Keep valuables safe

Be careful while traveling| ದಿನ ಭವಿಷ್ಯ: ಈ ರಾಶಿಯವರು ಪ್ರಯಾಣದಲ್ಲಿ ಎಚ್ಚರ

ದೈನಂದಿನ ರಾಶಿ ಭವಿಷ್ಯ: ಸೋಮವಾರ, ನವೆಂಬರ್ 25, 2024| astrology predictions, Be careful while traveling

ಮೇಷ ರಾಶಿ: ಹಲವು ದಿನಗಳಿಂದ ಮಾಡ ಬೇಕು ಎಂದುಕೊಂಡಿದ್ದ ಕೆಲಸ ಯಶಸ್ವಿಯಾಗಲಿದೆ. ಕೋರ್ಟು ಕಚೇರಿಯ ಕೆಲಸಗಳು ನಿಮ್ಮಂತೆ ಆಗುವುದು. ಸಂಬಂಧಗಳಲ್ಲಿಯೂ ಗಣನೀಯ ಸುಧಾರಣೆ ಕಂಡುಬರುವುದು.

ವೃಷಭ ರಾಶಿ: ಕೌಟುಂಬಿಕ ಕಲಹ ಬೀದಿಗೆ ಬರುವ ಸಾಧ್ಯತೆ ಇದೆ.ಮಾತಿಗಿಂತ ಮೌನವಾಗಿರಿ. ಸಣ್ಣಪುಟ್ಟ ಅಡೆತಡೆಗಳ ಬಗ್ಗೆ ಗಮನ ಕೊಡದೆ ಆತ್ಮವಿಶ್ವಾಸದಿಂದ ಹೆಜ್ಜೆ ಇಡಿ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ಮಿಥುನ ರಾಶಿ: ಸಮಾಧಾನದಿಂದ ಕಾರ್ಯ ನಿರ್ವಹಿಸಿದರೆ ಸುಲಭವಾಗಿ ಗುರಿಮುಟ್ಟಲು ಸಾಧ್ಯವಿದೆ.ಸಮಾಧಾನದಿಂದ ಕಾರ್ಯ ನಿರ್ವಹಿಸಿದರೆ ಸುಲಭವಾಗಿ ಗುರಿಮುಟ್ಟಲು ಸಾಧ್ಯವಿದೆ. ಸಹನೆ, ತಾಳ್ಮೆಯನ್ನು ಬೆಳೆಸಿಕೊಂಡಲ್ಲಿ ಇಚ್ಛಿತ ಗುರಿಯನ್ನು ಮುಟ್ಟಲು ಸಹಕಾರಿಯಾಗುವುದು.

ಕಟಕ ರಾಶಿ: ನಿರ್ದಿಷ್ಟ ಗುರಿ ತಲುಪಿದ್ದಕ್ಕೆ 
ನಿಮ್ಮನ್ನು ಅಭಿನಂದಿಸುವರು.
ಹವಾಮಾನ ವೈಪರೀತ್ಯದಿಂದ ದೂರದ ಪ್ರಯಾಣ ರದ್ದು ಮಾಡುವ ಪ್ರಮೇಯ ಬರಲಿದೆ.

ಸಿಂಹ ರಾಶಿ: ಹೊಸ ಉದ್ಯೋಗ ನಿಮ್ಮ ಕೈ ಹಿಡಿಯಲಿದ್ದು, ಹೆಚ್ಚಿನ ಆದಾಯ ನಿಮ್ಮದಾಗಲಿದೆ. ಅದಕ್ಕೆ ಪ್ರೇರಣೆ ಇತ್ತೀಚೆಗೆ ನಿಮ್ಮ ಬಂಧುಗಳ ಮನೆಯಲ್ಲಿ ನಡೆದ ಕಾರ್ಯಕ್ರಮ ಎಂದರೆ ತಪ್ಪಾಗಲಾರದು. ಉತ್ತಮವಾದ ವಿಚಾರವನ್ನು ಅನುಕರಣೆ ಮಾಡುವುದು ತಪ್ಪಲ್ಲ.

ಕನ್ಯಾ ರಾಶಿ: ದಿಢೀ‌ರ್ ಧನಲಾಭದಿಂದ ಹಳೆಯ ಸಾಲಗಳೆಲ್ಲಾ ತೀರಲಿದೆ. ಶುಭದಿನ. ಪರರು ನಿಮ್ಮನ್ನು ಕೆಣಕಿದಾಗ ಮಾತ್ರ ನಿಮ್ಮ ಬುದ್ಧಿಶಕ್ತಿಯು ಜಾಗೃತವಾಗುವುದು. ಇದು ನೋಡುಗರನ್ನು ಆಶ್ಚರ್ಯ ಪಡಿಸುವುದು.

ತುಲಾ ರಾಶಿ: ಎಲ್ಲರೂ ನಿಮ್ಮ ಮಾತನ್ನು ಕೇಳಬೇಕು ಎಂಬ ಹಠವನ್ನು ಬಿಟ್ಟು ವಿಶಾಲವಾಗಿ ಚಿಂತಿಸಿ. ಭವಿಷ್ಯದ
ಬಗ್ಗೆ ನೀವೀಗ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಮುಖ್ಯವಾಗಿ ಆಲಸ್ಯದಿಂದ ಈದಿನ ಹೊರಬರಬೇಕು.

