹೆಚ್ಚು ಇದರಿಂದಾಗಿ ಬೆಳಿಗ್ಗೆ ಏಳುವುದು ಸಹ ತಡವಾಗುತ್ತದೆ.

Hulukudi mahajathre
Aravind, BLN Swamy, Lingapura

ಸೂರ್ಯೋದಯಕ್ಕಿಂತ ಮೊದಲ ಸ್ನಾನ ಮಾಡುವವರ ಸಂಖ್ಯೆ ಅತೀ ಕಡಿಮೆ, ಸೂರ್ಯ ನೆತ್ತಿ ಮೇಲೆ ಬಂದರೂ ಕೆಲವರಿಗೆ ಸ್ನಾನ ಆಗಿರುವುದಿಲ್ಲ, ನೀವು ಇಂತವರಲ್ಲಿ ಒಬ್ಬರಾಗಿದ್ದರೆ ಎಚ್ಚರ ನೀವು ಸ್ನಾನ ಮಾಡುವ ಸಮಯ ನಿಮ್ಮ ಸುಖ, ಸಂತೋಷ, ಆರ್ಥಿಕ ವ್ಯವಸ್ಥೆ ಹಾಗೂ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.

ಆಗಾದರೆ ಯಾವ ಸಮಯದಲ್ಲಿ ಸ್ನಾನ ಮಾಡಿದರೆ ಒಳ್ಳೆಯದು ಎಂಬ ನಿಮ್ಮ ಪ್ರಶ್ನೆಗೆ ಖಂಡಿತವಾಗಿಯೂ ಉತ್ತರ ಇಲ್ಲಿದೆ.

ಧರ್ಮಶಾಸ್ತ್ರದಲ್ಲಿ ನಾಲ್ಕು ರೀತಿಯ ಸ್ನಾನವನ್ನು ಹೇಳಲಾಗಿದೆ.

ಮುನಿ ಸ್ನಾನ: ಬೆಳಗಿನ ಜಾವ 4 ಗಂಟೆಯಿಂದ ಐದು ಗಂಟೆಯೊಳಗೆ ಮಾಡುವ ಸ್ನಾನವನ್ನು ಮುನಿ ಸ್ನಾನ ಎಂದು ಕರೆಯಲಾಗುತ್ತದೆ, ಇದು ಸ್ನಾನ ಮಾಡಲು ಅತ್ಯುತ್ತಮವಾದ ಸಮಯ, ಮುನಿ ಸ್ನಾನ ಮಾಡುವುದರಿಂದ ಮನೆಯಲ್ಲಿ ಸುಖ ಶಾಂತಿ, ಸಮೃದ್ಧಿ ನೆಲೆಸುತ್ತದೆಂದು ನಂಬಲಾಗಿದೆ.

ದೇವಿ ಸ್ನಾನ: ಬೆಳಿಗ್ಗೆ ಐದು ಗಂಟೆಯಿಂದ ಆರು ಗಂಟೆಯೊಳಗೆ ಸ್ನಾನ ಮಾಡಿದರೆ ಮಾಡಿದರೆ ಆಯಸ್ಸು, ಕೀರ್ತಿ, ಧನ, ಸಂತೋಷ ಲಭಿಸುತ್ತದೆಯಂತೆ, ಇದನ್ನು ದೇವಿ ಸ್ನಾನ ಎಂದು ಕರೆಯಲಾಗುತ್ತದೆ, ಶಾಸ್ತ್ರಗಳ ಪ್ರಕಾರ ಈ ಸ್ನಾನ ಕೂಡ ಉತ್ತಮವಾದದ್ದು.

ಮನುಷ್ಯ ಸ್ನಾನ: ಮನುಷ್ಯ ಸ್ನಾನ ಮೂರನೇ ಸ್ನಾನವನ್ನು ಮನುಷ್ಯ ಸ್ನಾನ ಎಂದು ಕರೆಯಲಾಗುತ್ತದೆ, ಬೆಳಿಗ್ಗೆ 6 ಗಂಟೆಯಿಂದ 8 ಗಂಟೆಯ ಒಳಗೆ ಮಾಡುವ ಸ್ನಾನ ಇದಾಗಿದೆ, ಈ ಸಮಯದಲ್ಲಿ ಸ್ನಾನ ಮಾಡಿದರೆ ಕೆಲಸದಲ್ಲಿ ಯಶಸ್ಸು ಸಿಗುತ್ತದೆ ಎಂದು ನಂಬಲಾಗಿದೆ.

ರಾಕ್ಷಸಿ ಸ್ನಾನ: ಕೊನೆಯ ಸ್ನಾನ ರಾಕ್ಷಸಿ ಸ್ನಾನ ಇದೀಗ ಸಾಮಾನ್ಯವಾಗಿದೆ, 8 ಗಂಟೆ ನಂತರ ಮಾಡುವ ಸ್ನಾನ ಈ ಶ್ರೇಣಿಯಲ್ಲಿ ಬರುತ್ತದೆ, ಇದನ್ನು ಧರ್ಮ ನಿಷೇಧವೆಂದು ಪರಿಗಣಿಸಲಾಗಿದೆ, ಈ ಸ್ನಾನ ಮಾಡುವುದರಿಂದ ಮನೆಯಲ್ಲಿ ಬಡತನ, ಕಲಹ, ಅಶಾಂತಿ, ಅನಾರೋಗ್ಯ ಕಾಡುತ್ತದೆ.

ಇವುಗಳನ್ನೇ ನಮ್ಮ ಹಿರಿಯಲು ಅಕ್ಷರ ಸಹ ಪಾಲಿಸುತ್ತಿದ್ದರು ಹಾಗು ಜೀವನದಲ್ಲಿ ಯಶಸ್ಸನ್ನು ಕಾಣುತ್ತಿದ್ದರು, ಆದರೆ ಈಗಿನ ಅಪ್ಡೇಟೆಡ್ ಮಂದಿ ಇವುಗಳನ್ನು ಮರೆತು ಆಂಗ್ಲರ ಜೀವನ ಶೈಲಿಯನ್ನ ಅನುಸರಿಸುತ್ತ ತಮಗೆ ತಾವೇ ದಾರಿದ್ರ್ಯವನ್ನ ಕೈ ಬೀಸಿ ಕರೆಯುತ್ತಿದ್ದಾರೆ ಎನ್ನುವುದರ ಬಗ್ಗೆ ನಿಮ್ಮ ಅನಿಸಿಕೆಗಳನ್ನ ಮರೆಯದೆ ನಮ್ಮ ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸಿ.

ಕೃಪೆ: ಅಂತರ್ಜಾಲ (ಕ್ರೆಡಿಟ್- Getty Image)

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!