ದೊಡ್ಡಬಳ್ಳಾಪುರಕ್ಕೆ ಸ್ವಾಗತ ಕೋರುತ್ತಿವೆ ತ್ಯಾಜ್ಯ ಗುಡ್ಡೆಗಳು.. ನಡು ರಸ್ತೆಯಲ್ಲಿ ಹರಿಯುತ್ತಿದೆ ಮಲದ ತ್ಯಾಜ್ಯ ನೀರು..!

ದೊಡ್ಡಬಳ್ಳಾಪುರ: ರಸ್ತೆಯಲ್ಲಿ ಸಾಗುವಾಗ ಯಾವುದಾದರೂ ತಾಲೂಕು ಮಟ್ಟದ ನಗರ ಬಂದರೆ ಸ್ವಾಗತ ಕೋರಲು ಸ್ವಾಗತ ಕಮಾನುಗಳು ಪ್ರಯಾಣಿಕರ ಗಮನ ಸೆಳೆಯುತ್ತವೆ. ಆದರೆ ವಿಪರ್ಯಾಸ ನಮ್ಮ ದೊಡ್ಡಬಳ್ಳಾಪುರಕ್ಕೆ (Doddaballapura) ರಾಜ್ಯ ಹೆದ್ದಾರಿ ಮೂಲಕ ಬರುವ ಪ್ರಯಾಣಿಕರನ್ನು ಕಸದ ತ್ಯಾಜ್ಯ ಗುಡ್ಡೆಗಳು ಸ್ವಾಗತ ಕೋರುತ್ತಿವೆ.

ಯಲಹಂಕ ಹಿಂದೂಪರ ನಡುವಿನ ರಾಜ್ಯ ಹೆದ್ದಾರಿ ದೊಡ್ಡಬಳ್ಳಾಪುರ ಮೂಲಕ ಹಾದು ಹೋಗಿದೆ. ಆದರೆ ಈ ರಾಜ್ಯ ಹೆದ್ದಾರಿಯ ಬದಿಯ ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿದ್ದು, ವಾಹನ ಸವಾರರು ಮೂಗು ಮುಚ್ಚಿಕೊಂಡು ಓಡಾಡುವ ಅನಿವಾರ್ಯತೆ ನಿರ್ಮಾಣಗೊಂಡು, ಆಕ್ಷೇಪಣೆಗೆ ಕಾರಣವಾಗಿದೆ.

ಯಲಹಂಕ ಮೂಲಕ ದೊಡ್ಡಬಳ್ಳಾಪುರ ಬರುವ ಮಾರಸಂದ್ರ ನಂತರದ ರಸ್ತೆಯಲ್ಲಿ ಬದಿಯಲ್ಲಿ ಬೇಕಾಬಿಟ್ಟಿ ತ್ಯಾಜ್ಯವನ್ನು ಎಸೆಯಲಾಗಿದ್ದು, ಬೆಂಗಳೂರಿನಿಂದ ಬರುವವರು ದೊಡ್ಡಬಳ್ಳಾಪುರ ಬಂತು ಎನ್ನಲು ಈ ತ್ಯಾಜ್ಯ ಸಾಕ್ಷಿ ಗುಡ್ಡೆ ಎಂಬಂತೆ ಲೇವಡಿ ಮಾಡುತ್ತಿದ್ದಾರೆ.

ಇನ್ನೂ ಹಿಂದೂಪುರದಿಂದ ದೊಡ್ಡಬಳ್ಳಾಪುರ ಬರುವ ರಸ್ತೆಯ ಕಂಟನಕುಂಟೆ ಬಳಿಕ ಸಿಗುವ ಕೆರೆ ಕಟ್ಟೆ ಆಂಜನೇಯನ ಸ್ವಾಮಿ ದೇವಾಲಯದ ತಿರುವಿನ ಸ್ವಲ್ಪ ದೂರದಲ್ಲಿ ಕಸದ ರಾಶಿ ಹಾಕಲಾಗುತ್ತಿದ್ದು, ಇಲ್ಲಿ ಬೀದಿ ನಾಯಿಗಳ ಉಪಟಳವು ಹೆಚ್ಚಾಗಿದ್ದು, ಈ ರಸ್ತೆಯಲ್ಲಿ ಬರುವವರ ಅಪಘಾತಕ್ಕೆ ಕಾರಣವಾಗುತ್ತಿವೆ.

