ಕಾಂಗ್ರೆಸ್‌ನಿಂದ ದ್ವೇಷದ ರಾಜಕಾರಣ, ಮುಡಾ ಹಗರಣಕ್ಕೆ ಪ್ರತಿಯಾಗಿ ಬಿಜೆಪಿ ನಾಯಕರ ವಿರುದ್ಧ ಕ್ರಮ: ಆರ್‌.ಅಶೋಕ| RAshoka

ನವೆಂಬರ್‌: ಮುಡಾ ಹಗರಣ ಬೆಳಕಿಗೆ ಬಂದ ಬಳಿಕ ಕಾಂಗ್ರೆಸ್‌ ಸರ್ಕಾರ ಬಿಜೆಪಿ ನಾಯಕರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ. ಆದರೆ ಬಿಜೆಪಿ ಇದಕ್ಕೆ ಹೆದರದೆ ಹೋರಾಟ ಮುಂದುವರಿಸಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (RAshoka) ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ವಿರುದ್ಧದ ಪ್ರಕರಣವನ್ನು 2021 ರಲ್ಲೇ ರಾಜ್ಯಪಾಲರು ತಿರಸ್ಕರಿಸಿದ್ದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾದ ಬಳಿಕ ಹಾಗೂ ಮುಡಾ ಹಗರಣ ಬೆಳಕಿಗೆ ಬಂದ ನಂತರ ಜ್ಞಾನೋದಯವಾಗಿದೆ. ಇದು ದ್ವೇಷದ ರಾಜಕಾರಣ ಎನ್ನುವುದರಲ್ಲಿ ಅನುಮಾನವಿಲ್ಲ. ರಾಜ್ಯಪಾಲರು ಈ ಪ್ರಕರಣ ತಿರಸ್ಕರಿಸಿದಾಗ ಸಿದ್ದರಾಮಯ್ಯ ವಿರೋಧ ಪಕ್ಷದಲ್ಲಿದ್ದರು. ಆಗಲೇ ಅವರು ಅದನ್ನು ಪ್ರಶ್ನೆ ಮಾಡಿ ಕೋರ್ಟ್‌ಗೆ ಹೋಗಬಹುದಿತ್ತು ಎಂದರು.

ಬಿ.ಎಸ್‌.ಯಡಿಯೂರಪ್ಪ ಸಿಎಂ ಆಗಿದ್ದಾಗ ಕಾಂಗ್ರೆಸ್‌ಗೆ ಸ್ವಾರ್ಥದ ಕೆಲಸ ಮಾಡಿಸಿಕೊಳ್ಳಬೇಕಿತ್ತು. ಈಗ ಅದನ್ನು ಮತ್ತೆ ವಿವಾದ ಮಾಡುತ್ತಿದ್ದಾರೆ ಎಂದರೆ ಅದು ದ್ವೇಷದ ರಾಜಕಾರಣ. ನನ್ನ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ. ವಿರೋಧ ಪಕ್ಷದವರನ್ನು ದ್ವೇಷಿಸುವ ರಾಜಕಾರಣವನ್ನು ಬಿಜೆಪಿ ಎಂದಿಗೂ ಮಾಡಿಲ್ಲ. ಆದರೆ ಇದು ಕಾಂಗ್ರೆಸ್‌ನ ಚಾಳಿ. ತುರ್ತು ಪರಿಸ್ಥಿತಿ ಘೋಷಣೆ ಮಾಡಿದಾಗಲೂ ಬಿಜೆಪಿ ನಾಯಕರನ್ನು ಬಂಧಿಸಿ ಜೈಲಿಗೆ ಹಾಕಲಾಗಿತ್ತು. ವಿರೋಧ ಪಕ್ಷವನ್ನು ದಮನ ಮಾಡುವುದು ಇವರ ಚಾಳಿ. ಇದಕ್ಕೆ ಬಿಜೆಪಿ ಹೆದರದೆ ಹೋರಾಟ ಮಾಡಲಿದೆ. ಎಷ್ಟೇ ಪ್ರಕರಣ ದಾಖಲಿಸಿದರೂ ಅದನ್ನು ಎದುರಿಸುತ್ತೇವೆ ಎಂದರು.

