ಹರಿತಲೇಖನಿ ದಿನಕ್ಕೊಂದು ಕಥೆ: ಹಣೆಬರಹ

Channel Gowda
Hukukudi trust

ಒಂದಾನೊಂದು ಕಾಲದಲ್ಲಿ ಸುವರ್ಣಗಿರಿ ಎಂಬ ರಾಜ್ಯದಲ್ಲಿ ಚಂದ್ರಸೇನನೆಂಬ ರಾಜನು ಆಳುತ್ತಿದ್ದನು. ಆತನು ದಾನ, ಧರ್ಮ, ಪೂಜೆ, ಪುನಸ್ಕಾರಗಳಿಗೆ ಪ್ರಖ್ಯಾತನಾಗಿದ್ದನು. “ನನ್ನ ರಾಜ್ಯದಲ್ಲಿ ಬಡವರೇ ಇರಬಾರದು. ಎಲ್ಲರೂ ಸುಖ ಸೌಭಾಗ್ಯಗಳಿಂದ ಕೂಡಿರಬೇಕು” ಎಂಬ ಭಾವನೆ ಹೊಂದಿ ತನ್ನ ಪ್ರಜೆಗಳನ್ನು ಮಕ್ಕಳಿಗಿಂತ ಹೆಚ್ಚಾಗಿ ಕಾಣುತ್ತಿದ್ದನು. ಆಗಾಗ ಸಂಜೆಯ ವೇಳೆ ಮಂತ್ರಿ ಸುಗುಣಾನಂದನೊಡನೆ ವಾಯು ವಿಹಾರಕ್ಕೆ ಹೋಗುತ್ತಿದ್ದನು.

hulukudi maharathotsava
Aravind, BLN Swamy, Lingapura

ಒಂದು ದಿನ ಹೀಗೆ ಹೋಗುತ್ತಿರುವಾಗ ಸಂಜೆ ಮುಗಿದು ಕತ್ತಲಾಗುತ್ತ ಬಂತು. “ಮಂತ್ರಿಗಳೇ ಬೇಗ ರಾಜಧಾನಿ ಸೇರೋಣ. ಕುದುರೆಯನ್ನು ವೇಗವಾಗಿ ಓಡಿಸಿ” ಎಂದು ಸೂಚಿಸಿದನು. ಕೊಂಚ ದೂರ ಹೋಗುವುದರಲ್ಲಿ ರಾಜನು ಕುದುರೆಯನ್ನು ನಿಲ್ಲಿಸಿ “ಮಂತ್ರಿಗಳೇ ಕತ್ತಲಾಗುತ್ತಾ ಬಂದಿದ್ದರೂ ಕುಟೀರದ ಮುಂದೆ ತೋಟದ ಕೆಲಸ ಮಾಡುತ್ತಿರುವ ವಿಪ್ರ ಯಾರು? ತುಂಡುಬಟ್ಟೆ ಉಟ್ಟು ಚಳಿಯನ್ನು ಲೆಕ್ಕಿಸದ ಆ ಮಹಾ ಪುರುಷ ಯಾರು? ಎಂದು ಕೇಳಿದರು. ಆಗ ಮಂತ್ರಿಯು ಆತ ಶೇಷ ಶರ್ಮನೆಂಬ ಪ್ರಖಾಂಡ ಪಂಡಿತ. ಶ್ರಮಜೀವಿ ಎಂದರು.

“ನಮ್ಮ ರಾಜ್ಯದಲ್ಲಿ ಆತ ಏಕೆ ಇಷ್ಟು ಕಷ್ಟಪಡಬೇಕು? ಅರಮನೆಗೆ ಕರೆಸಿ ಬೇಕಾದ್ದನ್ನು ಕೊಡಿ” ಎಂದನು.

Hulukudi mahajathre
Aravind, BLN Swamy, Lingapura

“ಕ್ಷಮಿಸಿ ಮಹಾರಾಜ ಆತ ಮಹಾ ಗೌರವಿ. ಯಾರಿಂದ ಏನೂ ಬೇಡುವುದಿಲ್ಲ. ಯಾರ ಸಹಾಯವನ್ನೂ ಬಯಸುವುದಿಲ್ಲ. ಕಾಯಕ ಮಾಡಿ ಹೆಂಡತಿ ಮಕ್ಕಳನ್ನು ಪೋಷಿಸುತ್ತಿದ್ದಾನೆ” ಎಂದು ಉತ್ತರಿಸಿದನು ಮಂತ್ರಿ.

“ಸರಿ ನಡೆಯಿರಿ ಇದಕ್ಕೆ ನಾವೇ ಒಂದು ಉಪಾಯ ಮಾಡೋಣ” ಎಂದು ಇಬ್ಬರೂ ಹೊರಟರು.