ಉಳಿದಂತೆ ಮುತ್ತೂರಿನ ಬಳಿಯಿಂದ ಡಿ ಮಾರ್ಟ್ ರಸ್ತೆಯಲ್ಲಿ ಒಳ ಚರಂಡಿ ತ್ಯಾಜ್ಯ ರಾಜ್ಯ ಹೆದ್ದಾರಿಯ ರಸ್ತೆಯಲ್ಲಿಯೇ ಹರಿಯುತ್ತಿದ್ದು, ಇದೇ ರಸ್ತೆಯಲ್ಲಿ ಓಡಾಡುವ ಅಧಿಕಾರಿಗಳು, ಚುನಾಯಿತ ಜನಪ್ರತಿನಿದಿಗಳಿಗೆ ಕಣ್ಣಿದ್ದು ಕಾಣದಾಗಿ ಎಂಬ ಆಕ್ರೋಶ ವ್ಯಾಪಕವಾಗಿ, ಇತರೆ ತಾಲೂಕಿನ, ರಾಜ್ಯಗಳ ಜನರೆದು ದೊಡ್ಡಬಳ್ಳಾಪುರ ತಾಲೂಕಿನ ಜನತೆ ತಲೆತಗ್ಗಿಸುವಂತಾಗಿದೆ.

ಈಗಾಗಲೇ MSGP ಎಂಬ ಬಿಬಿಎಂಪಿ ತ್ಯಾಜ್ಯ ಭೂತ ದೊಡ್ಡಬಳ್ಳಾಪುರ ತಾಲೂಕನ್ನು ಕಸದ ತೊಟ್ಟಿ ಎಂಬಂತೆ ಮಾಡಿದೆ‌. ಇದರ ಬೆನ್ನಲ್ಲೇ ನಗರಕ್ಕೆ ಸಂಪರ್ಕಿಸುವ ಪ್ರಮುಖ ಎರಡು ರಾಜ್ಯ ಹೆದ್ದಾರಿಯಲ್ಲಿನ ತ್ಯಾಜ್ಯದ ಗುಡ್ಡೆಗಳು, ರಸ್ತೆ ನಡುವೆ ಹರಿಯುತ್ತಿರುವ ತ್ಯಾಜ್ಯ ನೀರು ದೊಡ್ಡಬಳ್ಳಾಪುರದ ಹಿರಿಮೆಗೆ ಕಪ್ಪುಚುಕ್ಕೆಯಂತಾಗಿದೆ ಎಂದು ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ ಬೇಸರ ವ್ಯಕ್ತಪಡಿಸಿದ್ದಾರೆ.

ರಾಜಕೀಯ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

BJP ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣು..‌?; ಆರ್ ಅಶೋಕ್ ಹೇಳಿದ್ ಏನು ನೋಡಿ

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ತಂಡದ ಕುರಿತು ಬಿಜೆಪಿ ಹಿರಿಯ ನಾಯಕರೊಂದಿಗೆ ಚರ್ಚಿಸಿದ್ದೇನೆ. ಪಕ್ಷದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗಲಿ ಎಂದೇ ನಾನು ಬಯಸುತ್ತೇನೆ. R Ashoka

[ccc_my_favorite_select_button post_id="102295"]
CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

CEO ಆದೇಶ.. ದೊಡ್ಡಬಳ್ಳಾಪುರದ 13 ಗ್ರಾಪಂ ಅಭಿವೃದ್ಧಿ ಕಾರ್ಯ ಪರಿಶೀಲಿಸಿದ ನೆಲಮಂಗಲ ಅಧಿಕಾರಿಗಳು..!

ವಿವಿಧ ಇಲಾಖೆಯ ಅಧಿಕಾರಿಗಳು ದೊಡ್ಡಬಳ್ಳಾಪುರ ತಾಲೂಕಿನ 13 ಗ್ರಾಪಂಗಳಿಗೆ ಭೇಟಿನೀಡಿ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ. Ceo

[ccc_my_favorite_select_button post_id="102329"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮೊದಲ ವರ್ಷದ ಬಿಎಸ್ಪಿ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು. ಮಂಗಳವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.suicide

[ccc_my_favorite_select_button post_id="102335"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!