14 ನಿವೇಶನ ಲೂಟಿ ಮಾಡಿದ ಪ್ರಕರಣ ಬಯಲಿಗೆ ಬಂದಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ರೀತಿ ಮಾಡಿದ್ದಾರೆ. ಈ ಹಿಂದೆಯೂ ಕಾಂಗ್ರೆಸ್‌ ಆಡಳಿತವಿತ್ತು. ಆಗೆಲ್ಲ ರಾಜ್ಯಪಾಲರ ಅಧಿಕಾರ ತೆಗೆದುಹಾಕುವ ಕೆಲಸ ಮಾಡಲಿಲ್ಲ. ಈಗ ಮಾತ್ರ ಅಧಿಕಾರ ಕಿತ್ತುಕೊಳ್ಳುವ ನಿರ್ಣಯಗಳನ್ನು ಮಾಡಲಾಗಿದೆ. ಇದನ್ನು ಜನರು ಗಮನಿಸುತ್ತಿದ್ದು, ಮುಂದೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂದರು.

ಒಕ್ಕಲಿಗ ಸ್ವಾಮೀಜಿಗೆ ಕಿರುಕುಳ

ವಿಶ್ವ ಒಕ್ಕಲಿಗರ ಮಠದ ಸ್ವಾಮೀಜಿಯವರ ವಿರುದ್ಧ ಪ್ರಕರಣ ದಾಖಲಿಸಿ ಕಿರುಕುಳ ನೀಡಲು ಸರ್ಕಾರ ಮುಂದಾಗಿದೆ. ಒಕ್ಕಲಿಗ ಸ್ವಾಮೀಜಿ ಮೇಲೆಯೂ ದಬ್ಬಾಳಿಕೆ ಮಾಡುವ ವ್ಯವಸ್ಥಿತ ಸಂಚು ಮಾಡಲಾಗಿದೆ. ಕೋರ್ಟ್‌ ಆದೇಶ ಪಾಲನೆ ಮಾಡಲ್ಲ, ರಸ್ತೆ ಎಲ್ಲವೂ ನಮ್ಮದೇ ಎಂದವರ ವಿರುದ್ಧವೂ ಸರ್ಕಾರ ಕ್ರಮ ಕೈಗೊಳ್ಳಬೇಕಿತ್ತು. ಸಿಎಂ ಸಿದ್ದರಾಮಯ್ಯನವರಿಗೆ ಹಿಂದೂಗಳನ್ನು ಕಂಡರೆ ಅಲರ್ಜಿ. ಆದ್ದರಿಂದಲೇ ಒಕ್ಕಲಿಗ ಸ್ವಾಮೀಜಿ ವಿರುದ್ಧ ದ್ವೇಷ ಕಾರಲಾಗುತ್ತಿದೆ. ಇದು ಒಕ್ಕಲಿಗ ಸಮುದಾಯಕ್ಕೆ ಮಾಡುತ್ತಿರುವ ಅಪಮಾನ ಎಂದರು.

ಸಿಎಂ ಸಿದ್ದರಾಮಯ್ಯ ಹೆಸರಿಗಷ್ಟೇ ಅಹಿಂದ. ಈಗ ಕೇವಲ ಅಲ್ಪಸಂಖ್ಯಾತರನ್ನು ಓಲೈಸುತ್ತಿದ್ದಾರೆ. ಸರ್ಕಾರ ಸಂಪೂರ್ಣ ಪಾಪರ್‌ ಆಗಿದೆ. ನೌಕರರಿಗೆ ವೇತನ ಕೊಡಲು ಕೂಡ ಹಣವಿಲ್ಲ. ಬಳ್ಳಾರಿ ಆಸ್ಪತ್ರೆಯಲ್ಲಿ ಕಳಪೆ ಔಷಧಿ ನೀಡಿರುವುದರಿಂದ ತಾಯಂದಿರು ಸತ್ತಿದ್ದಾರೆ. ಕೋವಿಡ್‌ನಲ್ಲಿ ಹಗರಣ ನಡೆದಿದೆ ಎಂದು ಹೇಳುವ ಕಾಂಗ್ರೆಸ್‌ ನಾಯಕರು, ಭ್ರಷ್ಟಾಚಾರಕ್ಕಾಗಿ ಕಳಪೆ ಔಷಧಿ ಪೂರೈಸಿದ್ದಾರೆ. ಈ ಸಾವಿಗೆ ಯಾರು ಕಾರಣ ಎಂದು ಜವಾಬ್ದಾರಿ ನಿಗದಿ ಮಾಡಿ. ಈ ಸಾವುಗಳಿಗೆ ನ್ಯಾಯ ನೀಡಿ ಎಂದು ಆಗ್ರಹಿಸಿದರು.