ವೃಶ್ಚಿಕ ರಾಶಿ: ಮನೆ ಮತ್ತು ಕಚೇರಿ ಕೆಲಸದ
ನಡುವೆ ಸಮತೋಲನ ಸಾಧಿಸುವುದು ಕಷ್ಟವಾಗುವುದು. ಎಲ್ಲರನ್ನೂ
ಎಲ್ಲ ಕಾಲಕ್ಕೂ ಖುಷಿ ಪಡಿಸಲು ಆಗುವುದಿಲ್ಲ. ಮನಸು ದಣಿದರೆ ವಿಶ್ರಾಂತಿ ಪಡೆಯುವುದು ಒಳ್ಳೆಯದು.

ಧನಸ್ಸು ರಾಶಿ: ದೂರದ ಬಂಧುಗಳ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣ. ಸನ್ಮಾನ ಸ್ವೀಕರಿಸಲು ಸಿದ್ಧರಾಗುವಿರಿ. ಕೌಟುಂಬಿಕ ಜೀವನದ ವಿಚಾರವಾಗಿ ಉತ್ತಮ
ಪ್ರತಿಕ್ರಿಯೆ ದೊರೆಯುವುದು.

ಮಕರ ರಾಶಿ: ನಿಮ್ಮಿಂದ ಉಪಕಾರ ಪಡೆದ ಮಹನೀಯರು ನಿಮ್ಮನ್ನು ಅಭಿನಂದಿಸುವರು. ವ್ಯಾಪಾರ-ವ್ಯವಹಾರವೂ ಸಲೀಸಾಗಿ ಆಗುವುದು. ಬರಬೇಕಾಗಿದ್ದ ಹಣ ಕೈಸೇರುವುದು. ಪ್ರಯಾಣದಲ್ಲಿ
ಎಚ್ಚರ ಅಗತ್ಯ.

ಕುಂಭ ರಾಶಿ: ಷೇರು ವ್ಯವಹಾರದಲ್ಲಿ ತೊಡಗಿಸಿಕೊ೦ಡವರಿಗೆ ಅಲ್ಪ ಪ್ರಮಾಣದ ಲಾಭವಾಗಲಿದೆ. ನೂತನ ಪರಿಸರದಲ್ಲಿ ಕಾರ್ಯ ನಿರ್ವಹಿಸಬೇಕಾಗುವುದು.
ಕೋರ್ಟು ಕಚೆರಿಯಲ್ಲಿನ ವ್ಯಾಜ್ಯಗಳು ನಿಮ್ಮ ಪರವಾಗಿ ನಿಲ್ಲುವವು.

ಮೀನ ರಾಶಿ: ಅನವಶ್ಯಕ ಚಿಂತನೆಯಿಂದ ಮಾನಸಿಕ ಕಿರಿಕಿರಿ ಉಂಟಾಗುವ ಸಾಧ್ಯತೆ ಇದೆ. ಅತ್ಯಂತ ಎಚ್ಚರ. ಅಂತೆಯೇ ನೀವು ಯಾರನ್ನು ಗೌರವದಿಂದ ಕಾಣುತ್ತಿರುವಿರೋ ಅವರನ್ನು ಅವಮಾನಿಸಬೇಡಿ. ಭಿನ್ನಾಭಿಪ್ರಾಯವಿದ್ದಲ್ಲಿ
ಒಂಡೆಡೆ ಸೇರಿ ಬಗೆಹರಿಸಿಕೊಳ್ಳಿ.

ರಾಹುಕಾಲ: 09:00 ರಿಂದ 10:30
ಗುಳಿಕಕಾಲ: 06:00 ರಿಂದ 07:30
ಯಮಗಂಡಕಾಲ: 01:30 ರಿಂದ 03:00

ರಾಜಕೀಯ

ಮೈಕ್ರೋ ಫೈನಾನ್ಸ್‌ಗಳಿಂದ ಸತ್ತವರಿಗೆ ನ್ಯಾಯ ನೀಡಿ: ಆರ್‌.ಅಶೋಕ ಆಗ್ರಹ

ಮೈಕ್ರೋ ಫೈನಾನ್ಸ್‌ಗಳಿಂದ ಸತ್ತವರಿಗೆ ನ್ಯಾಯ ನೀಡಿ: ಆರ್‌.ಅಶೋಕ ಆಗ್ರಹ

ಮೈಕ್ರೋ ಫೈನಾನ್ಸ್‌ನ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಗನ ಕುಟುಂಬಕ್ಕೆ ಆರ್‌.ಅಶೋಕ (R Ashoka) ಭೇಟಿ ನೀಡಿ ಸಾಂತ್ವನ ಹೇಳಿದರು.

[ccc_my_favorite_select_button post_id="102357"]
ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆಸಿದರು. ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ. ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ, nikhil kumaraswamy

[ccc_my_favorite_select_button post_id="102348"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮೊದಲ ವರ್ಷದ ಬಿಎಸ್ಪಿ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು. ಮಂಗಳವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.suicide

[ccc_my_favorite_select_button post_id="102335"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!