Astrology: It is also likely to cost more money

ಇಂದಿನ ಭವಿಷ್ಯ: ಈ ರಾಶಿಯವರಿಗೆ ಅನಿರೀಕ್ಷಿತ ಪ್ರಯಾಣದಿಂದ ಸುಸ್ತಾಗಬಹುದು

ಶನಿವಾರ, ನವೆಂಬರ್ 09, 2024, ದೈನಂದಿನ ರಾಶಿ ಭವಿಷ್ಯ| astrology predictions

ಮೇಷ ರಾಶಿ: ನಿಮ್ಮ ನಾಯಕತ್ವಕ್ಕೆ ಯಶಸ್ಸು ದೊರೆಯುವುದು. ತುಂಬಾ ಪ್ರಯಾಣ ದಣಿವಾಗಿಸುತ್ತದೆ ಇಂದು ಹಣಕ್ಕೆ ಸಂಬಂಧಿಸಿದ ಸಮಸ್ಯೆಯ ಕಾರಣದಿಂದ ತೊಂದರೆಗೊಳಗಾಗಬಹುದು.

ವೃಷಭ: ಭೂಮಿಯನ್ನು ಖರೀದಿಸಿದ ಮತ್ತು ಈಗ ಅದನ್ನು ಮಾರಾಟ ಮಾಡಲು ಬಯಸುವ ಜನರು ಇಂದು ಉತ್ತಮ ಖರೀದಿದಾರರನ್ನು ಕಾಣಬಹುದು. ಸಣ್ಣಪುಟ್ಟ ಅಡೆತಡೆಗಳ ಬಗ್ಗೆ ಗಮನ ಕೊಡದೆ ಆತ್ಮವಿಶ್ವಾಸದಿಂದ ಹೆಜ್ಜೆ ಇಡಿ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ಮಿಥುನ: ವ್ಯಾಪಾರ-ವ್ಯವಹಾರಗಳಲ್ಲಿ ಅನಿರೀಕ್ಷಿತ ಲಾಭ ಬಂದು ಹಣಕಾಸಿನ ಪರಿಸ್ಥಿತಿ ಉತ್ತಮವಾಗುವುದು. ಮೋಜಿಗಾಗಿ ಸಂತೋಷ ಮತ್ತು ಆನಂದವನ್ನು ಹಂಚಿಕೊಳ್ಳಿ. ಇಂದು ಪಾರ್ಟಿಯಲ್ಲಿ ಸಾಕಷ್ಟು ಹಣ ಖರ್ಚು ಮಾಡಬಹುದು

ಕಟಕ: ನಿರ್ದಿಷ್ಟ ಗುರಿ ತಲುಪಿದ್ದಕ್ಕೆ 
ನಿಮ್ಮನ್ನು ಅಭಿನಂದಿಸುವರು.
ಮನೆಯ ಪರಿಸರದಲ್ಲಿ ಒಳ್ಳೆಯ ಬದಲಾವಣೆಗ ಳನ್ನು ಮಾಡುತ್ತೀರಿ. ವೈಯಕ್ತಿಕ ಮಾರ್ಗದರ್ಶನ ಸಂಬಂಧವನ್ನು ಸುಧಾರಿಸುತ್ತದೆ.

ಸಿಂಹ: ಅಧ್ಯಾತ್ಮಿಕ ಹಸಿವು ನಿಮ್ಮನ್ನು ಕಾಡುವುದು. ಕಚೇರಿಯಿಂದ ಬೇಗನೆ ಹೊರಬಂದು, ಖುಷಿ ಕೊಡುವಂತಹ ಕೆಲಸಗಳನ್ನು ಮಾಡಿ. ಆರ್ಥಿಕವಾಗಿ ಇಂದು ಬಲವಾಗಿ ಕಾಣುವಿರಿ

ಕನ್ಯಾ: ನಿಮ್ಮಲ್ಲಿ ಅಡಗಿರುವ ಶಕ್ತಿ ಏನು ಎಂಬುದು ಸ್ವತಃ ನಿಮ್ಮ ಅರಿವಿಗೆ ಬರುವುದಿಲ್ಲ. ಪರರು ನಿಮ್ಮನ್ನು ಕೆಣಕಿದಾಗ ಮಾತ್ರ ನಿಮ್ಮ ಬುದ್ಧಿಶಕ್ತಿಯು ಜಾಗೃತವಾಗುವುದು. ಅನಿರಿಕ್ಷಿತ ಬಿಲ್‌ಗಳು ಹಣಕಾಸಿನ ಹೊರೆಯನ್ನು ಹೆಚ್ಚಿಸುತ್ತದೆ.