ಬಳ್ಳಾರಿ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವರು, ಆರೋಗ್ಯ ಸಚಿವರು, ಮುಖ್ಯಮಂತ್ರಿ ಭೇಟಿ ನೀಡಿಲ್ಲ. ಮೋಜು, ಮಸ್ತಿ ಮಾಡಿಕೊಂಡು ಸಮಾವೇಶ ಮಾಡುತ್ತಿದ್ದಾರೆಯೇ ಹೊರತು ಜನರ ಆರೋಗ್ಯದ ಬಗ್ಗೆ ಕಾಳಜಿ ಇಲ್ಲ. ನಾನು ಕೂಡ ಈ ಬಗ್ಗೆ ವರದಿ ತರಿಸಿಕೊಳ್ಳುತ್ತಿದ್ದೇನೆ ಎಂದರು.

ರಾಜಕೀಯ

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕರ್ನಾಟಕವನ್ನು ಕಾಂಗ್ರೆಸ್ ಸರಕಾರ ಹಾಳು ಮಾಡುತ್ತಿದೆ. ಅದು ಎಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರೆ ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಹಣವನ್ನು ಚುನಾವಣೆಗೆ ಬಳಸಿಕೊಂಡಿದೆ. HD Deve Gowda

[ccc_my_favorite_select_button post_id="102362"]
ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆಸಿದರು. ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ. ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ, nikhil kumaraswamy

[ccc_my_favorite_select_button post_id="102348"]
Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ ಆಕ್ರೋಶ

Video: ಸಂಕೋಲೆಗಳಲ್ಲಿ ಕಟ್ಟಿ ಭಾರತೀಯರ ಅವಮಾನಿಸಿದ ಮೋದಿ ಮಿತ್ರ ಟ್ರಂಪ್ ಸರ್ಕಾರ.. ವ್ಯಾಪಕ

ವೈರಲ್ ವಿಡಿಯೋದಲ್ಲಿ ಅಕ್ರಮ ವಲಸಿಗರ ಕಾಲನ್ನು ಸಂಕೋಲೆಗಳಲ್ಲಿ ಕಟ್ಟಿರುವುದು ಹಾಗೂ ಕೈಗಳನ್ನು ಕೋಳಗಳಿಂದ ಬಂಧಿಸಿರುವುದು ಸ್ಪಷ್ಟವಾಗಿ ಕಂಡುಬಂದಿದೆ. Video

[ccc_my_favorite_select_button post_id="102365"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಮನೆ ಮಾರಿ ಪ್ರೇಮಿಯೊಂದಿಗೆ ಪತ್ನಿ ಪರಾರಿ.. ಗಂಡ ಆತ್ಮಹತ್ಯೆ..!

ಮನೆ ಮಾರಿ ಪ್ರೇಮಿಯೊಂದಿಗೆ ಪತ್ನಿ ಪರಾರಿ.. ಗಂಡ ಆತ್ಮಹತ್ಯೆ..!

ಪ್ರಿಯಕರೊಂದಿಗೆ ಓಡಿ ಹೋಗಿರುವ ವಿವಾಹಿತ ಮಹಿಳೆ ವಿದೇಶದಲ್ಲಿದ್ದ ತನ್ನ ಗಂಡನನ್ನು ಬಿಟ್ಟಿರುವುದಲ್ಲದೆ, ಗಂಡ ತನಗಾಗಿ ಕಟ್ಟಿದ್ದ ಮನೆಯನ್ನು ಮಾರಿದ್ದಾಳೆ. Suicide

[ccc_my_favorite_select_button post_id="102360"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!