Electricity supply will be interrupted in these areas of Doddaballapur tomorrow..!

Remainder: ಇಂದು ದೊಡ್ಡಬಳ್ಳಾಪುರದ ಈ ಗ್ರಾಮಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತ..!

ದೊಡ್ಡಬಳ್ಳಾಪುರ; ಬೆಸ್ಕಾಂ ದೊಡ್ಡಬಳ್ಳಾಪುರ ಗ್ರಾಮಾಂತರ ವಿಭಾಗದ ವಿವಿಧೆಡೆ ತ್ರೈಮಾಸಿಕ ನಿರ್ವಹಣೆ ಕಾರ್ಯದ ಹಿನ್ನೆಲೆಯಲ್ಲಿ ಇಂದು (ನ.14) ವಿದ್ಯುತ್ ಪೂರೈಕೆ ಸ್ಥಗಿತ ಗೊಳಿಸಲಾಗುತ್ತಿದೆ.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮೀಣ ಉಪ ವಿಭಾಗ ಎಇಇ ಮಂಜುನಾಥ್ ಪ್ರಕಟಣೆ ನೀಡಿದ್ದು, ದೊಡ್ಡಬೆಳವಂಗಲ, ಸಾಸಲು ಹಾಗೂ ಗುಂಡಂಗೆರೆ 66/11 ಕೆವಿ ವಿದ್ಯುತ್ ಉಪ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ನಡೆಯಲಿದೆ.

ಆದ ಕಾರಣ ಈ ಕೇಂದ್ರದಿಂದ ವಿದ್ಯುತ್ ಸರಬರಾಜಾಗುತ್ತಿರುವ 11ಕೆವಿ ಮಾರ್ಗಗಳಲ್ಲಿ ನವೆಂಬರ್ 14ರಂದು ಗುರುವಾರ ಬೆಳ್ಳಿಗ್ಗೆ 10:00 ಘಂಟೆಯಿಂದ ಸಂಜೆ 06:00 ಘಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬೆಳವಂಗಲ: ಹಾದ್ರಿಪುರ, ಅಜ್ಜನಕಟ್ಟೆ, ಮಧುರನ ಹೊಸಹಳ್ಳಿ, ನಾರನಹಳ್ಳಿ, ರಾಮೇಶ್ವರ, ಚಿಕ್ಕ ಹೆಜ್ಜಾಜಿ, ಕತಾಳೇಪಾಳ್ಯ ದೊಡ್ಡಬೆಳವಂಗಲ, ದೊಡ್ಡಹೆಜ್ಜಾಜಿ, ಪುಟ್ಟಯ್ಯನ ಅಗ್ರಹಾರ, ಶಾಕಲದೇವನಪುರ, ರಾಂಪುರ, ಭಕ್ತರಹಳ್ಳಿ, ಮಲ್ಲನಾಯಕನಹಳ್ಳಿ, ವಡ್ಡರಹಳ್ಳಿ, ಜೋಡಿ ಕಾರೇಹೊತ್ತೂರು, ಲಿಂಗಾಪುರ.

ಲಿಂಗಾಪುರ. ತರಬನಹಳ್ಳಿ, ಮುತ್ತುಗದಹಳ್ಳಿ, ತೂಬಕುಂಟೆ, ಅಪ್ಪಕಾರನಹಳ್ಳಿ, ಹುಣಸೆಪಾಳ್ಯ, ಮರಿಹೆಗ್ಗಯ್ಯನಪಾಳ್ಯ, ಮೂಗೇನಹಳ್ಳಿ, ಐಯ್ಯನಹಳ್ಳಿ, ಕೂಗೇನಹಳ್ಳಿ, ಚುಂಚೇಗೌಡನ ಹೊಸಹಳ್ಳಿ, ಕನಕೂರು, ಮೆಣಸಿ, ಕುಂಟನಹಳ್ಳಿ, ಅಣಗಲಮರ, ಬೋಕಿಪುರ.