ತುಲಾ: ಜೀವನದಲ್ಲಿ ಹಣದ ಪ್ರಾಮುಖ್ಯತೆಯನ್ನು ಅರ್ಥಮಾಡಿಕೊಳ್ಳುವುದಿಲ್ಲ. ಇಂದು ಹಣದ ಮೌಲ್ಯವನ್ನು ಅರ್ಥ ಮಾಡಿ ಕೊಳ್ಳಬಹುದು. ಭವಿಷ್ಯದ
ಬಗ್ಗೆ ನೀವೀಗ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಮುಖ್ಯವಾಗಿ ಆಲಸ್ಯದಿಂದ ಈದಿನ ಹೊರಬರಬೇಕು.

ವೃಶ್ಚಿಕ: ಸಂತೃಪ್ತಿಯ ಜೀವನಕ್ಕಾಗಿ ಮಾನಸಿಕ ದೃಢತೆಯನ್ನು ಸುಧಾರಿಸಿ. ಪ್ರಯಾಣ ಮಾಡುವ ಮನಸ್ಥಿತಿ ಯಲ್ಲಿರುತ್ತೀರಿ. ಎಲ್ಲರನ್ನೂ
ಎಲ್ಲ ಕಾಲಕ್ಕೂ ಖುಷಿ ಪಡಿಸಲು ಆಗುವುದಿಲ್ಲ. ಮನಸು ದಣಿದರೆ ವಿಶ್ರಾಂತಿ ಪಡೆಯುವುದು ಒಳ್ಳೆಯದು.

ಧನಸ್ಸು: ಅನಿರೀಕ್ಷಿತ ಪ್ರಯಾಣದಿಂದ ಸುಸ್ತಾಗಬಹುದು ಹಾಗೂ ಇದು ನಿಮ್ಮನ್ನು ಕರಿಕಿರಿಗೊಳ್ಳುವಂತೆ ಮಾಡಬಹುದು. ಸನ್ಮಾನ ಸ್ವೀಕರಿಸಲು ಸಿದ್ಧರಾಗುವಿರಿ. ಕೌಟುಂಬಿಕ ಜೀವನದ ವಿಚಾರವಾಗಿ ಉತ್ತಮ ಪ್ರತಿಕ್ರಿಯೆ ದೊರೆಯುವುದು.

ಮಕರ: ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ ಒಳ್ಳೆಯ ದಿನ. ಸಂಬಂಧಿಗಳು / ಸ್ನೇಹಿತರು ಒಂದು ಅದ್ಭುತ ಸಂಜೆಗಾಗಿ ಬರುತ್ತಾರೆ. ವ್ಯಾಪಾರ-ವ್ಯವಹಾರವೂ ಸಲೀಸಾಗಿ ಆಗುವುದು. ಬರಬೇಕಾಗಿದ್ದ ಹಣ ಕೈಸೇರುವುದು. ಪ್ರಯಾಣದಲ್ಲಿ
ಎಚ್ಚರ ಅಗತ್ಯ.

ಕುಂಭ: ವಿಚ್ಛಿದ್ರಕಾರಕ ಭಾವಗಳು ಮತ್ತು ಉದ್ವೇಗಗಳನ್ನು ಹತೋಟಿಯಲ್ಲಿರಿಸಿ ಕೊಳ್ಳಿ. ನಿಮ್ಮ ಸಾಂಪ್ರದಾ ಯಿಕ ಚಿಂತನೆ ಪ್ರಗತಿಯನ್ನು ಕುಂಠಿತಗೊಳಿಸಬಹುದು.
ನೂತನ ಪರಿಸರದಲ್ಲಿ ಕಾರ್ಯ ನಿರ್ವಹಿಸಬೇಕಾಗುವುದು.
ಕೋರ್ಟು ಕಚೆರಿಯಲ್ಲಿನ ವ್ಯಾಜ್ಯಗಳು ನಿಮ್ಮ ಪರವಾಗಿ ನಿಲ್ಲುವವು.

ಮೀನ: ಯೋಗ ಧ್ಯಾನದೊಂದಿಗೆ ದಿನವನ್ನು ಪ್ರಾರಂಭಿಸಬಹುದು. ಇದನ್ನು ಮಾಡುವುದರಿಂದ ನಿಮಗೆ ಪ್ರಯೋಜನಕಾರಿ ಯಾಗುತ್ತದೆ. ಭಿನ್ನಾಭಿಪ್ರಾಯವಿದ್ದಲ್ಲಿ
ಒಂಡೆಡೆ ಸೇರಿ ಬಗೆಹರಿಸಿಕೊಳ್ಳಿ.