ಮಾರನೆಯ ದಿನ ಶೇಷ ಶರ್ಮನ ತೋಟದಲ್ಲಿ ಒಂದು ಚೀಲ ಸಿಕ್ಕಿತು. ಅದರ ತುಂಬಾ ಚಿನ್ನದ ನಾಣ್ಯಗಳಿದ್ದವು. ಕೂಡಲೆ ಆತ ಅದನ್ನು ಕೈಯಲ್ಲಿ ಹಿಡಿದು ರಾಜ ದರ್ಬಾರಿಗೆ ನಡೆದ “ಮಹಾ ಪ್ರಭು ನನ್ನ ತೋಟದಲ್ಲಿ ಚಿನ್ನದ ನಾಣ್ಯಗಳಿರುವ ಈ ಚೀಲ ಸಿಕ್ಕಿದೆ, ಯಾರದೋ ಏನೋ! ವಿಚಾರಣೆ ನಡೆಸಿ ಅವರಿಗೆ ತಲುಪಿಸಿ” ಎಂದು ಹೇಳಿ ಹೊರಡಲನುವಾದ.

ಆಗ ರಾಜನು “ಅದು ಯಾರದೇ ಆಗಲಿ, ನಿಮ್ಮ ತೋಟದಲ್ಲಿ ಸಿಕ್ಕಿದೆ. ನೀವೇ ಅನುಭವಿಸಿ” ಎಂದನು. ಆಗ ಶೇಷ ಶರ್ಮ “ಕ್ಷಮಿಸಿ ಮಹಾ ಪ್ರಭು. ನಿತ್ಯ ನನ್ನ ತೋಟಕ್ಕೆ ಅನೇಕ ಹಕ್ಕಿಗಳು ಬರುತ್ತವೆ. ನವಿಲು, ಜಿಂಕೆಗಳು ಬರುತ್ತವೆ. ಅವು ನಮ್ಮದೆಂದರೆ ದ್ರೋಹವಾಗುವುದಿಲ್ಲವೆ? ಅನೇಕ ಮಂದಿ ದಾರಿಹೋಕರು ನಮ್ಮ ತೋಟದ ಹಣ್ಣು ಹಂಪಲು ತಿಂದು ಹೋಗುತ್ತಾರೆ. ಅವರು ನಮ್ಮವರಾಗುತ್ತಾರೋ? ಕ್ಷಮಿಸಿ ಆ ಹಣ ಯಾರದೋ ಅವರಿಗೆ ಕೊಡಿ” ಎಂದನು.

“ನಮ್ಮ ಹಣೆಯಲ್ಲಿ ಬರೆದಿರುವಷ್ಟು ನಮಗೆ ಸಿಕ್ಕಿದೆ. ನಾನು ಅದರಿಂದ ಸುಖವಾಗಿದ್ದೇನೆ” ಎಂದು ವಂದಿಸಿ ಕಟೀರಕ್ಕೆ ತೆರಳಿದನು. ಮಂತ್ರಿ “ಪ್ರಭು ಹಣೆಬರಹ ಬದಲಾಯಿಸಲು ಬರೆದ ಆ ಬ್ರಹ್ಮನಿಂದಲೇ ಸಾಧ್ಯವಿಲ್ಲ” ಎಂದನು.

ಆಧಾರ: ವಿ ಸತ್ಯನಾರಾಯಣರಾವ್

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ಇಂದು ಹುಲುಕುಡಿ ಕ್ಷೇತ್ರದಲ್ಲಿ ಬ್ರಹ್ಮ ರಥೋತ್ಸವ.. ವಿಶೇಷ ಬಸ್ ವ್ಯವಸ್ಥೆ

ದಿವ್ಯಸಾನಿಧ್ಯವನ್ನು ರಂಭಾಪುರಿ ಶಾಖಾ ಹಿರೇಮಠದ ಷ.ಬ್ರ.ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ. Doddaballapura

[ccc_my_favorite_select_button post_id="102267"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ದೂರಾದ ಪತ್ನಿಯ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಹತ್ಯೆಗೈದ ಪತಿ..!

ಶ್ರೀಗಂಗಾ ಹಾಗೂ ಮೋಹನ್ ರಾಜು ಮದುವೆಯಾಗಿ 7 ವರ್ಷಗಳಾಗಿದ್ದು, 6 ವರ್ಷದ ಮಗನಿದ್ದಾನೆ. Murder

[ccc_my_favorite_select_button post_id="102299"]
Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

Doddaballapura: ಬಸ್ ಅಪಘಾತ News update.. ಚಿಕಿತ್ಸೆ ಫಲಕಾರಿಯಾಗದೆ ಓರ್ವ ಸಾವು

ಅಪಘಾತ ತಡೆಗೆ ಟೋಲ್ ಸಿಬ್ಬಂದಿಗಳು, ತಾಲೂಕು ಆಡಳಿತ, ಜನಪ್ರತಿನಿದಿಗಳು ಯಾವುದೇ ಕ್ರಮಕೈಗೊಳ್ಳದೆ ಉಳಿದಿದ್ದಾರೆ. ಇದರಿಂದಾಗಿ ಪದೇ ಪದೇ ಸಾವು ನೋವುಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ. Doddaballapura

[ccc_my_favorite_select_button post_id="102061"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!