ಕಲ್ಲುದೇವನಹಳ್ಳಿ, ನರಸಯ್ಯನನಹಳ್ಳಿ, ಶ್ರೀರಾಮನಹಳ್ಳಿ, ಗುಮ್ಮನಹಳ್ಳಿ, ಶ್ರೀರಾಮನಹಳ್ಳಿ, ಗುಮ್ಮನಹಳ್ಳಿ ಸೋಪ್ಲೇನಹಳ್ಳಿ, ಅಕ್ಕತಮ್ಮನಹಳ್ಳಿ, ಲಿಂಗಾಪುರ, ಬೂಚನಹಳ್ಳಿ, ಸಂಕರಸನಹಳ್ಳಿ, ಹಳೆಕೋಟಿಮ ಸಕ್ಕರೆಗೊಲ್ಲಹಳ್ಳಿ, ಖಾಲಿಪಾಳ್ಯ ಮೂಡಲಕಾಳೇನಹಳ್ಳಿ, ತಣ್ಣಿರನಹಳ್ಳಿ, ಕಾಡಲಪ್ಪನಹಳ್ಳಿ, ಕೋಲಿಗೆರೆ, ಕರಡಿಪಾಳ್ಯ, ಕಾಮನ ಆಗ್ರಹಾರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಗುಂಡಮಗೆರೆ & ಸಾಸಲು: ಗುಂಡಂಗೆರೆ, ಹೊಸಕೋಟೆ, ಸೋಣ್ಣೆನಹಳ್ಳಿ, ಬಂಕೇನಹಳ್ಳಿ, ಮಾಕಳಿ, ವಾಬಸಂದ್ರ, ಕಾಮೇನಹಳ್ಳಿ, ಪರ್ಚ್ಚಾಲಹಳ್ಳಿ, ಗುಟ್ಟೆಪಾಳ್ಯ, ಹಾರೋಹಳ್ಳಿ, ಚೀಲೇನಹಳ್ಳಿ, ಚೊಕ್ಕಹಳ್ಳಿ, ನೆಲ್ಲುಕುಂಟೆ, ಪಾಳ್ಯ, ಕಮಲೂರು, ಪಾಳ್ಯ, ದಿಣ್ಣೆ ತಾಂಡ, ಹೊಸಹಳ್ಳಿ.

ನಾಗಶೆಟ್ಟಿಹಳ್ಳಿ, ಕರೇನಹಳ್ಳಿ, ಮಜರಹೊಸಹಳ್ಳಿ, ತಾಂಡ, ಸೂಲಿಕುಂಟೆ, ಚೆನ್ನವೀರನಹಳ್ಳಿ, ನಾಗಲಪುರ, ಕೊಟ್ಟಿಗೆಮಾಚಿನಹಳ್ಳಿ, ಕುಕ್ಕಲಹಳ್ಳಿ, ಯಾರ್ಕಲಹಳ್ಳಿ, ಹೊಸಹಳ್ಳಿ, ಜಕ್ಕೇನಹಳ್ಳಿ, ತೇಕಲಹಳ್ಳಿ, ಕಲ್ಲುಕುಂಟೆ, ಮಲ್ಲಸಂದ್ರ, ಕಟ್ಟೆಯಿಂದಹಳ್ಳಿ, ಬಂಡಮ್ಮನಹಳ್ಳಿ, ಉಜ್ಜನಿ, ಓಜೇನಹಳ್ಳಿ, ಹೊಸಹಳ್ಳಿ ಕಾಲೋನಿ.

ಆರೂಢಿ, ಬನವತಿ, ಚಿಕ್ಕಗುಂಡಪ್ಪನಾಯಕನಹಳ್ಳಿ, ಲೀಂಗದೀರನಹಳ್ಳಿ, ಮೆಗಲಹಳ್ಳಿ, ವಡ್ಡನಹಳ್ಳಿ, ಗರಿಕೇನಹಳ್ಳಿ, ಪಾಲನಹಳ್ಳಿ, ಅಮಲಗುಂಟೆ, ಕಲ್ಲುಕುಂಟೆ ಹಾಗು ಸುತ್ತಮುತ್ತಲಿನ ಪ್ರದೇಶಗಳು.

(ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ)

ರಾಜಕೀಯ

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಕೇಂದ್ರವನ್ನು ಒತ್ತಾಯಿಸಿದ ಹೆಚ್.ಡಿ.ದೇವೇಗೌಡ

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಕೇಂದ್ರವನ್ನು ಒತ್ತಾಯಿಸಿದ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಹಾಗೂ ನೆನೆಗುದಿಗೆ ಬಿದ್ದಿರುವ ರೇಲ್ವೆ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ರಾಜ್ಯಸಭೆಯಲ್ಲಿ ರೇಲ್ವೆ

[ccc_my_favorite_select_button post_id="104046"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60 ವರ್ಷ), ಭರತ್ (35 ವರ್ಷ) ಆತ್ಮಹತ್ಯೆಗೆ ಶರಣಾದ ತಾಯಿ-ಮಗ ಎಂದು ಗುರುತಿಸಲಾಗಿದೆ. ಭರತ್ ಕಳೆದ

[ccc_my_favorite_select_button post_id="104008"]
Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರ

Doddaballapura: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.. ಓರ್ವನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ತಾಲೂಕಿನ ಅಪಘಾತ (Accident) ಪ್ರಕರಣಗಳು ಸಂಖ್ಯೆ ಒಂದೇ ಸಮನೇ ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕವನ್ನು ಹೆಚ್ಚಿಸಿದೆ. ಇಂದು ಬೆಳಗ್ಗೆಯಿಂದ ದೊಡ್ಡಬಳ್ಳಾಪುರ ತಾಲೂಕಿನ ಮೂರು ಅಪಘಾತಗಳು ವರದಿಯಾಗಿದ್ದು, ಓರ್ವ ಸಾವನಪ್ಪಿದ್ದರೆ, ಹಲವರು ಗಾಯಗೊಂಡಿದ್ದಾರೆ. ಇದೀಗ ಕೆಲವು

[ccc_my_favorite_select_button post_id="104042"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!