ರಾಹುಕಾಲ: 09:00 ರಿಂದ 10:30
ಗುಳಿಕಕಾಲ: 06:00 ರಿಂದ 07:30
ಯಮಗಂಡಕಾಲ: 01:30 ರಿಂದ 03:00

ರಾಜಕೀಯ

LPG ಬೆಲೆ ಏರಿಕೆ ಕರ್ನಾಟಕಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಆಗಿದೆ: ಆರ್‌.ಅಶೋಕ ಬೇಕಾಬಿಟ್ಟಿ ಮಾತು

LPG ಬೆಲೆ ಏರಿಕೆ ಕರ್ನಾಟಕಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಆಗಿದೆ: ಆರ್‌.ಅಶೋಕ ಬೇಕಾಬಿಟ್ಟಿ

ಬೆಂಗಳೂರು: ಒಂದೆಡೆ ಬೆಲೆ ಏರಿಕೆ ಕುರಿತು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ, ರಾಜ್ಯ ಬಿಜೆಪಿ (BJP) ಮುಖಂಡರು ಕೇಂದ್ರ ಸರ್ಕಾರದ LPG ಬೆಲೆ ಏರಿಕೆ ಕುರಿತು ಸಮರ್ಥನೆಗಿಳಿದಿರುವ ಇಬ್ಬಗೆಯ ನೀತಿ ಸಾರ್ವಜನಿಕ ವಲಯದಲ್ಲಿ

[ccc_my_favorite_select_button post_id="105087"]
ದೊಡ್ಡಬಳ್ಳಾಪುರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ: ಎಸಿ, ತಹಶಿಲ್ದಾರ್‌ಗೆ ತರಾಟೆ| Video

ದೊಡ್ಡಬಳ್ಳಾಪುರಕ್ಕೆ ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ: ಎಸಿ, ತಹಶಿಲ್ದಾರ್‌ಗೆ ತರಾಟೆ| Video

ದೊಡ್ಡಬಳ್ಳಾಪುರ (Doddaballapura): ಉಪಲೋಕಾಯುಕ್ತ ಬಿ.ವೀರಪ್ಪ ಅವರು ಇಂದು ನಗರದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿರುವ ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಈ ವೇಳೆ ರಾಗಿ ಖರೀದಿ ಕೇಂದ್ರದ ಬಳಿ ಇದ್ದ

[ccc_my_favorite_select_button post_id="105045"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ಬೆಂ.ಗ್ರಾ.ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ

ನೌಕರರ ಕ್ಷೇಮಾಭಿವೃದ್ಧಿಗೆ ಎಲ್ಲಾ ಸಹಕಾರ ನೀಡಲಾಗುವುದು, ಜಿಲ್ಲೆಯ ಅಭಿವೃದ್ಧಿಯಲ್ಲಿ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ, ಜಿಲ್ಲೆಯ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. Sports Meet

[ccc_my_favorite_select_button post_id="104998"]
Doddaballapura: ಸಾಲಬಾಧೆ.. ಕನ್ನಡಪರ ಹೋರಾಟಗಾರ ಜಿಪಿ ಲೋಕೇಶ್ ಆತ್ಮಹತ್ಯೆ..!

Doddaballapura: ಸಾಲಬಾಧೆ.. ಕನ್ನಡಪರ ಹೋರಾಟಗಾರ ಜಿಪಿ ಲೋಕೇಶ್ ಆತ್ಮಹತ್ಯೆ..!

ಕನ್ನಡಪರ ಹೋರಾಟಗಾರ, ಉದ್ಯಮಿ ಜಿಪಿ ಲೋಕೇಶ್ ಅವರು ಸಾಲಬಾಧೆಯಿಂದ ಬೇಸತ್ತು ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. doddaballapura

[ccc_my_favorite_select_button post_id="105089"]
ಸಹೋದರಿಯರ ದಾರುಣ ಸಾವು.. ಮುಗಿಲುಮುಟ್ಟಿದ ತಾಯಿಯ ಅಕ್ರಂದನ

ಸಹೋದರಿಯರ ದಾರುಣ ಸಾವು.. ಮುಗಿಲುಮುಟ್ಟಿದ ತಾಯಿಯ ಅಕ್ರಂದನ

ತಂದೆ ಇಲ್ಲದೆ ಇಬ್ಬರು ಮಕ್ಕಳೇ ಜೀವನಾಧಾರ ಅಂತ ಬದುಕು ಕಟ್ಟಿಕೊಂಡಿದ್ದ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ krushihonda

[ccc_my_favorite_select_button post_id="105079"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!