parameshwara ಏನು‌ ಮಾಡಿದರು ನಡೆಯುತ್ತದೆ ಎಂದು ಸಮ್ಮನಿರಲು ಸಾಧ್ಯವಿಲ್ಲ: ಡಾ.ಜಿ.ಪರಮೇಶ್ವರ ಗುಡುಗು

ಬೆಂಗಳೂರು; ನಕ್ಸಲ್ ವಿಕ್ರಂಗೌಡ ಅಪಾಯಕಾರಿ ಶಸ್ತ್ರಾಸ್ತ್ರ ಇಟ್ಟುಕೊಂಡಿದ್ದ. ಪೊಲೀಸರು ಶೂಟ್ ಮಾಡದೇ ಇದ್ದರೆ, ಅವನೇ ದಾಳಿ ನಡೆಸುತ್ತಿದ್ದ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ (parameshwara) ಅವರು ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಕ್ರಂಗೌಡ ಮೇಲೆ ಕೊಲೆ ಸೇರಿದಂತೆ 60ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಿವೆ. ಆಟೋಮ್ಯಾಟಿಕ್ ಮಷಿನ್ ಗನ್ ಇಟ್ಟುಕೊಂಡಿದ್ದ. ಈ ಹಿಂದೆ ಶರಣಾಗಾತಿಗಾಗಿ ಪ್ರಯತ್ನಗಳು ನಡೆದಿದ್ದವು. ಅವರ ಸಂಬಂಧಿಕರು ಸಹ ಶರಣಾಗುವಂತೆ ಹೇಳಿದ್ದರು, ವಿಕ್ರಂಗೌಡ ಒಪ್ಪಿರಲಿಲ್ಲ ಎಂದರು.

ಕಾರ್ಕಳದಲ್ಲಿ ಎಎನ್‌ಎಫ್ ಹೆಡ್‌ಕ್ವಾಟರ್ಸ್ ಇದೆ. ನಕ್ಸಲ್ ಚಟುವಟಿಕೆಗಳ ಮೇಲೆ ನಿರಂತರವಾಗಿ ನಿಗಾ ಇಟ್ಟುಕೊಂಡು ಬರಲಾಗಿದೆ. ಕಳೆದ ವಾರ ನಕ್ಸಲ್ ಲತಾ ಎಂಬುವರು ಗುರುತಿಸಲಾಗಿತ್ತು. ಕೂಬಿಂಗ್ ನಡೆಸಲಾಗಿತ್ತು. ಅವರನ್ನ ಹಾಗೇ ಬಿಟ್ಟುಕೊಂಡು, ಏನು ಮಾಡಿದರು ನಡೆಯುತ್ತದೆ ಎಂದು ಸಮ್ಮನಿರಲು ಸಾಧ್ಯವಿಲ್ಲ ಎಂದು ಹೇಳಿದರು.

ಎನ್‌ಕೌಂಟರ್ ಬಗ್ಗೆ ಬಿಜೆಪಿ ಮತ್ತು ಕಾಂಗ್ರೆಸ್ ವ್ಯತ್ಯಾಸವಿಲ್ಲ ಎಂಬ ಕೆಲವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ನಕ್ಸಲ್ ವಿಚಾರದಲ್ಲಿ ಪಕ್ಷದ ಪ್ರಶ್ನೆ ಬರುವುದಿಲ್ಲ. ಜನರ ಸುರಕ್ಷತೆ ಮುಖ್ಯವಾಗುತ್ತದೆ ಎಂದು ಹೇಳಿದರು‌.

ರಾಜಕೀಯ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ.. ಇದು ನಮ್ಮ ಸ್ಲೋಗನ್ ಅಲ್ಲ, ಇದು ಕನ್ನಡಿಗರ ಭಾವನೆ. ಇದು ಜೆಡಿಎಸ್ (JDS) ಪಕ್ಷದ ದನಿಯಲ್ಲ,

[ccc_my_favorite_select_button post_id="105188"]
ಕನಸವಾಡಿಯಲ್ಲಿ ಅಕ್ಷರ ಜಾತ್ರೆ; ಅಧ್ಯಕ್ಷರ ಮೆರವಣಿಗೆಗೆ ಚಾಲನೆ

ಕನಸವಾಡಿಯಲ್ಲಿ ಅಕ್ಷರ ಜಾತ್ರೆ; ಅಧ್ಯಕ್ಷರ ಮೆರವಣಿಗೆಗೆ ಚಾಲನೆ

ಸಮ್ಮೇಳಾಧ್ಯಕ್ಷರಾದ ಹಿರಿಯ ಛಾಯಾಗ್ರಾಹಕ, ಸಾಕ್ಷ್ಯಚಿತ್ರ ಕಲಾವಿದ ಟಿ.ಕೆಂಪಣ್ಣ ಅವರನ್ನು ಕಲಾ ತಂಡಗಳೊಂದಿಗೆ ಅದ್ಧೂರಿ ಮೆರವಣಿಗೆಯ ಮೂಲಕ ಸಮ್ಮೇಳನ Kanasavadi

[ccc_my_favorite_select_button post_id="105216"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. Suicide

[ccc_my_favorite_select_button post_id="105172"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!